Thursday, September 17, 2026

BDA Apartments

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ BDA JK_Adv BDA Adv
Home Crime ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ

ಮಂಗಳೂರು,ಜೂನ್,16,2026 (www.justkannada.in): ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಎಸ್ ಐಟಿ ಎಸ್.ಪಿ ಸೈಮನ್ ಇನ್ಸ್‌ಪೆಕ್ಟರ್ ಕುಸುಮಾಧರ್ , ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ಸದ್ಯ ಅಪಾಯದಿಂದ ಪಾರಾಗಿದ್ದಾರೆ.ಧರ್ಮಸ್ಥಳ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ SIT ಎಸ್ ಪಿ ಕಾರು ಪಲ್ಟಿ BDA JK_Adv BDA Adv

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಎಸ್ ಪಿ ಸೈಮನ್ ಅವರು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ಚರ್ಚಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.ಅವರನ jk02_new jk02 new

ಕಾರು ಪಲ್ಟಿ ಸಂಬಂಧ ಎಸ್ ಪಿ ಸೈಮನ್ ಅವರು  ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Key words:  car Accident, SIT, SP, Dharmasthala, Burude case