Sunday, September 6, 2026

BDA Apartments

Home Front Page ರೈತರ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮನವಿ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ…

ರೈತರ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮನವಿ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು,ಫೆಬ್ರವರಿ,4,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ  ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.Former CM -Siddaramaiah - appealed - farmers - fight – artists- actor- actresses

ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ,  ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ

Rastrapitha-Mahatma Gandhi- Remembrance- Former CM- Siddaramaiah
siddaramaih#profile..

ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ..? ಎಂದು ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಕರೆ ನೀಡಿದ್ದಾರೆ.

Key words: Former CM -Siddaramaiah – appealed – farmers – fight – artists- actor- actresses