Thursday, April 16, 2026
Home Blog

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲು ಹಿರಿಯ ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ  ರಾಮಲಿಂಗರೆಡ್ಡಿ,...

ಮೈಸೂರಿನ ಐಶ್(AIISH) ನಲ್ಲಿ ‘ಪಾರ್ಕಿನ್ಸನ್’ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ

0
ಮೈಸೂರು,ಏಪ್ರಿಲ್,15,2026 (www.justkannada.in): ಮೈಸೂರಿನ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ(AIISH) ಮಾತು-ಭಾಷಾ ವಿಜ್ಞಾನ ವಿಭಾಗವು ಪಾರ್ಕಿನ್ಸನ್ ಸಮಸ್ಯೆಯಿಂದಾಗಿ ಮಾತು ಹಾಗೂ ಸಂವಹನದಲ್ಲಿ ಉಂಟಾಗುವ ಬದಲಾವಣೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಂಸ್ಥೆಯಲ್ಲಿ 'ಅಭಿಶಿಕ್ಷಣ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

0
ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

0
ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

0
ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು‌ ಜಿಲ್ಲಾ...

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟ, ಸಾಧನೆ, ರಾಜತಾಂತ್ರಿಕತೆ‌ ಮತ್ತು ತತ್ವಗಳನ್ನು ತಿಳಿಸಲು ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ...

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

0
ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಬ್ದುಲ್ ಜಬ್ಬಾರ್ ರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಲಾಗಿದ್ದು ಇತ್ತ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ...

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

0
  ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 20ರಂದು ಸೋಮವಾರ ಮೈಸೂರಿನ ಲಕ್ಷ್ಮೀಪುರಂನ ಗೋಪಾಲಸ್ವಾಮಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆ...

ನಮ್ಮದು ಕುಟುಂಬ ರಾಜಕಾರಣ ಅಲ್ಲ- ಹೆಚ್.ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

0
ಮೈಸೂರು,ಏಪ್ರಿಲ್ ,15,2026 (www.justkannada.in): ತಮ್ಮ ವಿರುದ್ದ ಕುಟುಂಬ ರಾಜಕಾರಣ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು...

ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಸರಿಯಾಗಿ ಅರ್ಥ ಮಾಡಿಕೊಂಡರೇ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು , ಏಪ್ರಿಲ್, 15,2026 (www.justkannada.in):  ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ  ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ಸರ್ಕಾರ ಹಾಗೂ...