Tuesday, August 18, 2026

BDA Apartments

Home Front Page ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ  ಶ್ರೀನಿವಾಸ್ ದಾಸಕರಿಯಪ್ಪ ಪರ ಮತಯಾಚಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕಿದೆ ಬಿಜೆಪಿಗೂ ಅರ್ಯ ವೈಶ್ಯ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಹಣದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಅಂದುಕೊಂಡಿದೆ.

ಕಾಗ್ರೆಸ್ ನವರಿಗೆ ಈ ಚುನಾವಣೆಯಲ್ಲ ತಕ್ಕ ುತ್ತರ ಕೊಡಬೇಕಿದೆ  ಎಂದು ಬಿಎಸ್  ಯಡಿಯೂರಪ್ಪ ತಿಳಿಸಿದರು.

Key words: Vote, BJP, By-election, former CM, BSY