Monday, September 14, 2026

BDA Apartments

Priyank Kharge BDA JK_Adv BDA Adv
Home Front Page ಟಿ.ನರಸೀಪುರ ಇನ್ಸ್ ಪೆಕ್ಟರ್ ವಾರ್ನಿಂಗ್ ವಿಚಾರ: ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಟಿ.ನರಸೀಪುರ ಇನ್ಸ್ ಪೆಕ್ಟರ್ ವಾರ್ನಿಂಗ್ ವಿಚಾರ: ಸಮರ್ಥಿಸಿಕೊಂಡ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಮಸೀದಿಗಳ ಮುಂದೆ ಗಣೇಶ ಮೂರ್ತಿ ಮೆರವಣಿಗೆ  ಹೋಗದಂತೆ ಪಟಾಕಿ ಸಿಡಿಸದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇನ್ಸ್ ಪೆಕ್ಟರ್ ಸ್ವಲ್ಪ ಖಾರವಾಗಿ ಹೇಳಿರಬುಹುದು. ಕಳೆದ ವರ್ಷ ಸಣ್ಣ ಗಲಾಟೆಯಾಗಿದ್ದ ಮಾಹಿತಿ ಇತ್ತು. ಹೀಗಾಗಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಿ. ಯಾವುದೇ ಆಚರಣೆ ಇನ್ನೊಬ್ಬರಿಗೆ ಆತಂಕ ಆಗಬಾರದು ಎಂದಿದ್ದಾರೆ.Priyank Kharge priyank

ಗಣೇಶ ಹಬ್ಬದ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರಿಗೆ ಟಿ.ನರಸೀಪುರ ಪೊಲೀಸ್ ಇನ್ಸ್‌ ಪೆಕ್ಟರ್ ಧನಂಜಯ್  ಎಚ್ಚರಿಕೆ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇನ್ಸ್ ಪೆಕ್ಟರ್ ಎಚ್ಚರಿಕೆ ವಿರುದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.T Narasipura inspector row jk02_new jk02 new

Key words: warning, T. Narsipura Inspector, Home Minister, Priyank Kharge, defends

English Summary
Title

Priyank Kharge Defends T. Narasipura Inspector Amid Ganesh Festival Row

Short Description
Karnataka Minister Priyank Kharge defended a T. Narasipura police inspector facing backlash from BJP leaders over Ganesh Chaturthi procession guidelines. Kharge warned that individuals attempting to intimidate law enforcement or disrupt public order will face strict legal action.
Keywords
Priyank Kharge, T Narasipura inspector row, Ganesh Chaturthi controversy Karnataka