<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/news/feed/" rel="self" type="application/rss+xml" />
	<link>https://www.justkannada.in/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 09 Sep 2026 09:19:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/</link>
	<width>32</width>
	<height>32</height>
</image> 
	<item>
		<title>KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ</title>
		<link>https://www.justkannada.in/kpsc-scam-judicial-custody/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 09:18:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Kannale]]></category>
		<category><![CDATA[Gyanendra]]></category>
		<category><![CDATA[judicial custody]]></category>
		<category><![CDATA[KPSC scam]]></category>
		<guid isPermaLink="false">https://www.justkannada.in/?p=160848</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಇಂದು ಇಬ್ಬರನ್ನು 1ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಸದ್ಯ ಕಸ್ಟಡಿ ಬೇಡ ಮುಂದೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಅಧಿಕಾರಿಗಳು ಹೇಳಿಕೆ ನೀಡಿದರು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ [&#8230;]</p>
<p>The post <a href="https://www.justkannada.in/kpsc-scam-judicial-custody/">KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>):</strong> ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಇಂದು ಇಬ್ಬರನ್ನು 1ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಸದ್ಯ ಕಸ್ಟಡಿ ಬೇಡ ಮುಂದೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಅಧಿಕಾರಿಗಳು ಹೇಳಿಕೆ ನೀಡಿದರು,</p>
<p>ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: KPSC scam, Judicial custody, Gyanendra, Basavaraj Kannale</p>
<p>The post <a href="https://www.justkannada.in/kpsc-scam-judicial-custody/">KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BREAKING NEWS: ಮೈಸೂರಿನ ಕಾರ್ ವಾಷ್ ಸೆಂಟರ್‌ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!</title>
		<link>https://www.justkannada.in/mysorepolice-assult/</link>
		
		<dc:creator><![CDATA[mahesh]]></dc:creator>
		<pubDate>Wed, 09 Sep 2026 08:58:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Assault]]></category>
		<category><![CDATA[at Mysuru]]></category>
		<category><![CDATA[Car Wash Centre]]></category>
		<category><![CDATA[Kuvempunagar]]></category>
		<category><![CDATA[police]]></category>
		<guid isPermaLink="false">https://www.justkannada.in/?p=160844</guid>

					<description><![CDATA[<p>&#160; ಮೈಸೂರು, ಸೆ.೦೯,೨೦೨೬: ಮದ್ಯಪಾನ ಸೇವಿಸಿದ್ದರೆನ್ನಲಾದ ಆರು ಮಂದಿ ಯುವಕರಿಂದ ಗುಂಪಾಗಿ ಹಲ್ಲೆ. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಸಾನ್ವಿ ಕಾರ್ ವಾಷ್ ಸೆಂಟರ್‌ನಲ್ಲಿ ಸೆಪ್ಟೆಂಬರ್ 7ರ ತಡರಾತ್ರಿ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ. ಯುವಕನ ಮೇಲೆ ಏಕಾಏಕಿ ಮುಗಿಬಿದ್ದ ಆರು ಮಂದಿ. ಬಟ್ಟೆ ಹರಿದು, ನೆಲಕ್ಕೆ ಕೆಡವಿಕೊಂಡು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲ… ಘಟನೆಯ ಮಾಹಿತಿ ತಿಳಿದು ಕಾರ್ ವಾಷ್ ಸೆಂಟರ್ ಮಾಲೀಕರಾದ ಸಂಗೀತ ಅವರು ಸ್ಥಳಕ್ಕೆ ಬಂದ ಮೇಲೂ [&#8230;]</p>
<p>The post <a href="https://www.justkannada.in/mysorepolice-assult/">BREAKING NEWS: ಮೈಸೂರಿನ ಕಾರ್ ವಾಷ್ ಸೆಂಟರ್‌ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಸೆ.೦೯,೨೦೨೬: ಮದ್ಯಪಾನ ಸೇವಿಸಿದ್ದರೆನ್ನಲಾದ ಆರು ಮಂದಿ ಯುವಕರಿಂದ ಗುಂಪಾಗಿ ಹಲ್ಲೆ. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಸಾನ್ವಿ ಕಾರ್ ವಾಷ್ ಸೆಂಟರ್‌ನಲ್ಲಿ ಸೆಪ್ಟೆಂಬರ್ 7ರ ತಡರಾತ್ರಿ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ.</p>
<p>ಯುವಕನ ಮೇಲೆ ಏಕಾಏಕಿ ಮುಗಿಬಿದ್ದ ಆರು ಮಂದಿ. ಬಟ್ಟೆ ಹರಿದು, ನೆಲಕ್ಕೆ ಕೆಡವಿಕೊಂಡು ಮನಬಂದಂತೆ ಹಲ್ಲೆ ನಡೆಸಿದ್ದಾರೆ.</p>
<p>ಇಷ್ಟೇ ಅಲ್ಲ…</p>
<p>ಘಟನೆಯ ಮಾಹಿತಿ ತಿಳಿದು ಕಾರ್ ವಾಷ್ ಸೆಂಟರ್ ಮಾಲೀಕರಾದ ಸಂಗೀತ ಅವರು ಸ್ಥಳಕ್ಕೆ ಬಂದ ಮೇಲೂ ಹಲ್ಲೆ ನಿಲ್ಲಿಸದೆ ಮುಂದುವರಿಸಲಾಗಿದೆ. ಅಷ್ಟಕ್ಕೂ ಈ ಇಡೀ ಕೃತ್ಯ ಯಾರಿಗೂ ಗೊತ್ತಾಗದಂತೆ ನಡೆದಿಲ್ಲ! ಹಲ್ಲೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ!</p>
<p>ವಿಷಯ ತಿಳಿದು ಸ್ಥಳಕ್ಕೆ ಬಂದ ಕುವೆಂಪುನಗರ ಠಾಣೆ ಪೊಲೀಸರು ಆರು ಮಂದಿ ಯುವಕರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಬಳಿಕ ವೈದ್ಯಕೀಯ ತಪಾಸಣೆಗೂ ಒಳಪಡಿಸಿದ್ದಾರೆ ಎನ್ನಲಾಗಿದೆ.</p>
<p><img decoding="async" class="alignnone size-large wp-image-146126" src="https://www.justkannada.in/wp-content/uploads/2025/10/jk02-1024x126.jpg" alt="" width="696" height="86" srcset="https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w, https://www.justkannada.in/wp-content/uploads/2025/10/jk02.jpg 1600w" sizes="(max-width: 696px) 100vw, 696px" /></p>
<p>ಆದರೆ…</p>
<p>ಇಲ್ಲೇ ಮತ್ತೊಂದು ಗಂಭೀರ ಆರೋಪ!</p>
<p>ಘಟನೆ ನಡೆದು ಬರೋಬ್ಬರಿ 48 ಗಂಟೆ ಕಳೆದರೂ FIR ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ದೂರುದಾರರಾದ ಸಂಗೀತ ಆರೋಪಿಸಿದ್ದಾರೆ.</p>
<p>ಕೊನೆಗೆ ಠಾಣೆ ಮೆಟ್ಟಿಲು ಬಿಟ್ಟು… ನೇರವಾಗಿ ನಗರ ಪೊಲೀಸ್ ಆಯುಕ್ತರ ಮೊರೆ ಹೋದ ಸಂಗೀತ! ಸಿಸಿಟಿವಿ ದೃಶ್ಯಗಳ ಸಮೇತ ಪ್ರಕರಣವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದಾರೆ. ಇದಾದ ಬಳಿಕ ಡಿಸಿಪಿ ಡಾ. ಹರ್ಷ ಪ್ರಿಯಂವದ ಅವರು ಕೂಡಲೇ ಕುವೆಂಪುನಗರ ಪೊಲೀಸರಿಗೆ ಕರೆ ಮಾಡಿ FIR ದಾಖಲಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.</p>
<p><img loading="lazy" decoding="async" class="alignnone size-full wp-image-160845" src="https://www.justkannada.in/wp-content/uploads/2026/09/assult-1.jpg" alt="" width="500" height="333" srcset="https://www.justkannada.in/wp-content/uploads/2026/09/assult-1.jpg 500w, https://www.justkannada.in/wp-content/uploads/2026/09/assult-1-300x200.jpg 300w, https://www.justkannada.in/wp-content/uploads/2026/09/assult-1-150x100.jpg 150w" sizes="auto, (max-width: 500px) 100vw, 500px" /></p>
<p>ಹೀಗಾಗಿ ಈಗ ಪ್ರಶ್ನೆ ಒಂದೇ…</p>
<p>ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದ್ದರೂ FIR ದಾಖಲಿಸಲು 48 ಗಂಟೆ ವಿಳಂಬವಾಗಿದ್ದೇಕೆ? ಆರು ಮಂದಿ ಯುವಕರು ಯಾರು? ಹಲ್ಲೆಗೆ ನಿಖರ ಕಾರಣವೇನು? ಯುವಕನ ಮೇಲೆ ಎಷ್ಟು ತೀವ್ರವಾಗಿ ಹಲ್ಲೆ ನಡೆದಿದೆ? ಮತ್ತು FIR ದಾಖಲಿಸುವಲ್ಲಿ ವಿಳಂಬಕ್ಕೆ ಕಾರಣವೇನು? ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಕುವೆಂಪುನಗರ ಪೊಲೀಸರ ತನಿಖೆಯಿಂದ ಉತ್ತರ ಸಿಗಬೇಕಿದೆ.</p>
<p>ಮೈಸೂರಿನ ಸಾನ್ವಿ ಕಾರ್ ವಾಷ್ ಸೆಂಟರ್‌ನಲ್ಲಿ ನಡೆದ ಈ ಹಲ್ಲೆ ಪ್ರಕರಣ ಇದೀಗ ಪೊಲೀಸ್ ಇಲಾಖೆಯ ಗಮನ ಸೆಳೆದಿದ್ದು, ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.</p>
<p>Key words: Assault, at Mysuru, Car Wash Centre, Kuvempunagar, police</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ENGLISH SUMMARY:</strong></p>
<p>Assault at Mysuru Car Wash Centre</p>
<p>Mysuru, Sept. 9: A young man was allegedly brutally assaulted by six intoxicated youths at Saanvi Car Wash Centre on Vishwamanava Double Road, Kuvempunagar, late on September 7 around 1:30 a.m.</p>
<p>The assault, including the victim being knocked to the ground and his clothes torn, was captured on CCTV. Owner Sangeetha arrived after learning about the incident, but the accused allegedly continued the attack.</p>
<p><img loading="lazy" decoding="async" class="alignnone size-full wp-image-160846" src="https://www.justkannada.in/wp-content/uploads/2026/09/car.jpg" alt="" width="500" height="281" srcset="https://www.justkannada.in/wp-content/uploads/2026/09/car.jpg 500w, https://www.justkannada.in/wp-content/uploads/2026/09/car-300x169.jpg 300w, https://www.justkannada.in/wp-content/uploads/2026/09/car-150x84.jpg 150w" sizes="auto, (max-width: 500px) 100vw, 500px" /></p>
<p>Police took the six youths to Kuvempunagar Police Station and later subjected them to medical examination.</p>
<p>Despite the CCTV evidence, Sangeetha alleged a 48-hour delay in registering an FIR and approached the Police Commissioner. Following this, DCP Harsha Priyamvada reportedly directed Kuvempunagar police to register the FIR immediately.</p>
<p><img loading="lazy" decoding="async" class="alignnone size-large wp-image-154535" src="https://www.justkannada.in/wp-content/uploads/2026/05/jk-Instagram-1024x1024.jpg" alt="" width="696" height="696" srcset="https://www.justkannada.in/wp-content/uploads/2026/05/jk-Instagram-1024x1024.jpg 1024w, https://www.justkannada.in/wp-content/uploads/2026/05/jk-Instagram-300x300.jpg 300w, https://www.justkannada.in/wp-content/uploads/2026/05/jk-Instagram-150x150.jpg 150w, https://www.justkannada.in/wp-content/uploads/2026/05/jk-Instagram-768x768.jpg 768w, https://www.justkannada.in/wp-content/uploads/2026/05/jk-Instagram-420x420.jpg 420w, https://www.justkannada.in/wp-content/uploads/2026/05/jk-Instagram-696x696.jpg 696w, https://www.justkannada.in/wp-content/uploads/2026/05/jk-Instagram-1068x1068.jpg 1068w, https://www.justkannada.in/wp-content/uploads/2026/05/jk-Instagram-600x600.jpg 600w, https://www.justkannada.in/wp-content/uploads/2026/05/jk-Instagram-100x100.jpg 100w, https://www.justkannada.in/wp-content/uploads/2026/05/jk-Instagram.jpg 1254w" sizes="auto, (max-width: 696px) 100vw, 696px" /></p>
<p>The post <a href="https://www.justkannada.in/mysorepolice-assult/">BREAKING NEWS: ಮೈಸೂರಿನ ಕಾರ್ ವಾಷ್ ಸೆಂಟರ್‌ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಲನಚಿತ್ರ ದಸರಾ ರದ್ದು ನಿರ್ಧಾರ ಮರು ಪರಿಶೀಲಿಸಿ &#8211; ಜೋಗಿ ಮಂಜು ಮನವಿ</title>
		<link>https://www.justkannada.in/jogi-manju-2/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 08:06:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cancel]]></category>
		<category><![CDATA[film festival Dasara]]></category>
		<category><![CDATA[Jogi Manju]]></category>
		<category><![CDATA[mysore dasara]]></category>
		<category><![CDATA[Reconsider]]></category>
		<guid isPermaLink="false">https://www.justkannada.in/?p=160840</guid>

					<description><![CDATA[<p>ಮೈಸೂರು,ಸೆಪ್ಟಂಬರ್,9,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ನೀಡಲಾಗುತ್ತಿದ್ದ ಚಲನಚಿತ್ರ ದಸರಾವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ, ಈ ಬಗ್ಗೆ ಪರಿಶೀಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೈಸೂರು ಯುವ ಭಾರತ್ ಸಂಘಟನೆ ಸಂಚಾಲಕ ಜೋಗಿ ಮಂಜು ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ  ಜೋಗಿ ಮಂಜು ಅವರು, ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ, ಅದಕ್ಕೆ ಕಾರ್ಯಕ್ರಮವನ್ನು ರದ್ದುಪಡಿಸುವುದು ಪರಿಹಾರವಲ್ಲ. ಕಾರ್ಯಕ್ರಮದ ಗುಣಮಟ್ಟ ಹೆಚ್ಚಿಸಿ, ವ್ಯಾಪಕ ಪ್ರಚಾರ ನೀಡಿ, ಕನ್ನಡದ ಹಿರಿಯ ಕಲಾವಿದರು, ಯುವ ಪ್ರತಿಭೆಗಳು, [&#8230;]</p>
<p>The post <a href="https://www.justkannada.in/jogi-manju-2/">ಚಲನಚಿತ್ರ ದಸರಾ ರದ್ದು ನಿರ್ಧಾರ ಮರು ಪರಿಶೀಲಿಸಿ &#8211; ಜೋಗಿ ಮಂಜು ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>): </strong> ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ನೀಡಲಾಗುತ್ತಿದ್ದ ಚಲನಚಿತ್ರ ದಸರಾವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ, ಈ ಬಗ್ಗೆ ಪರಿಶೀಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೈಸೂರು ಯುವ ಭಾರತ್ ಸಂಘಟನೆ ಸಂಚಾಲಕ ಜೋಗಿ ಮಂಜು ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಸಂಬಂಧ ಪ್ರತಿಕ್ರಿಯಿಸಿರುವ  ಜೋಗಿ ಮಂಜು ಅವರು, ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ, ಅದಕ್ಕೆ ಕಾರ್ಯಕ್ರಮವನ್ನು ರದ್ದುಪಡಿಸುವುದು ಪರಿಹಾರವಲ್ಲ. ಕಾರ್ಯಕ್ರಮದ ಗುಣಮಟ್ಟ ಹೆಚ್ಚಿಸಿ, ವ್ಯಾಪಕ ಪ್ರಚಾರ ನೀಡಿ, ಕನ್ನಡದ ಹಿರಿಯ ಕಲಾವಿದರು, ಯುವ ಪ್ರತಿಭೆಗಳು, ನಿರ್ದೇಶಕರು, ತಂತ್ರಜ್ಞರು ಹಾಗೂ ಚಿತ್ರಪ್ರೇಮಿಗಳನ್ನು ಒಳಗೊಳ್ಳುವ ಮೂಲಕ ಚಲನಚಿತ್ರ ದಸರಾವನ್ನು ಇನ್ನಷ್ಟು ಜನಪ್ರಿಯಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.</p>
<p>ಕನ್ನಡ ಚಿತ್ರರಂಗವು ನಮ್ಮ ನಾಡಿನ ಸಂಸ್ಕೃತಿಯ ಪ್ರಮುಖ ಭಾಗ. ಮೈಸೂರು ದಸರಾ ವೇದಿಕೆಯಲ್ಲಿ ಅದಕ್ಕೆ ಸೂಕ್ತ ಸ್ಥಾನ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಈ ನಿರ್ಧಾರವನ್ನು ಹಠಮಾರಿತನದಿಂದ ಮುಂದುವರಿಸದೆ, ಕನ್ನಡ ಚಿತ್ರರಂಗದ ಭಾವನೆಗಳಿಗೆ ಸ್ಪಂದಿಸಬೇಕು   ಚಲನಚಿತ್ರ ದಸರಾವನ್ನು ರದ್ದುಪಡಿಸುವ ನಿರ್ಧಾರವನ್ನು ಮರುಪರಿಶೀಲಿಸಿ, ಚಲನಚಿತ್ರ ದಸರಾವನ್ನು ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Mysore dasara, cancel, film festival Dasara, Reconsider, Jogi Manju</p>
<p>The post <a href="https://www.justkannada.in/jogi-manju-2/">ಚಲನಚಿತ್ರ ದಸರಾ ರದ್ದು ನಿರ್ಧಾರ ಮರು ಪರಿಶೀಲಿಸಿ &#8211; ಜೋಗಿ ಮಂಜು ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ</title>
		<link>https://www.justkannada.in/b-k-hariprasad-7/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 07:44:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.K Hariprasad.]]></category>
		<category><![CDATA[ED raid]]></category>
		<category><![CDATA[sathish jarkiholi]]></category>
		<guid isPermaLink="false">https://www.justkannada.in/?p=160838</guid>

					<description><![CDATA[<p>  ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಾಗಿದೆ. ಆದರೆ ಅವರ ಸಹೋದರರ ಮನೆ ಮೇಲೆ ಇಡಿ ದಾಳಿ ಏಕಿಲ್ಲ? ಅವರೆಲ್ಲರೂ ಬಿಜೆಪಿಯವರು ಎಂದು ಕೇಂದ್ರ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಕುಟುಕಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ  ಇಡಿ ದಾಳಿ ವಿಚಾರ ಸಂಬಂಧ  ಮಾತನಾಡಿದ ಬಿ.ಕೆ ಹರಿಪ್ರಸಾದ್,   ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆಸಿದರಲ್ಲಿ ಅಚ್ಚರಿ ಇಲ್ಲ. ಇದೆಲ್ಲವೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ತಂತ್ರ . [&#8230;]</p>
<p>The post <a href="https://www.justkannada.in/b-k-hariprasad-7/">ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>  ಬೆಂಗಳೂರು,ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>):</strong> ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಾಗಿದೆ. ಆದರೆ ಅವರ ಸಹೋದರರ ಮನೆ ಮೇಲೆ ಇಡಿ ದಾಳಿ ಏಕಿಲ್ಲ? ಅವರೆಲ್ಲರೂ ಬಿಜೆಪಿಯವರು ಎಂದು ಕೇಂದ್ರ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಕುಟುಕಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ  ಇಡಿ ದಾಳಿ ವಿಚಾರ ಸಂಬಂಧ  ಮಾತನಾಡಿದ ಬಿ.ಕೆ ಹರಿಪ್ರಸಾದ್,   ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿ ನಡೆಸಿದರಲ್ಲಿ ಅಚ್ಚರಿ ಇಲ್ಲ. ಇದೆಲ್ಲವೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ತಂತ್ರ . ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು  ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.</p>
<p>ಸತೀಶ್ ಜಾರಕಿಹೊಳಿ ಸಹೋದರರಾದ  ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಇವರೆಲ್ಲರ ಮನೆ ಮೇಲೆ ಯಾಕೆ ಇಡಿ ದಾಳಿಯಾಗಿಲ್ಲ? ಅವರೆಲ್ಲರೂ ಬಿಜೆಪಿಯವರು. ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಇಡಿ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದೆಲ್ಲವೂ ಬಿಜೆಪಿ ನಾಯಕರ ಸೂಚನೆ ಮೇರೆಗೆ ನಡೆಯುತ್ತಿರುವ ದಾಳಿ ಎಂದು ಬಿ.ಕೆ ಹರಿಪ್ರಸಾದ್  ಗುಡುಗಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: ED raid, Sathish Jarkiholi, B.K. Hariprasad</p>
<p>The post <a href="https://www.justkannada.in/b-k-hariprasad-7/">ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</title>
		<link>https://www.justkannada.in/home-minister-priyank-kharge-16/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 07:00:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ED raid]]></category>
		<category><![CDATA[Home Minister]]></category>
		<category><![CDATA[Priyank Kharge]]></category>
		<category><![CDATA[residence]]></category>
		<category><![CDATA[Satish jarkiholi]]></category>
		<guid isPermaLink="false">https://www.justkannada.in/?p=160833</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇದು ಕೇಂದ್ರದ ಪ್ರಾಯೋಜಿತ ದಾಳಿ. ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿ ಆರಂಭ ಅಷ್ಟೆ. ನನ್ನ ಮೇಲೆ ಡಿಕೆ ಶಿವಕುಮಾರ್ ಮೇಲೂ ಮಾಡಬಹುದು  ನೋಡುತ್ತಿರಿ ಎಂದರು. ಇಲ್ಲಿನ ಬಿಜೆಪಿ ನಾಯಕರ ಮೇಲೆ ಕೇಂದ್ರದವರಿಗೆ ನಂಬಿಕೆ ಇಲ್ಲ. [&#8230;]</p>
<p>The post <a href="https://www.justkannada.in/home-minister-priyank-kharge-16/">ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>): </strong> ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇದು ಕೇಂದ್ರದ ಪ್ರಾಯೋಜಿತ ದಾಳಿ. ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿ ಆರಂಭ ಅಷ್ಟೆ. ನನ್ನ ಮೇಲೆ ಡಿಕೆ ಶಿವಕುಮಾರ್ ಮೇಲೂ ಮಾಡಬಹುದು  ನೋಡುತ್ತಿರಿ ಎಂದರು.</p>
<p>ಇಲ್ಲಿನ ಬಿಜೆಪಿ ನಾಯಕರ ಮೇಲೆ ಕೇಂದ್ರದವರಿಗೆ ನಂಬಿಕೆ ಇಲ್ಲ. ಹೀಗಾಗಿ ಇಡಿ ಐಟಿ ಇವರನ್ನ ಬಳಸಿಕೊಂಡು ಚುನಾವಣೆ ಎದುರಿಸ್ತಾರೆ ನಾಗೇಂದ್ರ ಮೇಲೆ ದಾಳಿ ಆಯ್ತು ಏನಾಯ್ತು? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  ED raid, Satish Jarkiholi, residence, Home Minister, Priyank Kharge</p>
<p>The post <a href="https://www.justkannada.in/home-minister-priyank-kharge-16/">ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಡಿಶಾ ಕಾಡಿನಲ್ಲಿ 5 ಒರಂಗುಟಾನ್ ಮರಿಗಳು ಪತ್ತೆ: ಅಂತರರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆ ಶಂಕೆ</title>
		<link>https://www.justkannada.in/5-orangutan-cubs-odisha-forest/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 06:17:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[5 orangutan]]></category>
		<category><![CDATA[cubs]]></category>
		<category><![CDATA[forest]]></category>
		<category><![CDATA[found]]></category>
		<category><![CDATA[Odisha]]></category>
		<guid isPermaLink="false">https://www.justkannada.in/?p=160830</guid>

					<description><![CDATA[<p>ಭುವನೇಶ್ವರ, ಸೆಪ್ಟಂಬರ್,9,2026 (www.justkannada.in):  ಭಾರತದಲ್ಲಿ ಸ್ವಾಭಾವಿಕವಾಗಿ ಕಂಡುಬರದ, ಅತ್ಯಂತ ಅಪಾಯದಲ್ಲಿರುವ ಒರಂಗುಟಾನ್‌ ಗಳ ಐದು ಮರಿಗಳು ಒಡಿಶಾದ ಬಾಲಸೋರ್ ಜಿಲ್ಲೆಯ ಕಾಡಿನಲ್ಲಿ ಪತ್ತೆಯಾಗಿರುವುದು ಭಾರಿ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ. ಬಿಚಿತ್ರಪುರದ ಕ್ಯಾಸುರಿನಾ ಕಾಡು ಪ್ರದೇಶದ ಬಳಿ, ಭೋಗ್ರಾಯಿ ಬ್ಲಾಕ್‌ನ ಬಡಪಾಯಿ ಗ್ರಾಮದ ಸಮೀಪ ಮಂಗಳವಾರ ಬೆಳಗ್ಗೆ ಸ್ಥಳೀಯರು ಮರಿಗಳಿರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ ಐದು ಮರಿಗಳನ್ನೂ ಸುರಕ್ಷಿತವಾಗಿ ರಕ್ಷಿಸಿ ಉಡಯಪುರ ಅರಣ್ಯ ವಿಭಾಗದ ಕಚೇರಿಗೆ ಸ್ಥಳಾಂತರಿಸಿದ್ದಾರೆ. ಪಶುವೈದ್ಯರ [&#8230;]</p>
<p>The post <a href="https://www.justkannada.in/5-orangutan-cubs-odisha-forest/">ಒಡಿಶಾ ಕಾಡಿನಲ್ಲಿ 5 ಒರಂಗುಟಾನ್ ಮರಿಗಳು ಪತ್ತೆ: ಅಂತರರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆ ಶಂಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಭುವನೇಶ್ವರ, ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>):</strong>  ಭಾರತದಲ್ಲಿ ಸ್ವಾಭಾವಿಕವಾಗಿ ಕಂಡುಬರದ, ಅತ್ಯಂತ ಅಪಾಯದಲ್ಲಿರುವ ಒರಂಗುಟಾನ್‌ ಗಳ ಐದು ಮರಿಗಳು ಒಡಿಶಾದ ಬಾಲಸೋರ್ ಜಿಲ್ಲೆಯ ಕಾಡಿನಲ್ಲಿ ಪತ್ತೆಯಾಗಿರುವುದು ಭಾರಿ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ. ಬಿಚಿತ್ರಪುರದ ಕ್ಯಾಸುರಿನಾ ಕಾಡು ಪ್ರದೇಶದ ಬಳಿ, ಭೋಗ್ರಾಯಿ ಬ್ಲಾಕ್‌ನ ಬಡಪಾಯಿ ಗ್ರಾಮದ ಸಮೀಪ ಮಂಗಳವಾರ ಬೆಳಗ್ಗೆ ಸ್ಥಳೀಯರು ಮರಿಗಳಿರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ ಐದು ಮರಿಗಳನ್ನೂ ಸುರಕ್ಷಿತವಾಗಿ ರಕ್ಷಿಸಿ ಉಡಯಪುರ ಅರಣ್ಯ ವಿಭಾಗದ ಕಚೇರಿಗೆ ಸ್ಥಳಾಂತರಿಸಿದ್ದಾರೆ. ಪಶುವೈದ್ಯರ ತಂಡವು ಅವುಗಳ ಆರೋಗ್ಯ ತಪಾಸಣೆ ನಡೆಸುತ್ತಿದೆ. ಪ್ರಾಥಮಿಕ ಮಾಹಿತಿಯಂತೆ, ಮರಿಗಳು ಸುಮಾರು ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ವರದಿಗಳ ಪ್ರಕಾರ ನಾಲ್ಕು ಮರಿಗಳು ಆರೋಗ್ಯವಾಗಿದ್ದು, ಆಹಾರ ಸೇವಿಸುತ್ತಿವೆ.</p>
<p><strong>ಭಾರತಕ್ಕೆ ಸೇರಿದವಲ್ಲದ ಪ್ರಾಣಿ ಹೇಗೆ ಒಡಿಶಾಗೆ ಬಂತು?</strong></p>
<p>ಒರಂಗುಟಾನ್‌ಗಳು ಇಂಡೋನೇಷ್ಯಾ, ಮಲೇಷ್ಯಾ ಹಾಗೂ ಬೊರ್ನಿಯೊ–ಸುಮಾತ್ರಾ ಪ್ರದೇಶಗಳ ಮಳೆಕಾಡುಗಳಿಗೆ ಸ್ಥಳೀಯವಾಗಿವೆ. ಭಾರತದಲ್ಲಿ ಕಾಡಿನಲ್ಲಿ ಸ್ವಾಭಾವಿಕವಾಗಿ ಕಂಡುಬರುವ ಪ್ರಾಣಿಗಳಲ್ಲ. ಹೀಗಾಗಿ ಐದು ಮರಿಗಳು ಒಟ್ಟಿಗೆ ಒಡಿಶಾದ ಕಾಡಿನಲ್ಲಿ ಪತ್ತೆಯಾಗಿರುವುದು ಅಧಿಕಾರಿಗಳಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.</p>
<p>ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳು ಅಂತರರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆ ಜಾಲದ ಮೂಲಕ ಈ ಮರಿಗಳನ್ನು ಭಾರತಕ್ಕೆ ಅಕ್ರಮವಾಗಿ ತರಲಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಕಳ್ಳಸಾಗಣೆದಾರರು ಪೊಲೀಸರ ಅಥವಾ ಅರಣ್ಯ ಅಧಿಕಾರಿಗಳ ಭಯದಿಂದ ಅವುಗಳನ್ನು ಕಾಡಿನಲ್ಲಿ ಬಿಟ್ಟು ಹೋಗಿರುವ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ. ಆದರೆ ಈ ಹಂತದಲ್ಲಿ ಇದು ಶಂಕೆ ಮಾತ್ರವಾಗಿದ್ದು, ತನಿಖೆಯಿಂದಲೇ ನಿಖರ ಕಾರಣ ಹೊರಬರಬೇಕಿದೆ.</p>
<p><strong>WCCB ತನಿಖೆಗೆ ಸೂಚನೆ</strong></p>
<p>ಘಟನೆಯ ಗಂಭೀರತೆಯನ್ನು ಪರಿಗಣಿಸಿ Wildlife Crime Control Bureau (WCCB) ತನಿಖೆ ನಡೆಸಲಿದೆ. ಒಡಿಶಾ ಅರಣ್ಯ ಮತ್ತು ಪರಿಸರ ಸಚಿವ ಗಣೇಶ್ ರಾಮ್ ಸಿಂಗ್‌ಖುಂಟಿಯಾ ಅವರು, ಈ ಪ್ರಾಣಿಗಳು ಎಲ್ಲಿಂದ ಬಂದವು, ಯಾರ ಮೂಲಕ ಒಡಿಶಾಗೆ ತಲುಪಿದವು ಮತ್ತು ಇದರ ಹಿಂದೆ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲವಿದೆಯೇ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-160831" src="https://www.justkannada.in/wp-content/uploads/2026/09/oraguntan.jpg" alt="" width="500" height="281" srcset="https://www.justkannada.in/wp-content/uploads/2026/09/oraguntan.jpg 500w, https://www.justkannada.in/wp-content/uploads/2026/09/oraguntan-300x169.jpg 300w, https://www.justkannada.in/wp-content/uploads/2026/09/oraguntan-150x84.jpg 150w" sizes="auto, (max-width: 500px) 100vw, 500px" /></p>
<p>ಅಧಿಕಾರಿಗಳು ಕಾಡಿನ ಇತರ ಭಾಗಗಳಲ್ಲೂ ಹೆಚ್ಚುವರಿ ಶೋಧ ಕಾರ್ಯ ಹಾಗೂ ನಿಗಾ ವ್ಯವಸ್ಥೆ ಕೈಗೊಳ್ಳುತ್ತಿದ್ದಾರೆ. ಇನ್ನೂ ಇಂತಹ ಪ್ರಾಣಿಗಳನ್ನು ಯಾರಾದರೂ ಬಿಟ್ಟು ಹೋಗಿದ್ದಾರೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.</p>
<p>ಮುಂದಿನ ಹಂತದಲ್ಲಿ ಮರಿಗಳ ಆರೋಗ್ಯ, ವಯಸ್ಸು, ಲಿಂಗ ಮತ್ತು ಮೂಲವನ್ನು ಪತ್ತೆಹಚ್ಚಿದ ಬಳಿಕ ಅವುಗಳನ್ನು ಭುವನೇಶ್ವರದ ನಂದನಕಾನನ್ ಝೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಒಟ್ಟಿನಲ್ಲಿ, ಭಾರತದಲ್ಲಿ ಸ್ವಾಭಾವಿಕವಾಗಿ ಕಾಣದ ಐದು ಒರಂಗುಟಾನ್ ಮರಿಗಳು ಒಂದೇ ಕಡೆ ಪತ್ತೆಯಾಗಿರುವುದು ಸಾಮಾನ್ಯ ವನ್ಯಜೀವಿ ಘಟನೆಗಿಂತ ಹೆಚ್ಚು ಗಂಭೀರವಾಗಿದೆ. ಇದು ಅಂತರರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆ ಜಾಲದ ಸುಳಿವೇ ಎಂಬುದೇ ಈಗ ಪ್ರಮುಖ ತನಿಖಾ ಪ್ರಶ್ನೆಯಾಗಿದೆ.</p>
<p>Key words: 5 orangutan, cubs, found, Odisha, forest</p>
<p>The post <a href="https://www.justkannada.in/5-orangutan-cubs-odisha-forest/">ಒಡಿಶಾ ಕಾಡಿನಲ್ಲಿ 5 ಒರಂಗುಟಾನ್ ಮರಿಗಳು ಪತ್ತೆ: ಅಂತರರಾಷ್ಟ್ರೀಯ ವನ್ಯಜೀವಿ ಕಳ್ಳಸಾಗಣೆ ಶಂಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ</title>
		<link>https://www.justkannada.in/ed-minister-satish-jarkiholi/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 05:41:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ED]]></category>
		<category><![CDATA[minister]]></category>
		<category><![CDATA[raids]]></category>
		<category><![CDATA[Satish jarkiholi]]></category>
		<guid isPermaLink="false">https://www.justkannada.in/?p=160828</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ  ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, [&#8230;]</p>
<p>The post <a href="https://www.justkannada.in/ed-minister-satish-jarkiholi/">ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,9,2026 (<a href="http://www.justkannada.in">www.justkannada.in</a>):</strong>  ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ  ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.</p>
<p>ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದರು. ಬೇನಾಮಿ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಆ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿಯನ್ನು ನಡೆಸಲಾಗಿದೆ.</p>
<p>Key words: ED, Raids, Minister, Satish Jarkiholi,</p>
<p>The post <a href="https://www.justkannada.in/ed-minister-satish-jarkiholi/">ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಫ್ರಾನ್ಸ್‌ ಪ್ರವಾಸ: ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ‌ ಮಾತುಕತೆ ನಡೆಸಿದ ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/france-tour-minister-m-b-patil/</link>
		
		<dc:creator><![CDATA[prashanth]]></dc:creator>
		<pubDate>Wed, 09 Sep 2026 05:02:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[companies]]></category>
		<category><![CDATA[France]]></category>
		<category><![CDATA[France tour]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[Sevencia]]></category>
		<category><![CDATA[Somfy]]></category>
		<category><![CDATA[Thales]]></category>
		<guid isPermaLink="false">https://www.justkannada.in/?p=160823</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಬಂಡವಾಳ ಆಕರ್ಷಣೆಯ ಉದ್ದೇಶದಿಂದ ಉನ್ನತ ಮಟ್ಟದ ನಿಯೋಗದ ಜತೆ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಥೇಲ್ಸ್, ಸೋಮ್ಫಿ, ಮೆಕಾಕ್ರೋಮ್, ಸೆವೆನ್ಸಿಯಾ ಮತ್ತು ಡೆನೋನ್ ಕಂಪನಿಗಳ ಜತೆ ತಯಾರಿಕಾ ಚಟುವಟಿಕೆಗೆ ಒತ್ತು ಕೊಟ್ಟು ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಅಲ್ಲಿಂದ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್, ಈ‌ ಕಂಪನಿಗಳು ವೈಮಾಂತರಿಕ್ಷ, ರಕ್ಷಣೆ, ಬಾಹ್ಯಾಕಾಶ, ಹೈನೋದ್ಯಮ ಮತ್ತು ಆಟೋಮೋಟಿವ್ ಕ್ಷೇತ್ರಗಳಿಗೆ ಸಂಬಂಧಿಸಿವೆ. ಹೀಗಾಗಿ ಈ ಕಂಪನಿಗಳು [&#8230;]</p>
<p>The post <a href="https://www.justkannada.in/france-tour-minister-m-b-patil/">ಫ್ರಾನ್ಸ್‌ ಪ್ರವಾಸ: ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ‌ ಮಾತುಕತೆ ನಡೆಸಿದ ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,9,2026 (www.justkannada.in):</strong> ಬಂಡವಾಳ ಆಕರ್ಷಣೆಯ ಉದ್ದೇಶದಿಂದ ಉನ್ನತ ಮಟ್ಟದ ನಿಯೋಗದ ಜತೆ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಥೇಲ್ಸ್, ಸೋಮ್ಫಿ, ಮೆಕಾಕ್ರೋಮ್, ಸೆವೆನ್ಸಿಯಾ ಮತ್ತು ಡೆನೋನ್ ಕಂಪನಿಗಳ ಜತೆ ತಯಾರಿಕಾ ಚಟುವಟಿಕೆಗೆ ಒತ್ತು ಕೊಟ್ಟು ಮಾತುಕತೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಅಲ್ಲಿಂದ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್, ಈ‌ ಕಂಪನಿಗಳು ವೈಮಾಂತರಿಕ್ಷ, ರಕ್ಷಣೆ, ಬಾಹ್ಯಾಕಾಶ, ಹೈನೋದ್ಯಮ ಮತ್ತು ಆಟೋಮೋಟಿವ್ ಕ್ಷೇತ್ರಗಳಿಗೆ ಸಂಬಂಧಿಸಿವೆ. ಹೀಗಾಗಿ ಈ ಕಂಪನಿಗಳು ದಕ್ಷಿಣ ಭಾರತದ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕಲ್ಲಿ ತಮ್ಮ‌ ತಯಾರಿಕಾ ಘಟಕಗಳನ್ನು ಆರಂಭಿಸುವಂತೆ ಕೇಳಿಕೊಳ್ಳಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ಒಲವು ತೋರಿವೆ ಎಂದು ಹೇಳಿದ್ದಾರೆ.</p>
<p>ಆಟೋಮೇಷನ್ ವಲಯದಲ್ಲಿ ಹೆಸರು ಮಾಡಿರುವ ಸೋಮ್ಫಿ ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ನೆಲೆಯೂರಿದೆ. ಆದ್ದರಿಂದ ರಾಜ್ಯದಲ್ಲಿ ತಯಾರಿಕಾ ಘಟಕ ಮತ್ತು ಬಿಡಿಭಾಗಗಳ ಪೂರೈಕೆ ವಹಿವಾಟು ಆರಂಭಿಸಲು ಮನವಿ ಮಾಡಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-160824" src="https://www.justkannada.in/wp-content/uploads/2026/09/MB-PATIL-1.jpg" alt="" width="500" height="375" srcset="https://www.justkannada.in/wp-content/uploads/2026/09/MB-PATIL-1.jpg 500w, https://www.justkannada.in/wp-content/uploads/2026/09/MB-PATIL-1-300x225.jpg 300w, https://www.justkannada.in/wp-content/uploads/2026/09/MB-PATIL-1-80x60.jpg 80w, https://www.justkannada.in/wp-content/uploads/2026/09/MB-PATIL-1-150x113.jpg 150w, https://www.justkannada.in/wp-content/uploads/2026/09/MB-PATIL-1-265x198.jpg 265w" sizes="auto, (max-width: 500px) 100vw, 500px" /></p>
<p>ವೈಮಾಂತರಿಕ್ಷ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಥೇಲ್ಸ್ ಕಂಪನಿಗೆ ತನ್ನ ಭವಿಷ್ಯದ ಹೂಡಿಕೆಗೆ ರಾಜ್ಯವನ್ನೇ ಆಯ್ಕೆ ಮಾಡಿಕೊಳ್ಳುವಂತೆ ಗಮನ ಸೆಳೆಯಲಾಗಿದೆ. ಇದೇ ರೀತಿ ನಮ್ಮಲ್ಲೇ ತನ್ನ‌ ಮೊದಲ ತಯಾರಿಕಾ ಘಟಕವನ್ನು ಆರಂಭಿಸುವಂತೆ ಹೇಳಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ವಿವರಿಸಿದ್ದಾರೆ.</p>
<p>ಗಿಣ್ಣು ಉತ್ಪಾದನೆ ಮಾಡುವ ಸೆವೆನ್ಸಿಯಾ ಮತ್ತು ಸಸ್ಯಮೂಲದ ಉತ್ಪನ್ನಗಳನ್ನು ತಯಾರಿಸುವ ಡೆನೋನ್ ಕಂಪನಿಗಳಿಗೆ ದಕ್ಷಿಣ ಭಾರತದ ಮಾರುಕಟ್ಟೆಯನ್ನು  ಕೇಂದ್ರೀಕರಿಸಿ, ಕರ್ನಾಟಕದಲ್ಲಿ ಉತ್ಪಾದನಾ ಸ್ಥಾವರಗಳನ್ನು ಅಭಿವೃದ್ಧಿ ಪಡಿಸಲು ಆಹ್ವಾನಿಸಲಾಗಿದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.</p>
<p>ಮಾತುಕತೆಯಲ್ಲಿ ಸೋಮ್ಫಿ‌ ಕಂಪನಿಯ ಉಪಾಧ್ಯಕ್ಷೆ ಜೀನ್ ಫ್ರಾಂಜಿ, ವಹಿವಾಟು ಮುಖ್ಯಸ್ಥ ಯಾನ್ ಬರೌ, ಥೇಲ್ಸ್ ಕಂಪನಿಯ ಭಾರತೀಯ ವಿಭಾಗದ ಮುಖ್ಯಸ್ಥ ಎಲಾಯ್ ಲಿಯಾನ್ಹಾರ್ಟ್, ಉಪಾಧ್ಯಕ್ಷ ಜೀನ್ ನೋಯಲ್ ಬೋನ್ಯು, ಮೆಕಾಕ್ರೋಮ್ ಸಿಇಒ ಕ್ರಿಶ್ಚಿಯನ್ ಕಾರ್ನಿಲ್, ಸೆವೆನ್ಸಿಯಾ ಪರವಾಗಿ ಜೀನ್ ಬ್ಯಾಪ್ಟಿಸ್ಟ್ ವ್ಯಾನ್ ಎಸ್ಲಾಂಡ್, ಡನೋನ್ ಕಂಪನಿಯ ಉನ್ನತ ಮಟ್ಟದ ಅಧಿಕಾರಿಗಳಾದ ಫ್ಯಾಬ್ರಿಸ್ ಸಲಮಾಂಕ ಮತ್ತು ಏಂಜಲ್ ರಗೆರಿ ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ರಾಜ್ಯ ಸರ್ಕಾರದ ನಿಯೋಗದಲ್ಲಿ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಖುಷ್ಬೂ ಗೋಯೆಲ್ ಮತ್ತು ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಇದ್ದರು.</p>
<p>ENGLISH SUMMARY&#8230;</p>
<p>Karnataka Delegation in France: Seeks Investments in Food, Manufacturing and Aerospace</p>
<p>Bengaluru: Karnataka is seeking to deepen its engagement with leading French companies and attract investments in manufacturing, aerospace, advanced engineering, food processing and emerging technology sectors, Large and Medium Industries Minister M.B. Patil said on Tuesday, the second day of his delegation’s meetings with companies in France.</p>
<p>Patil, who is leading a Karnataka delegation on a visit to France and the Netherlands, held discussions with senior representatives of Somfy, Thales, Mecachrome, Savencia and Danone, highlighting the State’s strong industrial, engineering, innovation and sectoral ecosystems and inviting the companies to explore expansion and investment opportunities in Karnataka.</p>
<p>During the meeting with Somfy, a French global leader in automation for openings and closures in homes and buildings, the Karnataka delegation encouraged the company to explore establishing manufacturing and assembly operations in the State, building on its existing presence in Bengaluru. The delegation highlighted Karnataka’s strong engineering, electronics and smart-building ecosystem as a potential base for Somfy’s future localisation plans.</p>
<p>In discussions with Thales, a French global technology group focused on defence, aerospace and cyber and digital technologies, the delegation encouraged the company to anchor a larger share of its future investments in Karnataka. Thales highlighted its plans to increase sourcing from India and expand its employee base as it scales up operations. The delegation invited Thales to participate in the Global Investors Meet next year and continue discussions on additional investment opportunities in the State.</p>
<p>The delegation also held discussions with Mecachrome, a French high-precision engineering and manufacturing group specialising in machining, sheet-metal work and assembly for aerospace, aero-engines, defence, space and premium automotive applications.</p>
<p>Patil encouraged Mecachrome to consider establishing its first manufacturing facility in India in Karnataka. The delegation highlighted the State’s aerospace and advanced manufacturing capabilities, including its engineering talent, precision-manufacturing base and established OEM and supplier ecosystem.</p>
<p>In the meeting with Savencia, a French family-owned dairy group specialising in cheese, dairy products and nutritional ingredients, the Karnataka delegation encouraged the company to consider establishing a South India manufacturing hub in Karnataka to cater to growing regional demand. The delegation highlighted the State’s strong dairy ecosystem and demand base and offered to facilitate connections between Savencia and dairy ecosystem stakeholders and farmer networks in Karnataka.</p>
<p>The delegation also invited Danone, a French global food and nutrition company operating across Essential Dairy &amp; Plant-Based Products, Waters and Specialised Nutrition, to consider establishing a South India hub in Karnataka to support its next phase of growth in India.<br />
.<br />
The Somfy delegation comprised Ms. Jeanne Frangie, e-PMO Vice-President, and Mr. Yann Barou, Head of Sales for Expansion Markets. From Thales, Mr. Eloi Leonhardt, Global India Project Director, Thales Group, and Mr. Jean-Noel Bonnieu, Vice President, International Relations, participated in the discussions. Mr. Christian Cornille, Chief Executive Officer, represented Mecachrome, while Mr. Jean-Baptiste van Elslande, General Manager for APAC, Africa and Middle East, represented Savencia. The Danone delegation comprised Fabrice Salamanca, Global VP for Danone’s Public Affairs, Angel Ruggeri, Corporate Diplomacy Manager, and Agathe Comparetti, Public Affairs Global Team.</p>
<p>S.Selvakumar, Principal Secreatary, Kushboo Goel, Commissioner, Department of Industries, and Govinda Reddy, CEO, KIADB were also present.</p>
<p>Key words: France tour, Minister, M.B. Patil ,France,  Thales, Somfy, Sevencia, companies</p>
<p>The post <a href="https://www.justkannada.in/france-tour-minister-m-b-patil/">ಫ್ರಾನ್ಸ್‌ ಪ್ರವಾಸ: ಥೇಲ್ಸ್, ಸೋಮ್ಫಿ, ಸೆವೆನ್ಸಿಯಾ ಕಂಪನಿಗಳ ಜತೆ‌ ಮಾತುಕತೆ ನಡೆಸಿದ ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಲಾ ಮಕ್ಕಳಿಗಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಕ್ಕೆ ನಿರ್ಧಾರ- ಸಚಿವ ಮಧು ಬಂಗಾರಪ್ಪ</title>
		<link>https://www.justkannada.in/minister-madhu-bangarappa-46/</link>
		
		<dc:creator><![CDATA[prashanth]]></dc:creator>
		<pubDate>Tue, 08 Sep 2026 12:59:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Gramanubhav]]></category>
		<category><![CDATA[implement]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[program.]]></category>
		<category><![CDATA[school children]]></category>
		<guid isPermaLink="false">https://www.justkannada.in/?p=160820</guid>

					<description><![CDATA[<p>ಶಿವಮೊಗ್ಗ,ಸೆಪ್ಟಂಬರ್,8,2026 (www.justkannada.in): ನಮ್ಮ ನಗರಗಳ ವಿದ್ಯಾರ್ಥಿಗಳನ್ನು ಗ್ರಾಮೀಣ ಭಾರತದ ಬೇರುಗಳಿಗೆ ಜೋಡಿಸಿ ಈ ಕಂದಕವನ್ನು ಮುಚ್ಚುವ ಉದ್ದೇಶದಿಂದ ನಮ್ಮ ಸರ್ಕಾರವು ʻಗ್ರಾಮಾನುಭವʼ ಎಂಬ ಯೋಜನೆನ್ನು ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಈ ಬಗ್ಗೆ ಇಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನೀವು ತಿನ್ನುವ ಅನ್ನವನ್ನು ಮಾಡುವ ಅಕ್ಕಿ ಎಲ್ಲಿಂದ ಬರುತ್ತದೆ, ಭತ್ತ ಗಿಡದಲ್ಲಿ ಬಿಡುತ್ತೋ, ಮರದಲ್ಲಿ ಬಿಡುತ್ತೋ&#8230;ʼ ಎಂದು ನಗರಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇಳಿದರೆ [&#8230;]</p>
<p>The post <a href="https://www.justkannada.in/minister-madhu-bangarappa-46/">ಶಾಲಾ ಮಕ್ಕಳಿಗಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಕ್ಕೆ ನಿರ್ಧಾರ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಸೆಪ್ಟಂಬರ್,8,2026 (<a href="http://www.justkannada.in">www.justkannada.in</a>):</strong> ನಮ್ಮ ನಗರಗಳ ವಿದ್ಯಾರ್ಥಿಗಳನ್ನು ಗ್ರಾಮೀಣ ಭಾರತದ ಬೇರುಗಳಿಗೆ ಜೋಡಿಸಿ ಈ ಕಂದಕವನ್ನು ಮುಚ್ಚುವ ಉದ್ದೇಶದಿಂದ ನಮ್ಮ ಸರ್ಕಾರವು ʻಗ್ರಾಮಾನುಭವʼ ಎಂಬ ಯೋಜನೆನ್ನು ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಇಂದು ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನೀವು ತಿನ್ನುವ ಅನ್ನವನ್ನು ಮಾಡುವ ಅಕ್ಕಿ ಎಲ್ಲಿಂದ ಬರುತ್ತದೆ, ಭತ್ತ ಗಿಡದಲ್ಲಿ ಬಿಡುತ್ತೋ, ಮರದಲ್ಲಿ ಬಿಡುತ್ತೋ&#8230;ʼ ಎಂದು ನಗರಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇಳಿದರೆ ಉತ್ತರ ಗೊತ್ತಿರುವುದಿಲ್ಲ ಎಂದು ನಾವು ಮಾತನಾಡಿಕೊಳ್ಳುವುದುಂಟು. ನಮ್ಮ ದೇಶ ಈಗ ʻಗ್ರಾಮೀಣ ಭಾರತʼ, ʻನಗರ ಭಾರತʼ ಎಂದು ಎರಡು ಭಾಗಗಳಾಗಿವೆ. ಇದರ ನಡುವಿನ ಕಂದಕ ದಿನದಿಂದ ದಿನಕ್ಕೆ ಆಳವಾಗುತ್ತಿದೆ, ಅಗಲವಾಗುತ್ತಿದೆ. ಹೀಗಾಗಿ ನಮ್ಮ ನಗರಗಳ ವಿದ್ಯಾರ್ಥಿಗಳನ್ನು ಗ್ರಾಮೀಣ ಭಾರತದ ಬೇರುಗಳಿಗೆ ಜೋಡಿಸಿ ಈ ಕಂದಕವನ್ನು ಮುಚ್ಚುವ ಉದ್ದೇಶದಿಂದ ನಮ್ಮ ಸರ್ಕಾರವು ʻಗ್ರಾಮಾನುಭವʼ ಎಂಬ ಯೋಜನೆನ್ನು ಜಾರಿಗೆ ತರುತ್ತಿದೆ ಎಂದು ತಿಳಿಸಿದರು.</p>
<p>ಈ ಯೋಜನೆಯಡಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ನಗರ ಪ್ರದೇಶದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಖೃತಿ ಸೇರಿದಂತೆ ಗ್ರಾಮೀಣ ಜೀವನದ ವಿಶಿಷ್ಟ ಅನುಭವ ಒದಗಿಸಲಾಗುತ್ತದೆ.<img loading="lazy" decoding="async" class="aligncenter size-full wp-image-160821" src="https://www.justkannada.in/wp-content/uploads/2026/09/MADHU-bangarappa-1.jpg" alt="" width="500" height="333" srcset="https://www.justkannada.in/wp-content/uploads/2026/09/MADHU-bangarappa-1.jpg 500w, https://www.justkannada.in/wp-content/uploads/2026/09/MADHU-bangarappa-1-300x200.jpg 300w, https://www.justkannada.in/wp-content/uploads/2026/09/MADHU-bangarappa-1-150x100.jpg 150w" sizes="auto, (max-width: 500px) 100vw, 500px" /></p>
<p>ಒಂದು ರಾತ್ರಿ ಸೇರಿದಂತೆ ಎರಡು ದಿನಗಳ ಕಾಲ ಗ್ರಾಮದಲ್ಲಿಯೇ ಉಳಿದುಕೊಳ್ಳುವ ಮಕ್ಕಳಿಗೆ ಗ್ರಾಮೀಣದ ಜನಜೀವನದ ಬಗ್ಗೆ, ಕೃಷಿ ಚಟುವಟಿಕೆಗಳ ಬಗ್ಗೆ, ಸಾಂಸ್ಕೃತಿಕ ಜಗತ್ತಿನ ಬಗ್ಗೆ ಮಾಹಿತಿ ನೀಡಲಾಗುತ್ತದೆ. Exposure Visit Framework ಅಡಿಯಲ್ಲಿ ಈ ಕಾರ್ಯಕ್ರಮವನ್ನು ನಾವು ರೂಪಿಸಿದ್ದೇವೆ. ಪ್ರತಿ ಶೈಕ್ಷಣಿಕ ಸಾಲಿನಲ್ಲಿಯೂ ಸೆಪ್ಟೆಂಬರ್‌ ನಿಂದ ಡಿಸೆಂಬರ್‌ ಒಳಗೆ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಜನವರಿ ಅಥವಾ ಫೆಬ್ರವರಿಯಲ್ಲಿಈ  ಭೇಟಿ ಕುರಿತು ಶಾಲಾ ಮಟ್ಟದ ಸಂವಹನ ಚಟುವಟಿಕೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಮೊದಲಿಗೆ ರಾಜ್ಯದ ಒಟ್ಟು 160 ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅಂದಾಜು 2.46 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ನಗರ ಪ್ರದೇಶದ ಎಲ್ಲಾ ಪಿಎಂಶ್ರೀ ಮತ್ತು ಕೆಪಿಎಸ್‌ ಶಾಲೆಗಳಲ್ಲಿಯೂ ಈ ಯೋಜನೆ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳಾಗುತ್ತಿರುವ ಈ ಹೊತ್ತಿನಲ್ಲಿ ಈ ಯೋಜನೆಯನ್ನು ಪ್ರಕಟಿಸುತ್ತಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದರು.</p>
<p>Key words:  Implement, Gramanubhav,  program, school children, Minister, Madhu Bangarappa</p>
<p>The post <a href="https://www.justkannada.in/minister-madhu-bangarappa-46/">ಶಾಲಾ ಮಕ್ಕಳಿಗಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಕ್ಕೆ ನಿರ್ಧಾರ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/tod-policy-yathindra-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 08 Sep 2026 12:26:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[implementation]]></category>
		<category><![CDATA[meeting]]></category>
		<category><![CDATA[minister]]></category>
		<category><![CDATA[TOD policy]]></category>
		<category><![CDATA[yathindra siddaramaiah]]></category>
		<guid isPermaLink="false">https://www.justkannada.in/?p=160815</guid>

					<description><![CDATA[<p>ಬೆಂಗಳೂರು, ಸೆಪ್ಟೆಂಬರ್ 8,2026 (www.justkannada.in):  ಕರ್ನಾಟಕದ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಭವಿಷ್ಯದ ನಗರೀಕರಣಕ್ಕೆ ತಕ್ಕಂತೆ ಸಮಗ್ರ ಸಾರಿಗೆ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ Transit Oriented Development (TOD) Policy – ಸಾರ್ವಜನಿಕ ಸಾರಿಗೆ ಆಧಾರಿತ ಸಮಗ್ರ ಅಭಿವೃದ್ಧಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಇಂದು ವಿಧಾನಸೌಧದ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಅಧಿಕಾರಿಗಳೊಂದಿಗೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಕರ್ನಾಟಕದ ನಗರಗಳು ವೇಗವಾಗಿ ವಿಸ್ತರಿಸುತ್ತಿರುವ [&#8230;]</p>
<p>The post <a href="https://www.justkannada.in/tod-policy-yathindra-siddaramaiah/">TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಸೆಪ್ಟೆಂಬರ್ 8,2026 (<a href="http://www.justkannada.in">www.justkannada.in</a>):</strong>  ಕರ್ನಾಟಕದ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಭವಿಷ್ಯದ ನಗರೀಕರಣಕ್ಕೆ ತಕ್ಕಂತೆ ಸಮಗ್ರ ಸಾರಿಗೆ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ Transit Oriented Development (TOD) Policy – ಸಾರ್ವಜನಿಕ ಸಾರಿಗೆ ಆಧಾರಿತ ಸಮಗ್ರ ಅಭಿವೃದ್ಧಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಇಂದು ವಿಧಾನಸೌಧದ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಅಧಿಕಾರಿಗಳೊಂದಿಗೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕದ ನಗರಗಳು ವೇಗವಾಗಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಜನಸಂಖ್ಯೆ, ನಗರೀಕರಣ ಹಾಗೂ ಸಂಚಾರದ ಪ್ರಮಾಣದಲ್ಲಿ ಉಂಟಾಗುವ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಮೂಲಸೌಕರ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜನರ ಸಂಚಾರವನ್ನು ಸುಗಮ, ವೇಗದ, ಸುರಕ್ಷಿತ, ಕೈಗೆಟುಕುವ ಹಾಗೂ ಪರಿಸರ ಸ್ನೇಹಿಯಾಗಿಸುವ ನವೀನ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.<img loading="lazy" decoding="async" class="aligncenter size-full wp-image-160817" src="https://www.justkannada.in/wp-content/uploads/2026/09/yathindra-siddaramaiah.jpg1_.jpg" alt="" width="500" height="355" srcset="https://www.justkannada.in/wp-content/uploads/2026/09/yathindra-siddaramaiah.jpg1_.jpg 500w, https://www.justkannada.in/wp-content/uploads/2026/09/yathindra-siddaramaiah.jpg1_-300x213.jpg 300w, https://www.justkannada.in/wp-content/uploads/2026/09/yathindra-siddaramaiah.jpg1_-150x107.jpg 150w, https://www.justkannada.in/wp-content/uploads/2026/09/yathindra-siddaramaiah.jpg1_-100x70.jpg 100w" sizes="auto, (max-width: 500px) 100vw, 500px" /></p>
<p>ಮೆಟ್ರೋ, ಬಸ್, ರೈಲು ಸೇರಿದಂತೆ ವಿವಿಧ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ನಡುವೆ ಉತ್ತಮ ಸಮನ್ವಯ ಮತ್ತು ಸಂಪರ್ಕ ಕಲ್ಪಿಸುವುದು, ಸಾರ್ವಜನಿಕ ಸಾರಿಗೆಗೆ ಸುಲಭ ಪ್ರವೇಶ ಕಲ್ಪಿಸುವುದು ಹಾಗೂ ಸಾರಿಗೆ ಕೇಂದ್ರಿತವಾಗಿ ನಗರಗಳ ಅಭಿವೃದ್ಧಿಯನ್ನು ಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.</p>
<p>ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕೇವಲ ಜನರ ಸಂಚಾರದ ಸಾಧನವಾಗಿ ಪರಿಗಣಿಸದೆ, ಸುಸ್ಥಿರ ಹಾಗೂ ಜನಕೇಂದ್ರಿತ ನಗರಾಭಿವೃದ್ಧಿಯ ಪ್ರಮುಖ ಆಧಾರಸ್ತಂಭವನ್ನಾಗಿ ರೂಪಿಸುವುದು TOD ನೀತಿಯ ಪ್ರಮುಖ ಉದ್ದೇಶವಾಗಿದೆ. ಸಾರಿಗೆ ವ್ಯವಸ್ಥೆ, ವಸತಿ, ಉದ್ಯೋಗ, ವಾಣಿಜ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಪರಸ್ಪರ ಸಮನ್ವಯಗೊಳಿಸುವ ಮೂಲಕ ಜನರ ದೈನಂದಿನ ಸಂಚಾರವನ್ನು ಮತ್ತಷ್ಟು ಸರಳಗೊಳಿಸುವ ಹಾಗೂ ಖಾಸಗಿ ವಾಹನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.</p>
<p>ಭವಿಷ್ಯದ ನಗರಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಧುನಿಕ ತಂತ್ರಜ್ಞಾನ ಆಧಾರಿತ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಕರ್ನಾಟಕದ ನಗರಗಳನ್ನು ಮತ್ತಷ್ಟು ಸುಸ್ಥಿರ, ಚಲನಶೀಲ ಮತ್ತು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ TOD ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ, ನಗರ ಭೂ ಸಾರಿಗೆ ನಿರ್ದೇಶನಾಲಯದ ವಿಶೇಷಾಧಿಕಾರಿಯಾದ ಡಾ. ಮೋನಿಕಾ ಕಷ್ಕರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: TOD policy, implementation, Minister, Yathindra Siddaramaiah, meeting</p>
<p>The post <a href="https://www.justkannada.in/tod-policy-yathindra-siddaramaiah/">TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
