Saturday, September 5, 2026

BDA Apartments

Home Front Page ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು

ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು

ಶಿವಮೊಗ್ಗ,ಫೆಬ್ರವರಿ,27,2026 (www.justkannada.in): ರಾಜ್ಯದಲ್ಲಿ ದಲಿತ ಸಿಎಂ ವಿಚಾರದ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆ ಕುರಿತು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದ್ದಾರೆ.

ದಲಿತ ಸಿಎಂಗೂ ಮೊದಲಿ ಎಸ್ ಸಿ ಮೀಸಲಾತಿ ಸಮಸ್ಯೆ ಬಗೆಹರಿಸಿ ಎಂದು  ಶ್ರೀರಾಮುಲು ಆಗ್ರಹಿಸಿದ್ದಾರೆ.

ಶಿಕಾರಿಪುರದಲ್ಲಿ ಇಂದು ಮಾತನಾಡಿದ ಶ್ರೀರಾಮುಲು ಮೀಸಲಾತಿ ವಿಚಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ  ಕಾಂಗ್ರೆಸ್ ಪಕ್ಷದಿಂದ ದಲಿತರಿಗೆ ಅನ್ಯಾಯವಾಗಿದೆ. ಹೀಗಾಗಿ ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗೆಹರಿಸಿ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Key words: reservation issue, Dalit CM, Sriramulu