Tuesday, September 15, 2026

BDA Apartments

Vande Mataram BDA JK_Adv BDA Adv
Home Front Page ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

ಬೆಂಗಳೂರು, ಸೆಪ್ಟೆಂಬರ್​​, 15,2026 (www.justkannada.in):  ವಂದೇ ಮಾತರಂ ಗೀತೆಯ ಚರಣ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ವಂದೇ ಮಾತರಂ ಎರಡು ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಗಿರೀಶ್ ಭಾರದ್ವಾಜ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಂದೇ ಮಾತರಂ ಗೀತೆ ಚರಣ ಕಡಿತಗೊಳಿಸುವ ಕಾನೂನು ವ್ಯಾಪ್ತಿ ಸರ್ಕಾರಕ್ಕಿಲ್ಲ. ಹೀಗಾಗಿ  ಸೆಪ್ಟಂಬರ್  8ರ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ. Vande Mataram high court

ವಂದೇ ಮಾತರಂ ಎರಡು ಚರಣ ಮಾತ್ರ ಹಾಡುವ ನಿರ್ಣಯವನ್ನ ಸರ್ಕಾರ ತೆಗೆದುಕೊಂಡಿತ್ತು. ಸಚಿವ ಸಂಪುಟದ ನಿರ್ಣಯ ಆಧರಿಸಿ ರಾಜ್ಯಸರ್ಕಾರ ಈ ಬಗ್ಗೆ ಆದೇಶಿಸಿತ್ತು. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಹಾಡಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು.controversy jk02_new jk02 new

 

English Summary
Title

Karnataka HC PIL Challenges Government Order on Vande Mataram Stanzas

Short Description
A Public Interest Litigation (PIL) has been filed in the Karnataka High Court challenging a state government order regarding the national song, Vande Mataram. The petition, filed by advocate Girish Bharadwaj, contests a directive that restricts singing the song to just two stanzas at general state functions. The PIL argues the executive order violates the Prevention of Insults to National Honour Act and exceeds state power, as national symbols fall under parliamentary jurisdiction. It also claims procedural flaws, noting the decision bypassed formal law department reviews.
Keywords
Vande Mataram, controversy, Writ petition, High Court