Friday, August 7, 2026

BDA Apartments

Home Front Page ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಕೆಪಿಸಿಸಿ ಸಭೆ ಬಳಿಕ ಮಾಧ್ಯಮಗಳ ಜೊತೆಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಪಚುನಾವಣೆ ನಮಗೆ ಪ್ರತಿಷ್ಟೆಯಾಗಿದೆ. 2028 ಚುನಾವಣೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಲಾಗಿದೆ ಎಂದರು.

ಹೈಕಮಾಂಡ್  ತಿರ್ಮಾನಕ್ಕೆ ಬದ್ದ.  ಹೆಸರು ಘೊಷಣೆ, ಆದ ಮೇಲೆ ಗೊಂದಲ ಮುಗಿದಂತೆ. ಎಲ್ಲಾ ಸಮುದಾಯ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡುತ್ತಾರೆ. ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಹೆಸರು ಘೋಷಣೆಯಾದ ಬಳಿಕ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದು   ಿಂದಿನ ಸಭೆಯಲ್ಲಿ 8 ಜನರ ಹೆಸರು

Key words:  Victory, CM, DCM, High Command,, Minister Lakshmi, Hebbalkar,