ಅನುಗ್ರಹ ಯೋಜನೆ ಮತ್ತೆ ಮುಂದುವರಿಕೆ : ಕುರಿಗಾಹಿಗಳಿಗೆ ಶುಭ ಸುದ್ದಿ

ಬೆಂಗಳೂರು,ಮಾರ್ಚ್,08,2021(www.justkannada.in) :  ಸರ್ಕಾರ ಬಜೆಟ್ ನಲ್ಲಿ ಅನುಗ್ರಹ ಯೋಜನೆ ಮತ್ತೆ ಮುಂದುವರಿಸುವುದಕ್ಕೆ ಅನುಮತಿ ನೀಡಿದ್ದು, ಈ ಮೂಲಕ ಕುರಿಗಾಹಿಗಳಿಗೆ ಶುಭ ಸುದ್ದಿ ನೀಡಿದೆ.

jkಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ. ರೂ., ಮಂಗಳೂರು- ಪಣಜಿ ಜಲಮಾರ್ಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ.

Anugraha-Plan-Again-Continuation-shepherds-Good news

ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ.

key words : Anugraha-Plan-Again-Continuation-shepherds-Good news