Friday, August 14, 2026

BDA Apartments

Home Front Page sslc ಫಲಿತಾಂಶದ ಬಳಿಕ ಸಚಿವ ಸ್ಥಾನಕ್ಕೆ ಸುರೇಶ್ ಕುಮಾರ್ ರಾಜೀನಾಮೆ : ವಾಟಾಳ್ ನಾಗರಾಜ್ ಭವಿಷ್ಯ.

sslc ಫಲಿತಾಂಶದ ಬಳಿಕ ಸಚಿವ ಸ್ಥಾನಕ್ಕೆ ಸುರೇಶ್ ಕುಮಾರ್ ರಾಜೀನಾಮೆ : ವಾಟಾಳ್ ನಾಗರಾಜ್ ಭವಿಷ್ಯ.

ಮೈಸೂರು, ಜೂ.28, 2020 : (www.justkannada.in news) : ಶೇಕಡ ೯೦ ರಷ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯಲ್ಲಿ ಫೇಲ್ ಆಗ್ತಾರೆ. ಮೈಸೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಭವಿಷ್ಯ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನ ಪಾಸ್ ಮಾಡಬೇಕು ಅಂತ ಹೇಳಿದ್ರೂ ರಾಜ್ಯ ಸರ್ಕಾರ ಪರೀಕ್ಷೆ ನಡೆಸುತ್ತಿದೆ. ಸಚಿವ ಸುರೇಶ್ ಕುಮಾರ್ ತಮ್ಮದೆ ನಿಲುವಲ್ಲಿ ಪರೀಕ್ಷೆ ನಡೆಸ್ತಾ ಇದ್ದಾರೆ.

SSLC-exams-result-sureshkumar-vatal.nagaraj-mysore-protest

ಈಗಾಗಲೇ ಸಿಬಿಎಸ್ ಇ ಪರೀಕ್ಷೆಗಳನ್ನ ಕೇಂದ್ರ ಸರ್ಕಾರ ರದ್ದುಪಡಿಸಿ ಅಲ್ಲಿನ ವಿದ್ಯಾರ್ಥಿಗಳನ್ನು ಪಾಸ್ ಮಾಡಿದೆ. ವಿವಿಧ ರಾಜ್ಯ ಸರ್ಕಾರಗಳು ಸಹ ಇದೇ ಮಾದರಿ ಅನುಸರಿಸಿ ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದಾರೆ. ಆದರೆ ಕರ್ನಾಟಕ ಸರ್ಕಾರ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ರಿಸಲ್ಟ್ ನಲ್ಲಿ ೯೦ರಷ್ಟು ವಿದ್ಯಾರ್ಥಿಗಳು ಫೇಲ್ ಆಗಲಿದ್ದಾರೆ. ಆಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಏರ್ಪಡುತ್ತದೆ. ಮೈಸೂರಿನಲ್ಲಿ ಭವಿಷ್ಯ ನುಡಿದ ವಾಟಾಳ್ ನಾಗರಾಜ್.

oooo

key words : SSLC-exams-result-sureshkumar-vatal.nagaraj-mysore-protest