<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Cinema Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/category/cinema/feed/" rel="self" type="application/rss+xml" />
	<link>https://www.justkannada.in/category/cinema/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 04 Sep 2026 11:05:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Cinema Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/category/cinema/</link>
	<width>32</width>
	<height>32</height>
</image> 
	<item>
		<title>ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ</title>
		<link>https://www.justkannada.in/mysore-dasara-2026-prabhu-deva/</link>
		
		<dc:creator><![CDATA[prashanth]]></dc:creator>
		<pubDate>Fri, 04 Sep 2026 11:05:45 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[‘Indian Michael Jackson]]></category>
		<category><![CDATA[Mysore Dasara-2026]]></category>
		<category><![CDATA[Prabhu Deva]]></category>
		<category><![CDATA[Yuva Dasara]]></category>
		<guid isPermaLink="false">https://www.justkannada.in/?p=160655</guid>

					<description><![CDATA[<p>ಮೈಸೂರು,ಸೆಪ್ಟಂಬರ್,4,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಬಾರಿಯ ಯುವದಸರಾ ಕಾರ್ಯಕ್ರಮಕ್ಕೆ ಖ್ಯಾತ ನಟ, ನೃತ್ಯ ನಿರ್ದೇಶಕ ಹಾಗೂ ನೃತ್ಯ ಕಲಾವಿದ ಪ್ರಭುದೇವ್ ಅವರನ್ನು ಆಹ್ವಾನಿಸಲಾಗಿದೆ. ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಯುವದಸರಾವನ್ನು ಈ ಬಾರಿ ವಿಶೇಷವಾಗಿ ಆಯೋಜಿಸಲು ಸಿದ್ಧತೆ ನಡೆಯುತ್ತಿದ್ದು, ‘ಇಂಡಿಯನ್ ಮೈಕೆಲ್ ಜಾಕ್ಸನ್’ ಎಂದೇ ಜನಪ್ರಿಯರಾಗಿರುವ ಪ್ರಭುದೇವ್ ಅವರಿಂದ ಯುವದಸರಾ ಉದ್ಘಾಟನೆ ಮಾಡಿಸುವ ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಯುವದಸರಾ ಕಾರ್ಯಾಧ್ಯಕ್ಷ ಸೋಮಶೇಖರ್, [&#8230;]</p>
<p>The post <a href="https://www.justkannada.in/mysore-dasara-2026-prabhu-deva/">ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,4,2026 (www.justkannada.in):</strong>  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಬಾರಿಯ ಯುವದಸರಾ ಕಾರ್ಯಕ್ರಮಕ್ಕೆ ಖ್ಯಾತ ನಟ, ನೃತ್ಯ ನಿರ್ದೇಶಕ ಹಾಗೂ ನೃತ್ಯ ಕಲಾವಿದ ಪ್ರಭುದೇವ್ ಅವರನ್ನು ಆಹ್ವಾನಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಯುವದಸರಾವನ್ನು ಈ ಬಾರಿ ವಿಶೇಷವಾಗಿ ಆಯೋಜಿಸಲು ಸಿದ್ಧತೆ ನಡೆಯುತ್ತಿದ್ದು, ‘ಇಂಡಿಯನ್ ಮೈಕೆಲ್ ಜಾಕ್ಸನ್’ ಎಂದೇ ಜನಪ್ರಿಯರಾಗಿರುವ ಪ್ರಭುದೇವ್ ಅವರಿಂದ ಯುವದಸರಾ ಉದ್ಘಾಟನೆ ಮಾಡಿಸುವ ಚಿಂತನೆ ನಡೆದಿದೆ.</p>
<p>ಈ ಹಿನ್ನೆಲೆಯಲ್ಲಿ ಯುವದಸರಾ ಕಾರ್ಯಾಧ್ಯಕ್ಷ ಸೋಮಶೇಖರ್, ಅರುಣ್ ಹಾಗೂ ಸತ್ಯಮೂರ್ತಿ ಅವರು ಚೆನ್ನೈನಲ್ಲಿರುವ ಪ್ರಭುದೇವ್ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಯುವದಸರಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.<img decoding="async" class="aligncenter size-full wp-image-97202" src="https://www.justkannada.in/wp-content/uploads/2022/09/yuvadasara.jpg" alt="" width="500" height="278" srcset="https://www.justkannada.in/wp-content/uploads/2022/09/yuvadasara.jpg 500w, https://www.justkannada.in/wp-content/uploads/2022/09/yuvadasara-300x167.jpg 300w" sizes="(max-width: 500px) 100vw, 500px" /></p>
<p>ಪ್ರಭುದೇವ್ ಅವರ ನೃತ್ಯ ಪ್ರದರ್ಶನ ಹಾಗೂ ಚಿತ್ರರಂಗದಲ್ಲಿನ ಜನಪ್ರಿಯತೆ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಯುವದಸರಾ ಕಾರ್ಯಕ್ರಮದತ್ತ ಸೆಳೆಯುವ ನಿರೀಕ್ಷೆ ಮೂಡಿಸಿದೆ. ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಯುವ ಯುವದಸರಾ ಕಾರ್ಯಕ್ರಮವು ಸಂಗೀತ, ನೃತ್ಯ ಹಾಗೂ ಮನರಂಜನೆಯ ಮೂಲಕ ಯುವಜನರ ಗಮನ ಸೆಳೆಯುತ್ತಿದ್ದು, ಈ ಬಾರಿ ಪ್ರಭುದೇವ್ ಅವರಂತಹ ಜನಪ್ರಿಯ ಕಲಾವಿದರನ್ನು ವೇದಿಕೆಗೆ ಕರೆತರುವ ಪ್ರಯತ್ನಕ್ಕೆ ಮಹತ್ವ ಬಂದಿದೆ.<img decoding="async" class="aligncenter size-full wp-image-160656" src="https://www.justkannada.in/wp-content/uploads/2026/09/prabudeva-mysore-dasara.jpg" alt="" width="500" height="334" srcset="https://www.justkannada.in/wp-content/uploads/2026/09/prabudeva-mysore-dasara.jpg 500w, https://www.justkannada.in/wp-content/uploads/2026/09/prabudeva-mysore-dasara-300x200.jpg 300w, https://www.justkannada.in/wp-content/uploads/2026/09/prabudeva-mysore-dasara-150x100.jpg 150w" sizes="(max-width: 500px) 100vw, 500px" /></p>
<p>ಚೆನ್ನೈ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಯುವದಸರಾ ಕಾರ್ಯಕ್ರಮದ ರೂಪುರೇಷೆ ಹಾಗೂ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಪ್ರಭುದೇವ್ ಅವರಿಗೆ ಮಾಹಿತಿ ನೀಡಲಾಯಿತು. ಆಹ್ವಾನವನ್ನು ಸ್ವೀಕರಿಸಿರುವ ಪ್ರಭುದೇವ್ ಅವರ ಭಾಗವಹಿಸುವಿಕೆ ಕುರಿತು ಅಂತಿಮ ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಪ್ರಭುದೇವ್ ಯುವದಸರಾ ಉದ್ಘಾಟಿಸಿದರೆ, 2026ರ ಮೈಸೂರು ದಸರಾ ಮಹೋತ್ಸವದ ಯುವದಸರಾಕ್ಕೆ ಮತ್ತಷ್ಟು ಮೆರುಗು ಬರಲಿದ್ದು, ಯುವಜನರಲ್ಲಿ ಕಾರ್ಯಕ್ರಮದ ನಿರೀಕ್ಷೆ ಹೆಚ್ಚಲಿದೆ.</p>
<p>Key words: Mysore Dasara 2026, ‘Indian Michael Jackson,  Prabhu Deva, Yuva Dasara</p>
<p>The post <a href="https://www.justkannada.in/mysore-dasara-2026-prabhu-deva/">ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ  ನೀಡಲು ಹೈಕೋರ್ಟ್ ಆದೇಶ</title>
		<link>https://www.justkannada.in/actor-duniya-vijay-divorce/</link>
		
		<dc:creator><![CDATA[prashanth]]></dc:creator>
		<pubDate>Thu, 03 Sep 2026 07:04:22 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Actor Duniya Vijay]]></category>
		<category><![CDATA[Divorce]]></category>
		<category><![CDATA[High Court]]></category>
		<category><![CDATA[Nagarathna]]></category>
		<guid isPermaLink="false">https://www.justkannada.in/?p=160590</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್   ಮತ್ತು ಪತ್ನಿ ನಾಗರತ್ನ  ಅವರ ದಾಂಪತ್ಯ ಜೀವನ ಅಂತ್ಯಗೊಂಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ  ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ 2 ಕೋಟಿ ರೂಪಾಯಿಗಳ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್  ನ್ಯಾಯಪೀಠವು ಆದೇಶಿಸಿದೆ. ವಿಚಾರಣೆ ವೇಳೆ ಪತ್ನಿ [&#8230;]</p>
<p>The post <a href="https://www.justkannada.in/actor-duniya-vijay-divorce/">ನಟ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ  ನೀಡಲು ಹೈಕೋರ್ಟ್ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,3,2026 (<a href="http://www.justkannada.in">www.justkannada.in</a>):</strong> ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್   ಮತ್ತು ಪತ್ನಿ ನಾಗರತ್ನ  ಅವರ ದಾಂಪತ್ಯ ಜೀವನ ಅಂತ್ಯಗೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ  ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.</p>
<p>ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ 2 ಕೋಟಿ ರೂಪಾಯಿಗಳ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್  ನ್ಯಾಯಪೀಠವು ಆದೇಶಿಸಿದೆ.<img loading="lazy" decoding="async" class="aligncenter size-full wp-image-104725" src="https://www.justkannada.in/wp-content/uploads/2023/03/high-court.jpg" alt="" width="500" height="300" srcset="https://www.justkannada.in/wp-content/uploads/2023/03/high-court.jpg 500w, https://www.justkannada.in/wp-content/uploads/2023/03/high-court-300x180.jpg 300w" sizes="auto, (max-width: 500px) 100vw, 500px" /></p>
<p>ವಿಚಾರಣೆ ವೇಳೆ ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ಅವರ ಜೀವನ ನಿರ್ವಹಣೆಯ ಪ್ರಮುಖ ಅಂಶವನ್ನು ಹೈಕೋರ್ಟ್ ನ್ಯಾಯಪೀಠವು ಗಂಭೀರವಾಗಿ ಪರಿಗಣಿಸಿದೆ. ನಟ ದುನಿಯಾ ವಿಜಯ್ ಅವರ ಪ್ರಸ್ತುತ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಗಳಿಕೆ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಪರಾಮರ್ಶಿಸಿ 2 ಕೋಟಿ ರೂ.  ಜೀವನಾಂಶದ ಮೊತ್ತ ನೀಡಲು ನಿರ್ದೇಶಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actor Duniya Vijay, Nagarathna, Divorce ,High Court.</p>
<p>The post <a href="https://www.justkannada.in/actor-duniya-vijay-divorce/">ನಟ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ  ನೀಡಲು ಹೈಕೋರ್ಟ್ ಆದೇಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಓವರ್‌ ಟೇಕ್ ಜಗಳ: ದುನಿಯಾ ವಿಜಯ್ ಪುತ್ರನ ವಿರುದ್ಧ ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ</title>
		<link>https://www.justkannada.in/duniya-vijay-son-accused/</link>
		
		<dc:creator><![CDATA[prashanth]]></dc:creator>
		<pubDate>Wed, 02 Sep 2026 05:36:55 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Abducting]]></category>
		<category><![CDATA[accused]]></category>
		<category><![CDATA[assaulting]]></category>
		<category><![CDATA[Duniya Vijay.]]></category>
		<category><![CDATA[son]]></category>
		<category><![CDATA[Student]]></category>
		<guid isPermaLink="false">https://www.justkannada.in/?p=160532</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,2,2026 (www.justkannada.in); ಕಾರನ್ನು ಓವರ್‌ ಟೇಕ್ ಮಾಡುವ ವಿಚಾರಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯನ್ನು ಅಪಹರಿಸಿ, ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ಹಾಗೂ ಅವರ ನಾಲ್ವರು ಸ್ನೇಹಿತರ ವಿರುದ್ಧ ಕೇಳಿಬಂದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಎಸ್. ಮನೀಶ್ ಗೌಡ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ 12.10ರ ಸುಮಾರಿಗೆ ಕಾಲೇಜಿನ ಹಿಂಭಾಗದಲ್ಲಿ ದ್ವಿಚಕ್ರ ವಾಹನ ನಿಲ್ಲಿಸುತ್ತಿದ್ದಾಗ ತನ್ನನ್ನು [&#8230;]</p>
<p>The post <a href="https://www.justkannada.in/duniya-vijay-son-accused/">ಓವರ್‌ ಟೇಕ್ ಜಗಳ: ದುನಿಯಾ ವಿಜಯ್ ಪುತ್ರನ ವಿರುದ್ಧ ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,2,2026 (www.justkannada.in);</strong> ಕಾರನ್ನು ಓವರ್‌ ಟೇಕ್ ಮಾಡುವ ವಿಚಾರಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯನ್ನು ಅಪಹರಿಸಿ, ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ಹಾಗೂ ಅವರ ನಾಲ್ವರು ಸ್ನೇಹಿತರ ವಿರುದ್ಧ ಕೇಳಿಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾಮಾಕ್ಷಿಪಾಳ್ಯದ ನಿವಾಸಿ ಎಸ್. ಮನೀಶ್ ಗೌಡ ಅವರು ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳವಾರ ಮಧ್ಯಾಹ್ನ 12.10ರ ಸುಮಾರಿಗೆ ಕಾಲೇಜಿನ ಹಿಂಭಾಗದಲ್ಲಿ ದ್ವಿಚಕ್ರ ವಾಹನ ನಿಲ್ಲಿಸುತ್ತಿದ್ದಾಗ ತನ್ನನ್ನು ಬಲವಂತವಾಗಿ ಎಸ್‌ಯುವಿಗೆ ಎಳೆದೊಯ್ದು, ವಾಹನ ಚಲಿಸುತ್ತಿದ್ದ ಸಂದರ್ಭದಲ್ಲೇ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.</p>
<p>ಬಳಿಕ ಆರ್.ಆರ್. ನಗರದ ಪಟ್ಟಣಗೆರೆಯಲ್ಲಿರುವ ಬಾರ್‌ವೊಂದರ ಬಳಿ ಕರೆದೊಯ್ದು ಹಲ್ಲೆ ನಡೆಸಿ, ಪಾರ್ಕಿಂಗ್ ಪ್ರದೇಶದ ಬಳಿ ಬಿಟ್ಟು ಹೋಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸ್ನೇಹಿತನ ನೆರವಿನಿಂದ ಬಳಿಕ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.</p>
<p>ಘಟನೆಗೆ ಹಿಂದಿನ ದಿನ ನಡೆದಿದ್ದ ಕಾರು ಓವರ್‌ ಟೇಕ್ ವಿವಾದವೇ ಕಾರಣ ಎನ್ನಲಾಗಿದೆ. ಸೋಮವಾರ ಆರ್.ಆರ್. ನಗರದ ಮೂಲಕ ತೆರಳುತ್ತಿದ್ದಾಗ ಮನೀಶ್ ಅವರ ಕಾರು ಎಸ್‌ಯುವಿಯನ್ನು ಓವರ್‌ ಟೇಕ್ ಮಾಡಿದ್ದು, ಇದರಿಂದ ಎರಡೂ ಕಡೆಯ ಯುವಕರ ನಡುವೆ ವಾಗ್ವಾದ ನಡೆದಿತ್ತು ಎಂದು ಹೇಳಲಾಗಿದೆ. ಮರುದಿನ ವಿವಾದ ಮುಂದುವರಿದು, ವಿಶ್ವವಿದ್ಯಾಲಯದ ಆವರಣದ ಹೊರಗೆ ವಿದ್ಯಾರ್ಥಿಯನ್ನು ಎದುರಿಸಿದ ವಿಜಯ್ ಪುತ್ರ ಹಾಗೂ ಸ್ನೇಹಿತರು ಆತನನ್ನು ಎಸ್‌ ಯುವಿಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-160533" src="https://www.justkannada.in/wp-content/uploads/2026/09/DUNIYA-vijay.jpg" alt="" width="500" height="333" srcset="https://www.justkannada.in/wp-content/uploads/2026/09/DUNIYA-vijay.jpg 500w, https://www.justkannada.in/wp-content/uploads/2026/09/DUNIYA-vijay-300x200.jpg 300w, https://www.justkannada.in/wp-content/uploads/2026/09/DUNIYA-vijay-150x100.jpg 150w" sizes="auto, (max-width: 500px) 100vw, 500px" /></p>
<p>ಆರೋಪದಲ್ಲಿರುವ ಸಾಮ್ರಾಟ್ ಕೂಡ ಇದೇ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಮನೀಶ್ ನೀಡಿರುವ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ENGLISH SUMMARY&#8230;</p>
<p>Duniya Vijay’s Son Accused of Abducting, Assaulting Student</p>
<p>Bengaluru: Kannada actor Duniya Vijay’s son Samrat Vijay and four friends have been accused of allegedly abducting and assaulting a first-year BBA student following a dispute over overtaking a car.</p>
<p>The student, S. Manish Gowda, has filed a complaint with Kengeri Police, alleging that he was forcibly taken in an SUV from outside his private university and assaulted. He was later dropped near a parking area in RR Nagar and sought treatment at a private hospital.</p>
<p>Police are investigating the complaint. The alleged incident is said to have stemmed from an argument over a car-overtaking incident the previous day.</p>
<p>Key words: Duniya Vijay, Son, Accused, Abducting, Assaulting, Student</p>
<p>The post <a href="https://www.justkannada.in/duniya-vijay-son-accused/">ಓವರ್‌ ಟೇಕ್ ಜಗಳ: ದುನಿಯಾ ವಿಜಯ್ ಪುತ್ರನ ವಿರುದ್ಧ ವಿದ್ಯಾರ್ಥಿ ಅಪಹರಣ, ಹಲ್ಲೆ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</title>
		<link>https://www.justkannada.in/actor-darshan-petition-high-court/</link>
		
		<dc:creator><![CDATA[prashanth]]></dc:creator>
		<pubDate>Tue, 01 Sep 2026 07:05:22 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor]]></category>
		<category><![CDATA[Challenging]]></category>
		<category><![CDATA[darshan]]></category>
		<category><![CDATA[High Court]]></category>
		<category><![CDATA[pardon witness]]></category>
		<category><![CDATA[petition]]></category>
		<guid isPermaLink="false">https://www.justkannada.in/?p=160485</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಎ14 ಪ್ರದೋಷ್ ಮಾಫಿ ಸಾಕ್ಷಿಗೆ  ಒಪ್ಪಿಗೆ ಸೂಚಿಸಿರುವ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸಾಕ್ಷ್ಯ ವಿಚಾರಣೆ ಇರುವುದರಿಂದ ಇಂದೇ ತುರ್ತು ವಿಚಾರಣೆ ನಡೆಸುವಂತೆ ನಟ ದರ್ಶ‍ನ್ ಪರ ವಕೀಲರು ಮನವಿ ಮಾಡಿದರು. [&#8230;]</p>
<p>The post <a href="https://www.justkannada.in/actor-darshan-petition-high-court/">ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,1,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಎ14 ಪ್ರದೋಷ್ ಮಾಫಿ ಸಾಕ್ಷಿಗೆ  ಒಪ್ಪಿಗೆ ಸೂಚಿಸಿರುವ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸಾಕ್ಷ್ಯ ವಿಚಾರಣೆ ಇರುವುದರಿಂದ ಇಂದೇ ತುರ್ತು ವಿಚಾರಣೆ ನಡೆಸುವಂತೆ ನಟ ದರ್ಶ‍ನ್ ಪರ ವಕೀಲರು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-158260" src="https://www.justkannada.in/wp-content/uploads/2026/08/renukaswamy-darshan.jpg" alt="" width="500" height="228" srcset="https://www.justkannada.in/wp-content/uploads/2026/08/renukaswamy-darshan.jpg 500w, https://www.justkannada.in/wp-content/uploads/2026/08/renukaswamy-darshan-300x137.jpg 300w, https://www.justkannada.in/wp-content/uploads/2026/08/renukaswamy-darshan-150x68.jpg 150w" sizes="auto, (max-width: 500px) 100vw, 500px" /></p>
<p>ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿ ಮಾಡಿದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ 14ನೇ ಆರೋಪಿ ಪ್ರದೋಷ್  ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅಂಗೀಕರಿಸಿ ಸಾಕ್ಷ್ಯ ವಿಚಾರಣೆ ನಡೆಸುತ್ತಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Actor, Darshan,  petition, High Court, challenging, pardon witness</p>
<p>The post <a href="https://www.justkannada.in/actor-darshan-petition-high-court/">ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್</title>
		<link>https://www.justkannada.in/renukaswamy-murder-case-14/</link>
		
		<dc:creator><![CDATA[prashanth]]></dc:creator>
		<pubDate>Tue, 25 Aug 2026 10:36:12 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor Darshan]]></category>
		<category><![CDATA[court]]></category>
		<category><![CDATA[mercy plea]]></category>
		<category><![CDATA[Renukaswamy- murder -case:]]></category>
		<guid isPermaLink="false">https://www.justkannada.in/?p=159996</guid>

					<description><![CDATA[<p>ಬೆಂಗಳೂರು,ಆಗಸ್ಟ್,25,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಕೋರ್ಟ್  ಮಾಫಿಸಾಕ್ಷಿಯನ್ನ ಪರಿಗಣಿಸಿದೆ. ತಮ್ಮ ಗಮನದಲ್ಲಿರುವ ಸತ್ಯವಾದ ಅಂಶಗಳನ್ನ ಬಹಿರಂಗಪಡಿಸಬೇಕು. ಸತ್ಯ ಮುಚ್ಚಿಟ್ಟರೇ ಮಾಫಿ ಸಾಕ್ಷಿಯಿಂದ ಆರೋಪಿಯನ್ನಾಗಿಸಲಾಗುವುದು ಎಂದು ನ್ಯಾಯಾಲಯ ಆರೋಪಿ ಪ್ರದೋಷ್ ಗೆ [&#8230;]</p>
<p>The post <a href="https://www.justkannada.in/renukaswamy-murder-case-14/">ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,25,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಎ14 ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ಪುರಸ್ಕರಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣದ 14ನೇ ಆರೋಪಿ ಪ್ರದೋಷ್ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಕೋರ್ಟ್  ಮಾಫಿಸಾಕ್ಷಿಯನ್ನ ಪರಿಗಣಿಸಿದೆ.<img loading="lazy" decoding="async" class="aligncenter size-full wp-image-159678" src="https://www.justkannada.in/wp-content/uploads/2026/08/renukaswamy-pradosh.jpg" alt="" width="500" height="281" srcset="https://www.justkannada.in/wp-content/uploads/2026/08/renukaswamy-pradosh.jpg 500w, https://www.justkannada.in/wp-content/uploads/2026/08/renukaswamy-pradosh-300x169.jpg 300w, https://www.justkannada.in/wp-content/uploads/2026/08/renukaswamy-pradosh-150x84.jpg 150w" sizes="auto, (max-width: 500px) 100vw, 500px" /></p>
<p>ತಮ್ಮ ಗಮನದಲ್ಲಿರುವ ಸತ್ಯವಾದ ಅಂಶಗಳನ್ನ ಬಹಿರಂಗಪಡಿಸಬೇಕು. ಸತ್ಯ ಮುಚ್ಚಿಟ್ಟರೇ ಮಾಫಿ ಸಾಕ್ಷಿಯಿಂದ ಆರೋಪಿಯನ್ನಾಗಿಸಲಾಗುವುದು ಎಂದು ನ್ಯಾಯಾಲಯ ಆರೋಪಿ ಪ್ರದೋಷ್ ಗೆ ಎಚ್ಚರಿಕೆ ನೀಡಿದೆ.   ಆದೇಶ ಪ್ರತಿಯನ್ನು ಜೈಲು ಅಧಿಕಾರಿಗಳ ಮೂಲಕ ಪ್ರದೋಷ್ ಗೆ ರವಾನೆ ಮಾಡಲಾಗುತ್ತಿದೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Renukaswamy murder case, actor Darshan,  Court, mercy plea</p>
<p>The post <a href="https://www.justkannada.in/renukaswamy-murder-case-14/">ನಟ ದರ್ಶನ್ ಗೆ ಶಾಕ್ :  ಎ14 ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು</title>
		<link>https://www.justkannada.in/director-om-prakash-rao/</link>
		
		<dc:creator><![CDATA[prashanth]]></dc:creator>
		<pubDate>Sat, 22 Aug 2026 09:43:12 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[against]]></category>
		<category><![CDATA[alleged]]></category>
		<category><![CDATA[complaint]]></category>
		<category><![CDATA[𝐃𝐢𝐫𝐞𝐜𝐭𝐨𝐫]]></category>
		<category><![CDATA[fraud]]></category>
		<category><![CDATA[Om Prakash Rao]]></category>
		<guid isPermaLink="false">https://www.justkannada.in/?p=159890</guid>

					<description><![CDATA[<p>ಬೆಂಗಳೂರು,ಆಗಸ್ಟ್,22,2026 (www.justkannada.in):   ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಣದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ  ಸೇರಿ ನಾಲ್ವರು ಓಂ ಪ್ರಕಾಶ್ ರಾವ್ ಅವರ ವಿರುದ್ದ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೂ [&#8230;]</p>
<p>The post <a href="https://www.justkannada.in/director-om-prakash-rao/">3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,22,2026 (<a href="http://www.justkannada.in">www.justkannada.in</a>):</strong>   ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿನಿಮಾ ನಿರ್ಮಾಣದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಭಾಸ್ಕರ್ ಶೆಟ್ಟಿ  ಸೇರಿ ನಾಲ್ವರು ಓಂ ಪ್ರಕಾಶ್ ರಾವ್ ಅವರ ವಿರುದ್ದ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಗಳೂರು ಪೊಲೀಸ್ ಆಯುಕ್ತರಿಗೂ ದೂರು ನೀಡಲಾಗಿದೆ.<img loading="lazy" decoding="async" class="aligncenter size-full wp-image-159891" src="https://www.justkannada.in/wp-content/uploads/2026/08/om-prakash.jpg" alt="" width="500" height="625" srcset="https://www.justkannada.in/wp-content/uploads/2026/08/om-prakash.jpg 500w, https://www.justkannada.in/wp-content/uploads/2026/08/om-prakash-240x300.jpg 240w, https://www.justkannada.in/wp-content/uploads/2026/08/om-prakash-336x420.jpg 336w, https://www.justkannada.in/wp-content/uploads/2026/08/om-prakash-150x188.jpg 150w, https://www.justkannada.in/wp-content/uploads/2026/08/om-prakash-300x375.jpg 300w" sizes="auto, (max-width: 500px) 100vw, 500px" /></p>
<p>‘ಫಿನಿಕ್ಸ್’ ಎಂಬ ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿ ಓಂ ಪ್ರಕಾಶ್ ರಾವ್ ಅವರು ಭಾಸ್ಕರ್ ಶೆಟ್ಟಿ ಅವರಿಂದ ಒಟ್ಟು 3 ಕೋಟಿ 85 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಕೇವಲ ಆರು ತಿಂಗಳೊಳಗೆ ಸಂಪೂರ್ಣ ಹಣವನ್ನು ಹಿಂದಿರುಗಿಸುವುದಾಗಿ ಓಂ ಪ್ರಕಾಶ್ ಭರವಸೆ ನೀಡಿದ್ದರು. ಆದರೆ, ವ್ಯವಹಾರ ನಡೆದು ಮೂರು ವರ್ಷ ಕಳೆದರೂ ಹಣ ವಾಪಸ್ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಹಾಗೆಯೇ  ‘ಹಣ ವಾಪಸ್ ಕೇಳಿದಾಗಲೆಲ್ಲಾ ನಿರ್ದೇಶಕ ಓಂಪ್ರಕಾಶ್ ರಾವ್ ಅವರು  ವಿವಿಧ ಕಾರಣಗಳನ್ನು ನೀಡಿ ಕಾಲಹರಣ ಮಾಡುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಸಂಪರ್ಕಕ್ಕೂ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ನನಗೆ ಸೇರಿದ ಹಣವನ್ನು ಕೇಳಲು ಓಂ ಪ್ರಕಾಶ್ ಅವರ ಮನೆಗೆ ತೆರಳಿದ್ದಾಗ, ಅಲ್ಲಿ ಬೆದರಿಕೆ ಹಾಕಲಾಗಿದೆ ಎಂದು ದೂರುದಾರ ಭಾಸ್ಕರ್ ಶೆಟ್ಟಿ ಆರೋಪಿಸಿದ್ದಾರೆ.</p>
<p>Key words: alleged, fraud,Complaint, against, director, Om Prakash Rao</p>
<p>The post <a href="https://www.justkannada.in/director-om-prakash-rao/">3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್</title>
		<link>https://www.justkannada.in/court-petition-actor-darshan/</link>
		
		<dc:creator><![CDATA[prashanth]]></dc:creator>
		<pubDate>Mon, 17 Aug 2026 12:02:03 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor Darshan]]></category>
		<category><![CDATA[court]]></category>
		<category><![CDATA[dismisses]]></category>
		<category><![CDATA[petition]]></category>
		<category><![CDATA[Renukaswamy- murder -case:]]></category>
		<guid isPermaLink="false">https://www.justkannada.in/?p=159200</guid>

					<description><![CDATA[<p>ಬೆಂಗಳೂರು,ಆಗಸ್ಟ್,17,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು  ಕೋರಿ ಆರೋಪಿ ನಟ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿರುವ 59ನೇ ಸಿಸಿಹೆಚ್ ಕೋರ್ಟ್, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹಾಜರಿಗೆ ಸೂಚನೆ ನೀಡಿದೆ. ಆರೋಪಿಗಳು ತಮ್ಮ [&#8230;]</p>
<p>The post <a href="https://www.justkannada.in/court-petition-actor-darshan/">ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,17,2026 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು  ಕೋರಿ ಆರೋಪಿ ನಟ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋರ್ಟ್ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಜಾಗೊಳಿಸಿರುವ 59ನೇ ಸಿಸಿಹೆಚ್ ಕೋರ್ಟ್, ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹಾಜರಿಗೆ ಸೂಚನೆ ನೀಡಿದೆ.<img loading="lazy" decoding="async" class="aligncenter size-full wp-image-158260" src="https://www.justkannada.in/wp-content/uploads/2026/08/renukaswamy-darshan.jpg" alt="" width="500" height="228" srcset="https://www.justkannada.in/wp-content/uploads/2026/08/renukaswamy-darshan.jpg 500w, https://www.justkannada.in/wp-content/uploads/2026/08/renukaswamy-darshan-300x137.jpg 300w, https://www.justkannada.in/wp-content/uploads/2026/08/renukaswamy-darshan-150x68.jpg 150w" sizes="auto, (max-width: 500px) 100vw, 500px" /></p>
<p>ಆರೋಪಿಗಳು ತಮ್ಮ ವಕೀಲರೊಂದಿಗೆ ಮಾತನಾಡಲು ಖಾಸಗಿತನದ ವ್ಯವಸ್ಥೆ ಕಲ್ಪಿಸಲು ಕೋರ್ಟ್ ಸೂಚನೆ ನೀಡಿದೆ. ನಿಯಮ 8.3 ಅಡಿಯಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಸಾಕ್ಷ್ಯ ವಿಚಾರಣೆ ವೇಳೆ ಅಗತ್ಯವಿರುವಾಗ ಸಂಪರ್ಕದ ಅವಕಾಶ ನೀಡಬೇಕು. ಸಾಕ್ಷ್ಯ ವಿಚಾರಣೆಗೆ ಮೊದಲು, ನಡುವೆ, ನಂತರ ಸಂಪರ್ಕಿಸಬಹುದು. ಸಾಕ್ಷಿಗಳ ಹೇಳಿಕೆಯನ್ನು ಸ್ಪಷ್ಟವಾಗಿ ಕೇಳುವಂತೆ ವ್ಯವಸ್ಥೆ ಕಲ್ಪಿಸಿ ಎಂದು ಸಿವಿಲ್ ಕೋರ್ಟ್​ನ ತಾಂತ್ರಿಕ ವಿಭಾಗಕ್ಕೆ  ನ್ಯಾಯಾಲಯ ಸೂಚಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Renukaswamy Murder Case, Court, dismisses, petition, actor Darshan</p>
<p>The post <a href="https://www.justkannada.in/court-petition-actor-darshan/">ಆರೋಪಿ ನಟ ದರ್ಶನ್ ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್</title>
		<link>https://www.justkannada.in/actor-darshan-high-court/</link>
		
		<dc:creator><![CDATA[prashanth]]></dc:creator>
		<pubDate>Thu, 13 Aug 2026 12:13:50 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[actor Darshan]]></category>
		<category><![CDATA[High Court]]></category>
		<category><![CDATA[murder case]]></category>
		<category><![CDATA[Renukaswamy]]></category>
		<guid isPermaLink="false">https://www.justkannada.in/?p=159070</guid>

					<description><![CDATA[<p>ಬೆಂಗಳೂರು,ಆಗಸ್ಟ್,13,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿ ನಟ ದರ್ಶನ್ ಗೆ ಹಿನ್ನೆಡೆಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮಾಫಿ ಸಾಕ್ಷಿಯಾಗಲು 14ನೇ ಆರೋಪಿ ಪ್ರದೋಷ್ ಮನವಿ ಸಲ್ಲಿಸಿದ್ದು ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ನಟ ದರ್ಶನ್ ಸೇರಿ ಸಹ ಆರೋಪಿಗಳಿಗೆ  ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅವಕಾಶ ನಿರಾಕರಿಸಿತ್ತು. 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ [&#8230;]</p>
<p>The post <a href="https://www.justkannada.in/actor-darshan-high-court/">ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,13,2026 (<a href="http://www.justkannada.in">www.justkannada.in</a>): </strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿ ನಟ ದರ್ಶನ್ ಗೆ ಹಿನ್ನೆಡೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮಾಫಿ ಸಾಕ್ಷಿಯಾಗಲು 14ನೇ ಆರೋಪಿ ಪ್ರದೋಷ್ ಮನವಿ ಸಲ್ಲಿಸಿದ್ದು ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ನಟ ದರ್ಶನ್ ಸೇರಿ ಸಹ ಆರೋಪಿಗಳಿಗೆ  ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅವಕಾಶ ನಿರಾಕರಿಸಿತ್ತು.<img loading="lazy" decoding="async" class="aligncenter size-full wp-image-158260" src="https://www.justkannada.in/wp-content/uploads/2026/08/renukaswamy-darshan.jpg" alt="" width="500" height="228" srcset="https://www.justkannada.in/wp-content/uploads/2026/08/renukaswamy-darshan.jpg 500w, https://www.justkannada.in/wp-content/uploads/2026/08/renukaswamy-darshan-300x137.jpg 300w, https://www.justkannada.in/wp-content/uploads/2026/08/renukaswamy-darshan-150x68.jpg 150w" sizes="auto, (max-width: 500px) 100vw, 500px" /></p>
<p>59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಆರೋಪಿ ನಟ ದರ್ಶನ್  ಮೇಲ್ಮನವಿಯನ್ನ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.</p>
<figure id="attachment_131418" aria-describedby="caption-attachment-131418" style="width: 500px" class="wp-caption aligncenter"><img loading="lazy" decoding="async" class="size-full wp-image-131418" src="https://www.justkannada.in/wp-content/uploads/2024/10/high-court-darshan.jpg" alt="" width="500" height="180" srcset="https://www.justkannada.in/wp-content/uploads/2024/10/high-court-darshan.jpg 500w, https://www.justkannada.in/wp-content/uploads/2024/10/high-court-darshan-300x108.jpg 300w, https://www.justkannada.in/wp-content/uploads/2024/10/high-court-darshan-150x54.jpg 150w" sizes="auto, (max-width: 500px) 100vw, 500px" /><figcaption id="caption-attachment-131418" class="wp-caption-text">ಸಾಂದರ್ಭಿಕ ಚಿತ್ರ</figcaption></figure>
<p>ಮೇಲ್ಮನವಿ ವಿಚಾರಣೆ ವೇಳೆ ನಟ ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ, ಮಾಫಿ ಸಾಕ್ಷಿಯಾಗುವಂತೆ ಕೋರಿರುವ ಅರ್ಜಿಯ ಪ್ರತಿಯನ್ನೂ ನೀಡಿಲ್ಲ. ಪ್ರಕ್ರಿಯೆಯ ಲೋಪದ ಬಗ್ಗೆಯಷ್ಟೇ ನಾವು ವಾದ ಮಾಡುತ್ತೇವೆ. ಅದಕ್ಕೂ ಅವಕಾಶ ಕೊಟ್ಟಿಲ್ಲ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಆದರೆ ವಾದ ತಳ್ಳಿಹಾಕಿದ ನ್ಯಾಯಪೀಠವು, ನಿಮ್ಮ ವಾದ ಒಪ್ಪಲು ಸಾಧ್ಯವಿಲ್ಲ. ಮಾಫಿ ಸಾಕ್ಷಿ ಆಕ್ಷೇಪಿಸಲು ಸಹ ಆರೋಪಿಗೆ ಹಕ್ಕಿಲ್ಲ. ಸಹ ಆರೋಪಿಗೆ ಆಕ್ಷೇಪದ ಅವಕಾಶ ನೀಡಿದರೇ ಪ್ರಕ್ರಿಯೆಯೇ ಮುಗಿಯುವುದಿಲ್ಲ. ಹೀಗಾಗಿ 59ನೇ ಸಿಸಿಎಚ್ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲ್ಲ ಎಂದು ಅಭಿಪ್ರಾಯಪಟ್ಟು ಮೇಲ್ಮನವಿ ವಜಾಗೊಳಿಸಿತು.</p>
<p>Key words: Renukaswamy, Murder case, actor Darshan, High Court</p>
<p>The post <a href="https://www.justkannada.in/actor-darshan-high-court/">ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಫಿ ಸಾಕ್ಷಿ ಅರ್ಜಿ: ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ- ಕೋರ್ಟ್</title>
		<link>https://www.justkannada.in/renukaswamy-murder-case-12/</link>
		
		<dc:creator><![CDATA[prashanth]]></dc:creator>
		<pubDate>Mon, 10 Aug 2026 10:52:08 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[application]]></category>
		<category><![CDATA[court]]></category>
		<category><![CDATA[pardon witness]]></category>
		<category><![CDATA[Renukaswamy- murder -case:]]></category>
		<guid isPermaLink="false">https://www.justkannada.in/?p=158463</guid>

					<description><![CDATA[<p>ಬೆಂಗಳೂರು,ಆಗಸ್ಟ್,10,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಇತರೆ ಆರೋಪಿಗಳಿಗೆ  ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಶಾಕ್ ನೀಡಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿ ಕೋರಿ ಎ14 ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಆರೋಪಿ ಪ್ರದೋಷ್ ಅರ್ಜಿಗೆ ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ . ಪ್ರದೋಷ್ ಮಾಫಿ ಸಾಕ್ಷಿಗೆ ಇತರೆ ಆರೋಪಿಗಳು ಆಕ್ಷೇಪಿಸುವಂತಿಲ್ಲ ಎಂದು ಆದೇಶಿಸಿದೆ. ಪ್ರದೋಷ್  ಮಾಫಿ ಸಾಕ್ಷಿ ಅರ್ಜಿ ವಿಚಾರಣೆ [&#8230;]</p>
<p>The post <a href="https://www.justkannada.in/renukaswamy-murder-case-12/">ಮಾಫಿ ಸಾಕ್ಷಿ ಅರ್ಜಿ: ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ- ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,10,2026 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಇತರೆ ಆರೋಪಿಗಳಿಗೆ  ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಶಾಕ್ ನೀಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಕರಣದಲ್ಲಿ ಮಾಫಿ ಸಾಕ್ಷಿ ಕೋರಿ ಎ14 ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಆರೋಪಿ ಪ್ರದೋಷ್ ಅರ್ಜಿಗೆ ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ . ಪ್ರದೋಷ್ ಮಾಫಿ ಸಾಕ್ಷಿಗೆ ಇತರೆ ಆರೋಪಿಗಳು ಆಕ್ಷೇಪಿಸುವಂತಿಲ್ಲ ಎಂದು ಆದೇಶಿಸಿದೆ.<img loading="lazy" decoding="async" class="aligncenter size-full wp-image-128822" src="https://www.justkannada.in/wp-content/uploads/2024/09/darshan.jpg" alt="" width="500" height="239" srcset="https://www.justkannada.in/wp-content/uploads/2024/09/darshan.jpg 500w, https://www.justkannada.in/wp-content/uploads/2024/09/darshan-300x143.jpg 300w, https://www.justkannada.in/wp-content/uploads/2024/09/darshan-150x72.jpg 150w" sizes="auto, (max-width: 500px) 100vw, 500px" /></p>
<p>ಪ್ರದೋಷ್  ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಸಂಬಂಧ ತಮ್ಮ ವಾದವನ್ನೂ ಆಲಿಸಬೇಕೆಂದು ಕೋರಿ ನಟ ದರ್ಶನ್ ಸೇರಿ ಇತರೆ ಆರೋಪಿಗಳ ವಕೀಲರು ಮಾಡಿದ್ದ ಮನವಿಯನ್ನು ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Renukaswamy Murder case, Pardon witness, application, Court</p>
<p>The post <a href="https://www.justkannada.in/renukaswamy-murder-case-12/">ಮಾಫಿ ಸಾಕ್ಷಿ ಅರ್ಜಿ: ದರ್ಶನ್ ಸೇರಿ ಆರೋಪಿಗಳ ವಾದ ಆಲಿಸಬೇಕಿಲ್ಲ- ಕೋರ್ಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್‌ ಜೊತೆ ಆರೋಪಿ ಪ್ರದೋಶ್‌ 122 ಬಾರಿ ವಾಟ್ಸಾಪ್ ಚಾಟ್</title>
		<link>https://www.justkannada.in/renukaswamy-murder-case-11/</link>
		
		<dc:creator><![CDATA[mahesh]]></dc:creator>
		<pubDate>Sat, 08 Aug 2026 16:00:30 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accused]]></category>
		<category><![CDATA[Had 122 WhatsApp Chats]]></category>
		<category><![CDATA[murder case]]></category>
		<category><![CDATA[Renukaswamy]]></category>
		<category><![CDATA[With Police Inspector]]></category>
		<guid isPermaLink="false">https://www.justkannada.in/?p=158432</guid>

					<description><![CDATA[<p>&#160; ಬೆಂಗಳೂರು, Aug.08,2026: ನಟ ದರ್ಶನ್‌ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಆರೋಪಿಗಳ ಮೊಬೈಲ್‌ ಫೋನ್‌ಗಳಲ್ಲಿನ ಡಿಜಿಟಲ್‌ ಸಾಕ್ಷ್ಯಗಳು ಮಹತ್ವದ ಅಂಶವಾಗಿ ಹೊರಹೊಮ್ಮಿವೆ. ಇದೇ ಹಿನ್ನೆಲೆಯಲ್ಲಿ ಆರೋಪಿ ಪ್ರದೋಶ್‌ ಹಾಗೂ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿನಯ್‌ ಅವರ ನಡುವಿನ ವಾಟ್ಸಾಪ್‌ ಸಂವಹನದ ವಿವರಗಳು ಗಮನ ಸೆಳೆದಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಆರೋಪಿ ಪ್ರದೋಶ್‌ ಅವರು ಪೊಲೀಸ್‌ ಇನ್‌ಸ್ಪೆಕ್ಟರ್‌ ವಿನಯ್‌ ಅವರ ಮೊಬೈಲ್‌ ಸಂಖ್ಯೆ 9606701193ರೊಂದಿಗೆ 2024ರ ಜೂನ್‌ 8ರಿಂದ ಜೂನ್‌ 10ರವರೆಗೆ ಒಟ್ಟು 122 [&#8230;]</p>
<p>The post <a href="https://www.justkannada.in/renukaswamy-murder-case-11/">ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್‌ ಜೊತೆ ಆರೋಪಿ ಪ್ರದೋಶ್‌ 122 ಬಾರಿ ವಾಟ್ಸಾಪ್ ಚಾಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, Aug.08,2026: ನಟ ದರ್ಶನ್‌ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಆರೋಪಿಗಳ ಮೊಬೈಲ್‌ ಫೋನ್‌ಗಳಲ್ಲಿನ ಡಿಜಿಟಲ್‌ ಸಾಕ್ಷ್ಯಗಳು ಮಹತ್ವದ ಅಂಶವಾಗಿ ಹೊರಹೊಮ್ಮಿವೆ.</p>
<p>ಇದೇ ಹಿನ್ನೆಲೆಯಲ್ಲಿ ಆರೋಪಿ ಪ್ರದೋಶ್‌ ಹಾಗೂ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿನಯ್‌ ಅವರ ನಡುವಿನ ವಾಟ್ಸಾಪ್‌ ಸಂವಹನದ ವಿವರಗಳು ಗಮನ ಸೆಳೆದಿವೆ.</p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಆರೋಪಿ ಪ್ರದೋಶ್‌ ಅವರು ಪೊಲೀಸ್‌ ಇನ್‌ಸ್ಪೆಕ್ಟರ್‌ ವಿನಯ್‌ ಅವರ ಮೊಬೈಲ್‌ ಸಂಖ್ಯೆ 9606701193ರೊಂದಿಗೆ 2024ರ ಜೂನ್‌ 8ರಿಂದ ಜೂನ್‌ 10ರವರೆಗೆ ಒಟ್ಟು 122 ಬಾರಿ ವಾಟ್ಸಾಪ್‌ ಚಾಟ್‌ ಮಾಡಿರುವುದು ಕಂಡುಬಂದಿದೆ.</p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p>ವಿಶೇಷವೆಂದರೆ, ಈ ಸಂಭಾಷಣೆಗಳ ಪರಿಶೀಲನೆಯ ವೇಳೆ ಕೆಲವು ಚಾಟ್‌ಗಳು ಅಥವಾ ಸಂದೇಶದ ಭಾಗಗಳನ್ನು ಡಿಲೀಟ್‌ ಮಾಡಿರುವುದು ಸಹ ಕಂಡುಬಂದಿದೆ ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ನಡೆದ ಅವಧಿಯ ಸುತ್ತಮುತ್ತಲೇ ಈ ಸಂವಹನ ನಡೆದಿರುವುದರಿಂದ, ಪ್ರಕರಣದ ತನಿಖೆಯ ದೃಷ್ಟಿಯಿಂದ ಈ ಅಂಶಕ್ಕೆ ಮಹತ್ವ ಬಂದಿದೆ.</p>
<p>ರೇಣುಕಾಸ್ವಾಮಿ ಅವರನ್ನು 2024ರ ಜೂನ್‌ 8ರಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ಇರಿಸಲಾಗಿತ್ತು ಎಂಬುದು ಪ್ರಕರಣದ ತನಿಖೆಯಲ್ಲಿ ಬಹಿರಂಗವಾಗಿತ್ತು. ನಂತರ ಅಲ್ಲಿ ಹಲ್ಲೆ ನಡೆದಿದ್ದು, ಜೂನ್‌ 9ರಂದು ಅವರ ಮೃತದೇಹ ಬೆಂಗಳೂರಿನ ಸುವರ್ಣಹಳ್ಳಿ ಸಮೀಪದ ಚರಂಡಿಯಲ್ಲಿ ಪತ್ತೆಯಾಗಿತ್ತು. ಪ್ರಕರಣದಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಾಗಿದ್ದಾರೆ.</p>
<p><img loading="lazy" decoding="async" class="alignnone size-full wp-image-158260" src="https://www.justkannada.in/wp-content/uploads/2026/08/renukaswamy-darshan.jpg" alt="" width="500" height="228" srcset="https://www.justkannada.in/wp-content/uploads/2026/08/renukaswamy-darshan.jpg 500w, https://www.justkannada.in/wp-content/uploads/2026/08/renukaswamy-darshan-300x137.jpg 300w, https://www.justkannada.in/wp-content/uploads/2026/08/renukaswamy-darshan-150x68.jpg 150w" sizes="auto, (max-width: 500px) 100vw, 500px" /></p>
<p>ಪ್ರಕರಣದ ಚಾರ್ಜ್‌ಶೀಟ್‌ ಕುರಿತ ವರದಿಗಳಲ್ಲಿಯೂ ಪ್ರದೋಶ್‌ ಪ್ರಮುಖ ಆರೋಪಿ ಎಂದು ಉಲ್ಲೇಖವಾಗಿದ್ದು, ಜೂನ್‌ 8ರ ರಾತ್ರಿ ರೇಣುಕಾಸ್ವಾಮಿ ಮೃತಪಟ್ಟಿರುವುದಾಗಿ ದರ್ಶನ್‌ಗೆ ಪ್ರದೋಶ್‌ ಮಾಹಿತಿ ನೀಡಿದ್ದನೆಂಬ ಅಂಶ ವರದಿಯಾಗಿದೆ. ಅಲ್ಲದೆ, ದೇಹವನ್ನು ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿತ್ತು ಎಂಬ ಆರೋಪವೂ ತನಿಖೆಯಲ್ಲಿ ಕೇಳಿಬಂದಿದೆ.</p>
<p>ಇದೀಗ ಜೂನ್‌ 8ರಿಂದ 10ರವರೆಗೆ ಪ್ರದೋಶ್‌ ಮತ್ತು ಇನ್‌ಸ್ಪೆಕ್ಟರ್‌ ವಿನಯ್‌ ನಡುವೆ ನಡೆದ 122 ವಾಟ್ಸಾಪ್‌ ಸಂವಹನಗಳು ಹಾಗೂ ಅದರಲ್ಲಿ ಕೆಲವು ಸಂದೇಶಗಳು ಡಿಲೀಟ್‌ ಆಗಿರುವ ವಿಚಾರ ಪ್ರಕರಣದ ಡಿಜಿಟಲ್‌ ಸಾಕ್ಷ್ಯಗಳ ಸರಣಿಯಲ್ಲಿ ಕುತೂಹಲ ಮೂಡಿಸಿದೆ. ಈ ಚಾಟ್‌ಗಳಲ್ಲಿದ್ದ ನಿಖರ ವಿಷಯವೇನು, ಏಕೆ ಸಂವಹನ ನಡೆದಿತ್ತು ಮತ್ತು ಡಿಲೀಟ್‌ ಮಾಡಲಾದ ಸಂದೇಶಗಳ ಸ್ವರೂಪವೇನು ಎಂಬುದು ತನಿಖೆ ಹಾಗೂ ನ್ಯಾಯಾಲಯದ ಪರಿಗಣನೆಗೆ ಒಳಪಡುವ ಪ್ರಮುಖ ಪ್ರಶ್ನೆಗಳಾಗಿವೆ.</p>
<p><img loading="lazy" decoding="async" class="alignnone size-full wp-image-124835" src="https://www.justkannada.in/wp-content/uploads/2024/06/renuka.jpg" alt="" width="500" height="281" srcset="https://www.justkannada.in/wp-content/uploads/2024/06/renuka.jpg 500w, https://www.justkannada.in/wp-content/uploads/2024/06/renuka-300x169.jpg 300w, https://www.justkannada.in/wp-content/uploads/2024/06/renuka-150x84.jpg 150w" sizes="auto, (max-width: 500px) 100vw, 500px" /></p>
<p>ಆದರೆ ಚಾಟ್‌ಗಳ ಸಂಖ್ಯೆ ಅಥವಾ ಕೆಲವು ಸಂದೇಶಗಳು ಡಿಲೀಟ್‌ ಆಗಿರುವುದರಿಂದ ಮಾತ್ರ ಯಾವುದೇ ಅಕ್ರಮ ಅಥವಾ ಅಪರಾಧ ಸಾಬೀತಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಚಾಟ್‌ಗಳ ಸಂಪೂರ್ಣ ವಿಷಯ, ಸಮಯ, ಸಂದರ್ಭ, ಇತರ ಕರೆ ದಾಖಲೆಗಳು, ಸ್ಥಳದ ಮಾಹಿತಿ ಮತ್ತು ಪ್ರಕರಣದ ಇತರ ಸಾಕ್ಷ್ಯಗಳೊಂದಿಗೆ ಹೊಂದಾಣಿಕೆ ಮಾಡಿದ ನಂತರವೇ ಅದರ ಕಾನೂನು ಮಹತ್ವ ನಿರ್ಧಾರವಾಗಲಿದೆ.</p>
<p>ಪ್ರಸ್ತುತ, ಈ ವಾಟ್ಸಾಪ್‌ ಸಂವಹನದ ವಿವರಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಗಮನಾರ್ಹ ಡಿಜಿಟಲ್‌ ಸಾಕ್ಷ್ಯದ ಅಂಶವಾಗಿ ಕಾಣಿಸಿಕೊಂಡಿವೆ.</p>
<p>Key words:  Renukaswamy, Murder Case, Accused, Had 122 WhatsApp Chats, With Police Inspector</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p>Renukaswamy Murder Case: Accused Had 122 WhatsApp Chats with Police Inspector</p>
<p>Bengaluru: In the Renukaswamy murder case involving actor Darshan as an accused, digital communication details have emerged as a significant point of investigation.</p>
<p><img loading="lazy" decoding="async" class="alignnone size-full wp-image-158433" src="https://www.justkannada.in/wp-content/uploads/2026/08/darshan.jpg" alt="" width="500" height="333" srcset="https://www.justkannada.in/wp-content/uploads/2026/08/darshan.jpg 500w, https://www.justkannada.in/wp-content/uploads/2026/08/darshan-300x200.jpg 300w, https://www.justkannada.in/wp-content/uploads/2026/08/darshan-150x100.jpg 150w" sizes="auto, (max-width: 500px) 100vw, 500px" /></p>
<p>According to the records, accused Pradosh exchanged 122 WhatsApp chats with Police Inspector Vinay (mobile no. 9606701193) between June 8 and June 10, 2024. The records also reportedly show that some portions of the WhatsApp conversation were deleted.</p>
<p>Since the communication took place during the crucial period of the Renukaswamy case, the chats could be relevant to the investigation. However, the number of chats or deletion of messages alone does not establish wrongdoing; their contents and context would need to be examined along with other evidence.</p>
<p><img loading="lazy" decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="auto, (max-width: 696px) 100vw, 696px" /></p>
<p>The post <a href="https://www.justkannada.in/renukaswamy-murder-case-11/">ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್‌ ಜೊತೆ ಆರೋಪಿ ಪ್ರದೋಶ್‌ 122 ಬಾರಿ ವಾಟ್ಸಾಪ್ ಚಾಟ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
