Home Blog
ತುರ್ತು ಪರಿಸ್ಥಿತಿ ಸಮರ್ಥನೆಯೋ, ವಿರೋಧವೋ ಸ್ಪಷ್ಟಪಡಿಸಿ-ಕಾಂಗ್ರೆಸ್ ಗೆ ಆರ್.ಅಶೋಕ್ ಆಗ್ರಹ
ಮೈಸೂರು, ಜೂನ್ 28, 2025 (www.justkannada.in): ಮಾಜಿ ಪ್ರಧಾನಿ ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್ ಪಕ್ಷ ಸಮರ್ಥನೆ ಮಾಡುತ್ತದೆಯೇ ಅಥವಾ ವಿರೋಧ ಮಾಡುತ್ತದೆಯೇ ಎಂದು ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ...
ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಬಸ್ ಕಂಡಕ್ಟರ್ ಸಾವು.
ಹಾಸನ,ಜೂನ್,28,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗತ್ತಲೇ ಇದ್ದು ಇಂದು ಬೆಳಿಗ್ಗೆ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
41 ವರ್ಷದ ಬಸ್ ಕಂಡಕ್ಟರ್ ಗಿರೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ...
‘Polytrauma Centre’ ಮಂಜೂರು: ಸಂಸದ ಸಿ.ಎನ್ ಮಂಜುನಾಥ್ ಮನವಿಗೆ ಕೇಂದ್ರ ಸ್ಪಂದನೆ
ಬೆಂಗಳೂರು,ಜೂನ್,28,2025 (www.justkannada.in): ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಸ್ನಾತಕೋತ್ತರ ಸಂಸ್ಥೆ ಮತ್ತು 300 ಹಾಸಿಗೆಗಳ ಸಾಮರ್ಥ್ಯದ "Poly Trauma" ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು ಈ ಮೂಲಕ ಸಂಸದ ಸಿ.ಎನ್ ಮಂಜುನಾಥ್ ಅವರ...
ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು, ಜೂನ್ 28,2025 (www.justkannada.in): ಆರ್.ಎಸ್.ಎಸ್ ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೈಸೂರು ದಸರಾ ಉನ್ನತ ಮಟ್ಟದ...
ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು, ಜೂನ್, 28, 2025 (www.justkannada.in): ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜುಲೈ 2 ರಿಂದ ನವೆಂಬರ್ 11ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು...
BANGALORE; ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಅಂದಾಜು 1 ಲಕ್ಷ ಕೋಟಿ ರೂ. ಖರ್ಚು- ಡಿಕೆಶಿ
ಬೆಂಗಳೂರು ಗ್ರಾಮಾಂತರ, ಜೂನ್,28,2025 (www.justkannada.in): ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳ ಖರ್ಚು ಮಾಡಲು ಅಂದಾಜಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಕರ್ನಾಟಕ ಸಣ್ಣ...
ಸೆಸ್ಕ್ ವತಿಯಿಂದ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ 15 ದಿನ ಮುಂದೂಡಿಕೆ
ಮೈಸೂರು, ಜೂನ್, 28, 2025 (www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಜುಲೈ 1ರಿಂದ ಸ್ಮಾರ್ಟ್ ಮೀಟರ್ ಅಳವಡಿಸುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಸ್ಮಾರ್ಟ್...
ವೈಭವದ ದಸರಾ: ಜನರ ಸುರಕ್ಷತೆಗೆ ಪ್ರಥಮ ಆದ್ಯತೆ- ಸಭೆಯಲ್ಲಿ ಹಲವು ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು ಜೂನ್, 29,2025 (www.justkannada.in): ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ...
ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆಗೆ ನಿರ್ಧಾರ – ಸಂಪೂರ್ಣ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್, 28,2025 (www.justkannada.in): ಈ ಬಾರಿ 9 ದಿನಗಳ ಬದಲು 11 ದಿನಗಳ ಕಾಲ ಮೈಸೂರು ದಸರಾ ಆಚರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಸಂಬಂಧ...
ಹೊಸ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆಯೇ ಆಗಿಲ್ಲ: ಆರ್.ಅಶೋಕ್
ಮೈಸೂರು,ಜೂನ್,28,2025 (www.justkannada.in): ಬಿಜೆಪಿಯಲ್ಲಿ ಹೊಸ ಅಧ್ಯಕ್ಷರ ಬಗ್ಗೆ ಚರ್ಚೆಯೇ ಆಗಿಲ್ಲ. ದೆಹಲಿಯಲ್ಲಿ ನಾನಿದ್ದಾಗ ಬದಲಾವಣೆ ಚರ್ಚೆಯೇ ಆಗಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ದೇಶದ...