ಮೈಸೂರು,ನವೆಂಬರ್,10,2025 (www.justkannada.in): ಬಾಲಕನ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆಸಿದ ಪರಣಾಮ ಬಾಲಕ ವೃಷಣ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜೀವನ್ ಎಂಬ ಬಾಲಕನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ್ದು, ಈ ವೇಳೆ ಜೀವನ್ ವೃಷಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಜೀವನ್ ಮೇಲೆ ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು ಶಾಲೆ ಆಡಳಿತ ಮಂಡಳಿಯ ಮೇಲೆ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಎಫ್. ಐ.ಆರ್ ದಾಖಲಾಗಿದ.
ಪೊಲೀಸರು ಬಾಲಕನ ಹೇಳಿಕೆ ಪಡೆದು ತನಿಖೆ ನಡೆಸುತ್ತಿದ್ದು, ಸದ್ಯ ವೃಷಣ ಶಸ್ತ್ರ ಚಿಕಿತ್ಸೆ ಬಳಿಕ ಮನೆಯಲ್ಲಿ ಬಾಲಕ ಜೀವನ್ ಸುಧಾರಿಸಿಕೊಳ್ಳುತ್ತಿದ್ದಾನೆ.
Key words: Boy, loses .testicle, assaulted, classmates. FIR. filed







