<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/news/feed/" rel="self" type="application/rss+xml" />
	<link>https://www.justkannada.in/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 25 Jul 2026 11:12:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/</link>
	<width>32</width>
	<height>32</height>
</image> 
	<item>
		<title>ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/former-cm-siddaramaiah-6/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 11:12:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dharmendra Pradhan]]></category>
		<category><![CDATA[Former CM]]></category>
		<category><![CDATA[resignation]]></category>
		<category><![CDATA[Siddaramaiah]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=157774</guid>

					<description><![CDATA[<p>ಬೆಂಗಳೂರು,ಜುಲೈ,25,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ [&#8230;]</p>
<p>The post <a href="https://www.justkannada.in/former-cm-siddaramaiah-6/">ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,25,2026 (<a href="http://www.justkannada.in">www.justkannada.in</a>):</strong> ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.</p>
<p>ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.</p>
<p>ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.<img decoding="async" class="aligncenter size-full wp-image-157660" src="https://www.justkannada.in/wp-content/uploads/2026/07/darmendra-pradhan.jpg" alt="" width="500" height="333" srcset="https://www.justkannada.in/wp-content/uploads/2026/07/darmendra-pradhan.jpg 500w, https://www.justkannada.in/wp-content/uploads/2026/07/darmendra-pradhan-300x200.jpg 300w, https://www.justkannada.in/wp-content/uploads/2026/07/darmendra-pradhan-150x100.jpg 150w" sizes="(max-width: 500px) 100vw, 500px" /></p>
<p>ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ರಾಜಕೀಯದಿಂದ ಶಿಕ್ಷಣದ ವರೆಗೆ ಎಲ್ಲವನ್ನೂ ವ್ಯಾಪಾರೀಕರಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಈ ಹಿನ್ನೆಲೆಯಲ್ಲಿ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.</p>
<p>Key words: Union Minister, Dharmendra Pradhan, resignation, Former CM, Siddaramaiah</p>
<p>The post <a href="https://www.justkannada.in/former-cm-siddaramaiah-6/">ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ವಿದ್ಯಾರ್ಥಿ- ಯುವಜನರ ಗೆಲುವಾಗಿದೆ- ಮಾಜಿ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ</title>
		<link>https://www.justkannada.in/cjp-founder-abhijeet-deepke/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 10:33:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Abhijeet Deepke]]></category>
		<category><![CDATA[CJP founder]]></category>
		<category><![CDATA[Dharmendra Pradhan]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=157770</guid>

					<description><![CDATA[<p>ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅಭಿಜೀತ್ ದೀಪ್ಕೆ, ನಾವು ಸಾಧಿಸಿದ್ದೇವೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ  ಪ್ರಧಾನ್ ರಾಜೀನಾಮೆ ನೀಡಿದ್ದಾರೆ.  ನಮ್ಮ ಇನ್ನೂ 2 ಬೇಡಿಕೆಗಳು ಇವೆ. ಸಂತ್ರಸ್ತ ವಿದ್ಯಾರ್ಥಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. [&#8230;]</p>
<p>The post <a href="https://www.justkannada.in/cjp-founder-abhijeet-deepke/">ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,25,2026 (<a href="http://www.justkannada.in">www.justkannada.in</a>):</strong>  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ ಈ ಕುರಿತು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಅಭಿಜೀತ್ ದೀಪ್ಕೆ, ನಾವು ಸಾಧಿಸಿದ್ದೇವೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ  ಪ್ರಧಾನ್ ರಾಜೀನಾಮೆ ನೀಡಿದ್ದಾರೆ.  ನಮ್ಮ ಇನ್ನೂ 2 ಬೇಡಿಕೆಗಳು ಇವೆ. ಸಂತ್ರಸ್ತ ವಿದ್ಯಾರ್ಥಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-157764" src="https://www.justkannada.in/wp-content/uploads/2026/07/darmendra.jpg" alt="" width="500" height="333" srcset="https://www.justkannada.in/wp-content/uploads/2026/07/darmendra.jpg 500w, https://www.justkannada.in/wp-content/uploads/2026/07/darmendra-300x200.jpg 300w, https://www.justkannada.in/wp-content/uploads/2026/07/darmendra-150x100.jpg 150w" sizes="auto, (max-width: 500px) 100vw, 500px" /></p>
<p>ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ, “ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ, ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಬರೆದುಕೊಂಡಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Dharmendra Pradhan, resignation, CJP founder, Abhijeet Deepke</p>
<p>The post <a href="https://www.justkannada.in/cjp-founder-abhijeet-deepke/">ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ</title>
		<link>https://www.justkannada.in/meeting-cauvery-dispute-kuruburu-shanthakumar/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 09:57:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cauvery dispute]]></category>
		<category><![CDATA[CM]]></category>
		<category><![CDATA[Kuruburu Shanthakumar]]></category>
		<category><![CDATA[meeting]]></category>
		<category><![CDATA[Suggestion]]></category>
		<category><![CDATA[Tamil Nadu]]></category>
		<guid isPermaLink="false">https://www.justkannada.in/?p=157767</guid>

					<description><![CDATA[<p>ಬೆಂಗಳೂರು,ಜುಲೈ,25,2026 (www.justkannada.in): ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ ಆಗಸ್ಟ್ 3 ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ  ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್  ಕೆಲ ಸಲಹೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕುರುಬೂರು ಶಾಂತ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಅವರ ತಮಿಳುನಾಡು ನಿಯೋಗವು ಆಗಸ್ಟ್ 3ರಂದು [&#8230;]</p>
<p>The post <a href="https://www.justkannada.in/meeting-cauvery-dispute-kuruburu-shanthakumar/">ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,25,2026 (<a href="http://www.justkannada.in">www.justkannada.in</a>):</strong> ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ ಆಗಸ್ಟ್ 3 ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ  ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್  ಕೆಲ ಸಲಹೆ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಕುರುಬೂರು ಶಾಂತ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮತ್ತು ಅವರ ತಮಿಳುನಾಡು ನಿಯೋಗವು ಆಗಸ್ಟ್ 3ರಂದು ಕರ್ನಾಟಕಕ್ಕೆ ಸೌಹಾರ್ದಯುತ ಮಾತುಕತೆಗೆ ಆಗಮಿಸುತ್ತಿರುವುದು ಸ್ವಾಗತಾರ್ಹ. ದಶಕಗಳ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಘರ್ಷದ ಹಾದಿಗಿಂತ ಸೌಹಾರ್ದಯುತ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳುವುದು ಉಭಯ ರಾಜ್ಯಗಳ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ. ಈ ಐತಿಹಾಸಿಕ ಭೇಟಿಯ ಸಂದರ್ಭದಲ್ಲಿ, ಚರ್ಚೆಯು ಯಶಸ್ವಿಯಾಗಲು ಹಾಗೂ ಎರಡೂ ರಾಜ್ಯಗಳ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ಕಾಯಲು ಕೆಲ ಸಲಹೆ ನೀಡಲು ಬಯಸುತ್ತೇನೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p><strong>ಕುರುಬೂರು ಶಾಂತಕುಮಾರ್ ಅವರ ಪ್ರಮುಖ ಸಲಹೆಗಳು ಮತ್ತು ಮನವಿ ಅಂಶಗಳು ಹೀಗಿವೆ..</strong></p>
<p><strong>ನೈಜ ಪರಿಸ್ಥಿತಿಯ ಪರಾಮರ್ಶೆ ಮತ್ತು ಅಭಾವದ ಹಂಚಿಕೆ (Distress Sharing Formula).</strong></p>
<p>ಮಳೆಯ ಅಭಾವ ಉಂಟಾಗುವ ವರ್ಷಗಳಲ್ಲಿ ಕಾವೇರಿ ಜಲಾಶಯಗಳಲ್ಲಿನ ನೀರಿನ ನೈಜ ಸಂಗ್ರಹಣೆಯನ್ನು ಆಧರಿಸಿ, ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ‘ಅಭಾವ ಹಂಚಿಕೆ ಸೂತ್ರ’ವನ್ನು ರೂಪಿಸಲು ಒತ್ತು ನೀಡಬೇಕು.<img loading="lazy" decoding="async" class="aligncenter size-full wp-image-111311" src="https://www.justkannada.in/wp-content/uploads/2023/08/krs.jpg" alt="" width="500" height="281" srcset="https://www.justkannada.in/wp-content/uploads/2023/08/krs.jpg 500w, https://www.justkannada.in/wp-content/uploads/2023/08/krs-300x169.jpg 300w" sizes="auto, (max-width: 500px) 100vw, 500px" /></p>
<p><strong>ಕುಡಿಯುವ ನೀರಿನ ಅಗತ್ಯತೆಗೆ ಆದ್ಯತೆ.</strong></p>
<p>ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳ ಕುಡಿಯುವ ನೀರಿನ ಭದ್ರತೆ ಮತ್ತು ತಮಿಳುನಾಡಿನ ಕಾವೇರಿ ಅಚ್ಚುಕಟ್ಟು ಪ್ರದೇಶದ ಕುಡಿಯುವ ನೀರಿನ ಅಗತ್ಯತೆಗಳನ್ನು ರಾಜಕೀಯದಿಂದ ಹೊರತಾಗಿ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು.</p>
<p><strong>ಜಂಟಿ ತಾಂತ್ರಿಕ ಸಮಿತಿ ರಚನೆ.</strong></p>
<p>ಉಭಯ ರಾಜ್ಯಗಳ ನೀರಾವರಿ ತಜ್ಞರು, ಹವಾಮಾನ ತಜ್ಞರು ಕಾನೂನು ಪರಾಣಿತರು ಮತ್ತು ಅಧಿಕಾರಿಗಳನ್ನೊಳಗೊಂಡ ಸಕ್ರಿಯ &#8216;ಜಂಟಿ ತಾಂತ್ರಿಕ ಸಮಿತಿ&#8217;ಯನ್ನು ರಚಿಸಿ, ಉಪಗ್ರಹ ಆಧಾರಿತ ಮಾಹಿತಿ ಹಾಗೂ ಜಲಾಶಯಗಳ ನೈಜ ಸ್ಥಿತಿಗತಿಯನ್ನು ಆಧರಿಸಿ ನಿರ್ಧಾರ ಕೈಗೊಳ್ಳುವ ವ್ಯವಸ್ಥೆ ಜಾರಿಯಾಗಬೇಕು.<img loading="lazy" decoding="async" class="aligncenter size-full wp-image-100994" src="https://www.justkannada.in/wp-content/uploads/2022/12/kurubur-shantha.jpg" alt="" width="500" height="361" srcset="https://www.justkannada.in/wp-content/uploads/2022/12/kurubur-shantha.jpg 500w, https://www.justkannada.in/wp-content/uploads/2022/12/kurubur-shantha-300x217.jpg 300w" sizes="auto, (max-width: 500px) 100vw, 500px" /></p>
<p>ಕಳೆದ ವರ್ಷ ಹೆಚ್ಚು ಮಳೆ ಬಂದಾಗ ಸುಮಾರು 250 ಟಿಎಂಸಿ ನೀರು ಸಮುದ್ರ ಹರಿದಿದೆ ​. ಈ ವರ್ಷ ಬರಗಾಲ ಬಂದಿದೆ ಮಳೆ ಕಡಿಮೆಯಾಗಿದೆ ಇಂತಹ ಸಂದರ್ಭದಲ್ಲಿ ಸಮುದ್ರಕ್ಕೆ ಹರಿದು ಹೋಗುವ  ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಮೇಕೆದಾಟು ಯೋಜನೆ ಕುರಿತು ಸೌಹಾರ್ದ ಮಾತುಕತೆ ಅವಶ್ಯಕ.</p>
<p>ಮೇಕೆದಾಟು ಸಮತೋಲನ ಜಲಾಶಯ ಯೋಜನೆಯು ಮಳೆಯ ಅಭಾವದ ಸಂದರ್ಭದಲ್ಲಿ ತಮಿಳುನಾಡಿಗೂ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಳ್ಳಲು ನಿಯಂತ್ರಿತವಾಗಿ ಹರಿಸಲು ಸಹಕಾರಿಯಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟು, ಯೋಜನೆಯ ಅನುಷ್ಠಾನಕ್ಕೆ ಸಕಾರಾತ್ಮಕ ಬೆಂಬಲ ಪಡೆಯುವುದು.</p>
<p><strong>ರೈತರ ಹಿತರಕ್ಷಣೆ ಮತ್ತು ಬೆಳೆ ಪದ್ಧತಿ:</strong></p>
<p>ಎರಡೂ ರಾಜ್ಯಗಳಲ್ಲಿ ಲಭ್ಯವಿರುವ ನೀರಿಗೆ ತಕ್ಕಂತೆ ಕಡಿಮೆ ನೀರು ಬಳಸುವ ಆಧುನಿಕ ಕೃಷಿ ಪದ್ಧತಿ ಹಾಗೂ ಕೃಷಿ ತಂತ್ರಜ್ಞಾನಕ್ಕೆ ಪ್ರೋತ್ಸಾಹ ನೀಡಲು ಜಂಟಿ ಯೋಜನೆಗಳನ್ನು ರೂಪಿಸುವುದು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>​&#8221;ಕಾವೇರಿ ಜೀವನದಿಯು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯುವ ಸೌಹಾರ್ದದ ಸಂಕೇತವಾಗಬೇಕು. ಕೋರ್ಟ್-ಕಚೇರಿಗಳ ಸುದೀರ್ಘ ವ್ಯಾಜ್ಯಗಳಿಗಿಂತ, ಎರಡು ರಾಜ್ಯಗಳ ನಾಯಕರು ಪರಸ್ಪರ ಗೌರವ ಮತ್ತು ಸೌಹಾರ್ದತೆಯಿಂದ ಕೈಗೊಳ್ಳುವ ನಿರ್ಧಾರಗಳು ಕೋಟಿಗಟ್ಟಲೆ ರೈತರ ಮತ್ತು ನಾಗರಿಕರ ಜೀವನದಲ್ಲಿ ನೆಮ್ಮದಿ ತರಬಲ್ಲವು.&#8221; ಎಂಬುದನ್ನು ಗಂಭೀರವಾಗಿ ಅರಿತುಕೊಂಡು ಆಗಸ್ಟ್ 3ರ ಸೌಹಾರ್ದ ಸಭೆಯು ಕೇವಲ ಔಪಚಾರಿಕ ಭೇಟಿಯಾಗದೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಹೊಸ ಪರಸ್ಪರ ಸಹಕಾರದ ಅಧ್ಯಾಯಕ್ಕೆ ಮುನ್ನುಡಿಯಾಗಲಿ ಎಂದು  ಕುರುಬೂರು ಶಾಂತಕುಮಾರ್  ಆಗ್ರಹಿಸಿದ್ದಾರೆ.</p>
<p>Key words: Meeting, Cauvery dispute, Kuruburu Shanthakumar,  suggestion, Tamil Nadu, CM</p>
<p>The post <a href="https://www.justkannada.in/meeting-cauvery-dispute-kuruburu-shanthakumar/">ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ</title>
		<link>https://www.justkannada.in/resignsdharmendra-pradhan/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 09:11:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dharmendra Pradhan]]></category>
		<category><![CDATA[resigns]]></category>
		<category><![CDATA[Union Education Minister]]></category>
		<guid isPermaLink="false">https://www.justkannada.in/?p=157762</guid>

					<description><![CDATA[<p>ನವದೆಹಲಿ,ಜುಲೈ,25,2026 (www.justkannada.in):  ಸಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಆಗ್ರಹ ಹೆಚ್ಚಾದ ಬೆನ್ನಲ್ಲೆ ಇದೀಗ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಧರ್ಮೇಂದ್ರ ಪ್ರಧಾನ್  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆಯುವ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಬೃಹತ್ [&#8230;]</p>
<p>The post <a href="https://www.justkannada.in/resignsdharmendra-pradhan/"> ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,25,2026 (<a href="http://www.justkannada.in">www.justkannada.in</a>): </strong> ಸಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಆಗ್ರಹ ಹೆಚ್ಚಾದ ಬೆನ್ನಲ್ಲೆ ಇದೀಗ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಧರ್ಮೇಂದ್ರ ಪ್ರಧಾನ್  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆಯುವ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-157764" src="https://www.justkannada.in/wp-content/uploads/2026/07/darmendra.jpg" alt="" width="500" height="333" srcset="https://www.justkannada.in/wp-content/uploads/2026/07/darmendra.jpg 500w, https://www.justkannada.in/wp-content/uploads/2026/07/darmendra-300x200.jpg 300w, https://www.justkannada.in/wp-content/uploads/2026/07/darmendra-150x100.jpg 150w" sizes="auto, (max-width: 500px) 100vw, 500px" /></p>
<p>ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಬೃಹತ್ ಹೋರಾಟ ನಡೆಸಿತ್ತು. ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಹ ಸಂಸತ್ ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ನಡೆಸಿದ್ದವು. ಇದೀಗ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Dharmendra Pradhan, resigns , Union Education Minister</p>
<p>The post <a href="https://www.justkannada.in/resignsdharmendra-pradhan/"> ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cm-d-k-shivakumar-17/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 08:22:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Adopt]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[Government Schools.]]></category>
		<category><![CDATA[private schools]]></category>
		<guid isPermaLink="false">https://www.justkannada.in/?p=157757</guid>

					<description><![CDATA[<p>ಚಿತ್ರದುರ್ಗ, ಜುಲೈ,25,2026 (www.justkannada.in):  ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ ಪ್ರದೇಶದ ಅತ್ಯುತ್ತಮ ಖಾಸಗಿ ಶಾಲೆಗಳು ದತ್ತು ಪಡೆದು ಶಿಕ್ಷಕರನ್ನು ನಿಯೋಜಿಸಿ, ತಮ್ಮ ಶಾಲೆಗಳ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಭಾಗದ ಮಕ್ಕಳಿಗೆ ನೀಡಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಹಿರಿಯೂರಿನ ವೇದಾವತಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ  ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, [&#8230;]</p>
<p>The post <a href="https://www.justkannada.in/cm-d-k-shivakumar-17/">ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ, ಜುಲೈ,25,2026 (<a href="http://www.justkannada.in">www.justkannada.in</a>):  </strong>ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ ಪ್ರದೇಶದ ಅತ್ಯುತ್ತಮ ಖಾಸಗಿ ಶಾಲೆಗಳು ದತ್ತು ಪಡೆದು ಶಿಕ್ಷಕರನ್ನು ನಿಯೋಜಿಸಿ, ತಮ್ಮ ಶಾಲೆಗಳ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಭಾಗದ ಮಕ್ಕಳಿಗೆ ನೀಡಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಿರಿಯೂರಿನ ವೇದಾವತಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ  ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.</p>
<p>ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು ಎನ್ನುವ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, &#8220;ಖಾಸಗಿ ಶಾಲೆಗಳು ಇದರ ಬಗ್ಗೆ ನನ್ನ ಬಳಿ ಹೇಳಲಿ ಆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ಇದು ನನಗೂ ಅವರಿಗೂ ಇರುವ ಒಪ್ಪಂದ. ಖಾಸಗಿ ಶಾಲೆಗಳು ಎಂದರೆ ಎಲ್ಲಾ ಶಾಲೆಗಳು ದತ್ತು ತೆಗೆದುಕೊಳ್ಳುವುದಲ್ಲ. ಇದಕ್ಕೆ ಕೆಲವು ಮಾನದಂಡಗಳಿವೆ. ಅತ್ಯುತ್ತಮ ಶಾಲೆಗಳು ಗ್ರಾಮೀಣ ಭಾಗದ ಶಾಲೆಗಳನ್ನು ತಮ್ಮ ಶಾಲೆಗಳ ಮಟ್ಟಕ್ಕೆ ಕೊಂಡೊಯ್ಯಲು ದತ್ತು ತೆಗೆದುಕೊಳ್ಳುವುದು. ಸಿಎಸ್ ಆರ್ ಹಣವನ್ನು ಹೀಗೆ ಖರ್ಚು ಮಾಡಿದರೆ ಪ್ರಾಥಮಿಕ ಶಿಕ್ಷಣ ಬಲಗೊಳ್ಳುತ್ತದೆ. ಹಳ್ಳಿ ಮಕ್ಕಳು ನಗರಗಳಿಗೆ ಶಿಕ್ಷಣಕ್ಕಾಗಿ ವಲಸೆ ಬರುವುದು ತಪ್ಪಬೇಕು. ಅವರಿಗೂ ಬೆಂಗಳೂರು ಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ನನ್ನ ಅಭಿಲಾಷೆ. ಸರ್ಕಾರ 1.40 ಲಕ್ಷ ರೂಪಾಯಿಯನ್ನು ಒಂದು ಮಗುವಿನ ಮೇಲೆ ಖರ್ಚು ಮಾಡುತ್ತಿದೆ. ಆದರೂ ಸಹ ಗುಣಮಟ್ಟದ ಶಿಕ್ಷಣ ನೀಡಲು ತೊಡಕಾಗುತ್ತಿದೆ‌. ಅದಕ್ಕಾಗಿ ನಾನು ಖಾಸಗಿ ಅವರ ಬಳಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-126334" src="https://www.justkannada.in/wp-content/uploads/2024/07/school-student.jpg" alt="" width="500" height="282" srcset="https://www.justkannada.in/wp-content/uploads/2024/07/school-student.jpg 500w, https://www.justkannada.in/wp-content/uploads/2024/07/school-student-300x169.jpg 300w, https://www.justkannada.in/wp-content/uploads/2024/07/school-student-150x85.jpg 150w" sizes="auto, (max-width: 500px) 100vw, 500px" /></p>
<p><strong>ಕೆಪಿಎಸ್ ಸಿ ಅಧ್ಯಕ್ಷರನ್ನು ನೇಮಿಸಿದ್ದೇ ಬಿಜೆಪಿ:</strong></p>
<p>ಬಿಜೆಪಿಯವರು ಕಾಂಗ್ರೆಸ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, &#8220;ಬಿಜೆಪಿಯವರಿಗೆ ಅವಮಾನ ತಡೆಯಲು ಆಗುತ್ತಿಲ್ಲ. ಪ್ರಧಾನಮಂತ್ರಿಯವರು ಈಗ ಕಣ್ತೆರೆದಿದ್ದಾರೆ. ನಾವು ಸಂಸತ್ತಿನಲ್ಲಿ ಚರ್ಚೆ ಮಾಡಿ ಎಂದು ಆಗ್ರಹಿಸಿದ್ದೇವೆ. ವಿದ್ಯಾರ್ಥಿಗಳ ಮೇಲೆ ಪ್ರಕರಣ ವಾಪಸ್ ಪಡೆಯಬೇಕು. ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದೇವೆ. ಮಕ್ಕಳಿಗೆ ಏಟು ನೀಡಿದ ಬಿಜೆಪಿಯವರ ಮೇಲೆ ಇಡೀ ಸಮೂಹ ದೇಶದಾದ್ಯಂತ ದಂಗೆ ಎದ್ದಿದೆ. ಅದನ್ನ ನೋಡಿ ತಡೆದುಕೊಳ್ಳಲು ಅವರಿಗೆ ಆಗುತ್ತಿಲ್ಲ. ಅದಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ ಸಿ ಅಧ್ಯಕ್ಷನನ್ನ ನಾವು ಮಾಡಿದ್ದಲ್ಲ. ಬಿಜೆಪಿಯವರೇ ಆಯ್ಕೆ ಮಾಡಿದ್ದು. ಈಗ ಅವರೇ ಸಿಲುಕಿಕೊಂಡಿದ್ದಾರೆ. ಅದಕ್ಕೆ ಅವರೇ ಮುಂಚಿತವಾಗಿ ಪತ್ರ ಬರೆದು ವಜಾ ಮಾಡಬೇಕು ಎಂದಿದ್ದಾರೆ. ರಾಜ್ಯಪಾಲರು ಕಳಿಸಿದ್ದನ್ನು ನಾವು ಅಂಗೀಕಾರ ಮಾಡಿದ್ದೇವೆ. ತನಿಖೆ ನಡೆಸುತ್ತೇವೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.</p>
<p><strong>ಯಾರಿಗೂ ತೊಂದರೆ ನೀಡುವುದಿಲ್ಲ</strong></p>
<p>ಬಿಡದಿ ರೈತರ ವಿರುದ್ಧದ ಪ್ರಕರಣ ಹಿಂಪಡೆಯುತ್ತೀರಾ ಎಂದು ಕೇಳಿದಾಗ, “ಅವರೆಲ್ಲರೂ ನಮ್ಮ ರೈತರೇ. ನಾವು ಯಾರ ಮೇಲೂ ಒತ್ತಡ ಹಾಕುವುದಿಲ್ಲ, ತೊಂದರೆ ನೀಡುವುದಿಲ್ಲ ಎಂದು ಹೇಳಿದ್ದೇನೆ. ಅವರು ನಮ್ಮ ಜನ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಬದುಕಲು ಸಾಧ್ಯವಿಲ್ಲ. ನಾವು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.</p>
<p><strong>ಮಳೆ ಕೊರತೆ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ</strong></p>
<p>ಬೆಂಗಳೂರಿನಲ್ಲಿ ಬರ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನೆ ಮಾಡುವ ಬದಲು, ಚಿತ್ರದುರ್ಗದಲ್ಲಿ ನಡೆಸೋಣ ಎಂದು ಬಂದಿದ್ದೇನೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಸಭೆಯನ್ನು ಈಗಾಗಲೇ ನಡೆಸಿದ್ದೇನೆ. ಈಗ ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಭಾಗಗಳಿಗೆ ಅನುಕೂಲವಾಗಲಿದೆ. ಆದ ಕಾರಣ ಸಭೆ ನಡೆಸುತ್ತಿದ್ದೇ‌ನೆ. ಇಂದು ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-157758" src="https://www.justkannada.in/wp-content/uploads/2026/07/dks1-3.jpg" alt="" width="500" height="515" srcset="https://www.justkannada.in/wp-content/uploads/2026/07/dks1-3.jpg 500w, https://www.justkannada.in/wp-content/uploads/2026/07/dks1-3-291x300.jpg 291w, https://www.justkannada.in/wp-content/uploads/2026/07/dks1-3-408x420.jpg 408w, https://www.justkannada.in/wp-content/uploads/2026/07/dks1-3-150x155.jpg 150w, https://www.justkannada.in/wp-content/uploads/2026/07/dks1-3-300x309.jpg 300w" sizes="auto, (max-width: 500px) 100vw, 500px" /></p>
<p>ಬೆಳಗಾವಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆ ವೇಳೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂದು ತೀರ್ಮಾನ ಮಾಡಿದ್ದೇವೆ. ಆಲಮಟ್ಟಿ ಅಣೆಕಟ್ಟು ಹೊರತಾಗಿ ರಾಜ್ಯದ ಬೇರೆ ಯಾವ ಭಾಗದಲ್ಲೂ ಉತ್ತಮ ಮಳೆ ಇಲ್ಲ. ರಾಜ್ಯದಲ್ಲಿ ಬರ ಇನ್ನೂ ಹೆಚ್ಚಾಗುತ್ತಲೇ ಇದೆ. ಬರ ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಅವರ ಜೊತೆ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ಭಾನುವಾರ ದಿವಂಗತ ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆಯೂ ಚಿತ್ರದುರ್ಗಕ್ಕೆ ಆಗಮಿಸಲಿದ್ದೇನೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದಾಗ, &#8220;ಮುಂದಿನ ವಾರ ನಡೆಯಲಿದೆ&#8221; ಎಂದರು.</p>
<p>Key words: Private schools, adopt, government schools, CM, D.K. Shivakumar</p>
<p>The post <a href="https://www.justkannada.in/cm-d-k-shivakumar-17/">ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ</title>
		<link>https://www.justkannada.in/sri-krishnadham-mathmysore/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 07:50:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[devotees]]></category>
		<category><![CDATA[Ekadashi]]></category>
		<category><![CDATA[Mysore.]]></category>
		<category><![CDATA[Sri Krishnadham Math]]></category>
		<guid isPermaLink="false">https://www.justkannada.in/?p=157754</guid>

					<description><![CDATA[<p>ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ  ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ  ಭಕ್ತರಿಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶ  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹಾಗೂ  ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದಂಗಳರವರು ಸಹಸ್ರಾರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬಳಿಕ ಮಾತನಾಡಿದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳ ರವರು, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ [&#8230;]</p>
<p>The post <a href="https://www.justkannada.in/sri-krishnadham-mathmysore/">ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,25,2026 (<a href="http://www.justkannada.in">www.justkannada.in</a>):</strong> ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮ  ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ  ಭಕ್ತರಿಗೆ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶ  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹಾಗೂ  ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದಂಗಳರವರು ಸಹಸ್ರಾರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು.</p>
<p>ಬಳಿಕ ಮಾತನಾಡಿದ ವಿದ್ಯಾಧೀಶ ತೀರ್ಥ ಶ್ರೀಪಾದಂಗಳ ರವರು, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಎನ್ನುವ ನಂಬಿಕೆ ಇದೆ. ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಶ್ರೀವತ್ಸ ಮಾತನಾಡಿ,  ಬೆಳಿಗ್ಗಿನಿಂದಲೇ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡರು. ಪ್ರತಿವರ್ಷವೂ ನಾನಾ ಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದಾ , ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-157755" src="https://www.justkannada.in/wp-content/uploads/2026/07/srikrishna-math.jpg" alt="" width="500" height="225" srcset="https://www.justkannada.in/wp-content/uploads/2026/07/srikrishna-math.jpg 500w, https://www.justkannada.in/wp-content/uploads/2026/07/srikrishna-math-300x135.jpg 300w, https://www.justkannada.in/wp-content/uploads/2026/07/srikrishna-math-150x68.jpg 150w" sizes="auto, (max-width: 500px) 100vw, 500px" /></p>
<p>ಈ ಸಂದರ್ಭದಲ್ಲಿ ಶ್ರೀಕೃಷ್ಣ ಮಿತ್ರ ಮಂಡಳಿ ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ  ರವಿಶಾಸ್ತ್ರಿ, ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ.ವಿ ಶ್ರೀಧರ್, ವಾಸುದೇವ್ ಭಟ್, ಕೃಷ್ಣ ದಾಸ್ ಪುರಾಣಿ, ಸುಬ್ರಹ್ಮಣ್ಯ ತಂತ್ರಿ, ಹಾಗೂ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  Ekadashi, Mysore, devotees, Sri Krishnadham Math</p>
<p>The post <a href="https://www.justkannada.in/sri-krishnadham-mathmysore/">ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</title>
		<link>https://www.justkannada.in/childrens-ramayana-mysore/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 07:25:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Uncategorized]]></category>
		<category><![CDATA[11-year-old girl]]></category>
		<category><![CDATA[children's Ramayana]]></category>
		<category><![CDATA[kannada]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=157749</guid>

					<description><![CDATA[<p>ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು ಇಲ್ಲ. ಚಿಕ್ಕ ಮಕ್ಕಳಿಂದಿಡಿದು ಎಲ್ಲಾ ವಯಸ್ಸಿವವರಿಗೂ ರಾಮಾಯಣ ಇಷ್ಟ. ಅದರ ಆದರ್ಶಗಳು ಸದಾ ಪ್ರೇರಣಾದಾಯಕ.   ಎಳವೆಯಲ್ಲೇ ಈ ಮಹಾಕಾವ್ಯದಿಂದ ಪ್ರೇರೇಪಿತಗೊಂಡ ನಗರದ ಬಾಲಕಿಯೊಬ್ಬಳು ಈಗ ತನ್ನ 11ನೇ ವಯಸ್ಸಿನಲ್ಲಿ ಕೇವಲ 15 ದಿನಗಳಲ್ಲಿ  36 ಪುಟಗಳ  ಮಕ್ಕಳ ರಾಮಾಯಣ ಬರೆದಿದ್ದು, ಈಗ ಅದು ಪ್ರಕಟಣೆಗೆ ಸಿದ್ದಗೊಂಡಿದೆ. ಭಾನುವಾರ ಈ ಪುಸ್ತಕ ನಗರದ ಶ್ರೀ ಕೃಷ್ಣಧಾಮದಲ್ಲಿ ಲೋಕಾರ್ಪಣೆಗೊಳ್ಳಲಿದೆ. ನಗರದ ಹೆಬ್ಬಾಳದ ನಿವಾಸಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. [&#8230;]</p>
<p>The post <a href="https://www.justkannada.in/childrens-ramayana-mysore/">ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,25,2026 (<a href="http://www.justkannada.in">www.justkannada.in</a>):</strong>  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು ಇಲ್ಲ. ಚಿಕ್ಕ ಮಕ್ಕಳಿಂದಿಡಿದು ಎಲ್ಲಾ ವಯಸ್ಸಿವವರಿಗೂ ರಾಮಾಯಣ ಇಷ್ಟ. ಅದರ ಆದರ್ಶಗಳು ಸದಾ ಪ್ರೇರಣಾದಾಯಕ.   ಎಳವೆಯಲ್ಲೇ ಈ ಮಹಾಕಾವ್ಯದಿಂದ ಪ್ರೇರೇಪಿತಗೊಂಡ ನಗರದ ಬಾಲಕಿಯೊಬ್ಬಳು ಈಗ ತನ್ನ 11ನೇ ವಯಸ್ಸಿನಲ್ಲಿ ಕೇವಲ 15 ದಿನಗಳಲ್ಲಿ  36 ಪುಟಗಳ  ಮಕ್ಕಳ ರಾಮಾಯಣ ಬರೆದಿದ್ದು, ಈಗ ಅದು ಪ್ರಕಟಣೆಗೆ ಸಿದ್ದಗೊಂಡಿದೆ. ಭಾನುವಾರ ಈ ಪುಸ್ತಕ ನಗರದ ಶ್ರೀ ಕೃಷ್ಣಧಾಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಹೆಬ್ಬಾಳದ ನಿವಾಸಿ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಶ್ರೀರಾಮ್  ಹಾಗು  ಸಮತಾ ಶ್ರೀರಾಮ್ ಪುತ್ರಿ   ಧನ್ಯಶ್ರೀ ಎಸ್  ಈ ಸಾಧನೆ ಮಾಡಿರುವ ಪುಟ್ಟ ಬಾಲಕಿ. ಹೆಬ್ಬಾಳದಲ್ಲಿರುವ ಶ್ರೀ ಜ್ಞಾನೇಶ್ವರಿ ವಿದ್ಯಾಸಂಸ್ಥೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆಗೆ ಎಳವೆಯಿಂದಲೇ ರಾಮಾಯಣದ ಬಗ್ಗೆ ಅತೀವ ಆಸಕ್ತಿ.  ತಂದೆ ಹಾಗೂ ತಾಯಿಯಿಂದ ರಾಮಾಯಣ ಕಥೆ ಕೇಳುತ್ತಾ ಬೆಳೆದ ಈಕೆ ಬಳಿಕ ರಾಮಾಯಣದ ಬಗ್ಗೆಗಿನ  ಹೆಚ್ಚಿನ ಓದು, ಪ್ರವಚನಗಳ ಆಲಿಸುವಿಕೆ,  ಮೂಲಕ ಇಡೀ ಮಹಾಕಾವ್ಯವನ್ನು ಅರ್ಥೈಸಿಕೊಂಡಳು ಇದೀಗ ತನ್ನದೇ ಶೈಲಿಯಲ್ಲಿ ರಾಮಾಯಣ ಬಗ್ಗೆಗಿನ ಪುಸ್ತಕ ಬರೆದಿದ್ದಾಳೆ.<img loading="lazy" decoding="async" class="aligncenter size-full wp-image-157752" src="https://www.justkannada.in/wp-content/uploads/2026/07/ramayana.jpg1_.jpg" alt="" width="500" height="325" srcset="https://www.justkannada.in/wp-content/uploads/2026/07/ramayana.jpg1_.jpg 500w, https://www.justkannada.in/wp-content/uploads/2026/07/ramayana.jpg1_-300x195.jpg 300w, https://www.justkannada.in/wp-content/uploads/2026/07/ramayana.jpg1_-150x98.jpg 150w" sizes="auto, (max-width: 500px) 100vw, 500px" /></p>
<p>ಬಾಲಕಾಂಡ, ಅಯೋಧ್ಯಾಕಾಂಡ, ಅರಣ್ಯಕಾಂಡ, ಕಿಷ್ಕಿಂದ ಕಾಂಡ, ಸುಂದರ ಕಾಂಡ, ಯುದ್ಧಕಾಂಡ, ಹಾಗು ಸಿಂಧೂರದ ಕಥೆಯನ್ನು  ವಿದ್ಯಾರ್ಥಿನಿ ಧನ್ಯಶ್ರೀ ಈ ಪುಸ್ತಕದಲ್ಲಿ  ಅಕ್ಷರ ರೂಪಕ್ಕಿಳಿಸಿದ್ದಾಳೆ. ಹನುಮಂತನ ವಿಗ್ರಹಕ್ಕೆ ಯಾಕೆ ಕುಂಕುಮ ಹಚ್ಚುತ್ತಾರೆ ಅನ್ನುವ ಕತೆ ರಾಮ-ಹನುಮಂತನ ಭಾಂಧವ್ಯವನ್ನು ಜಗತ್ತಿಗೆ ತೋರಿಸಿಕೊಡುತ್ತದೆ. ಹೀಗೆ  ರಾಮಾಯಣವನ್ನು ತಾನು  ಅರ್ಥಮಾಡಿಕೊಂಡ ರೀತಿಯಲ್ಲಿಯೇ ಆಕೆ  ಈ ಪುಸ್ತಕದಲ್ಲಿ ಅಕ್ಷರ ರೂಪಕ್ಕಿಳಿಸಿದ್ದಾಳೆ. ಪ್ರತಿ ಅಧ್ಯಾಯದ ಸೊಬಗು ಹೆಚ್ಚಿಸಿರುವುದು ಅಲ್ಲಿ ಬಳಸಲಾಗಿರುವ ರೇಖಾಚಿತ್ರಗಳು.</p>
<p>&#8220;ನನಗೆ ರಾಮಾಯಣ ಎಂದರೆ ತುಂಬಾ ಇಷ್ಟ. ಅದರ ಪಾತ್ರಗಳು ಕೂಡಾ ಇಷ್ಟ. ಹೀಗಾಗಿ ನಾನು ಈ ಪುಸ್ತಕ ಬರೆದೆ ಎನ್ನುತ್ತಾಳೆ ಧನ್ಯಶ್ರೀ. ಆಕೆಯ ಮುಗ್ದ ಮಾತಿನ ರೂಪದಲ್ಲಿಯೇ ಕಥಾ ಹಂದರ ಸಾಗಿದೆ. ರಾಮಾಯಣದ ಪ್ರಮುಖ ಘಟನೆಗಳನ್ನು ತನ್ನ ಕಲ್ಪನೆ ಮೂಲಕ ಆಕೆ ಇಲ್ಲಿ ಓದುಗರ ಮುಂದೆ ಇಟ್ಟಿದ್ದಾಳೆ.</p>
<p>&#8220;ಮಗಳಿಗೆ ಚಿಕ್ಕಂದಿನಿಂದಲೂ ರಾಮಾಯಣದ ಬಗ್ಗೆ ಇನ್ನಿಲ್ಲದ ಆಸಕ್ತಿ. ನಾನಾ ರಾಮಾಯಣ ಮೇಲಣ ಪರೀಕ್ಷೆಗಳು, ಟಿವಿ ಧಾರಾವಾಹಿಗಳು, ರಸಪ್ರಶ್ನೆ ಇತ್ಯಾದಿಗಳಲ್ಲಿಯೇ ಸದಾ ತೊಡಗಿಸಿಕೊಂಡಿದ್ದನ್ನು  ನೋಡಿ, ತಮಾಷೆಗಾಗಿ ನಾನು ನೀನೆ ಈಗ ರಾಮಾಯಣ ಪುಸ್ತಕ ಬರೆಯಬಹುದು ಎಂದು ಹೇಳಿದ್ದನ್ನು ಗಂಭೀರವಾಗಿ ಸ್ವೀಕರಿಸಿ, ಆಕೆ ತನಗೆ ತೋಚಿದ ರೀತಿಯಲ್ಲಿ ರಾಮಾಯಣವನ್ನು ಅಕ್ಷರ ರೂಪಕ್ಕೆ ಇಳಿಸಿದ್ದಾಳೆ. ಪೂರ್ಣವಾಗಿ ಕೈ ಬರಹದಲ್ಲಿಯೇ ಆಕೆ ಈ ಪುಸ್ತಕರ ಬರೆದಿದ್ದಾಳೆ. ಅಯೋಧ್ಯೆಯಲ್ಲಿ ಶ್ರೀ ರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಪೇಜಾವರ  ಶ್ರೀ, ಫಲಿಮಾರು ಶ್ರೀ ಹಾಗೂ ಶ್ರೀ  ವ್ಯಾಸ ಶ್ರೀಗಳ ಪ್ರವಚನ, ಶಿಲ್ಪಿ ಅರುಣ್ ಯೋಗಿರಾಜ್ ಭೇಟಿ ಎಲ್ಲವೂ ಆಕೆಯನ್ನು ಪ್ರಭಾವಿಸಿದವು,&#8221; ಎಂದು ಹೇಳುತ್ತಾರೆ ಆಕೆಯ ತಂದೆ  ಡಾ. ಶ್ರೀ ರಾಮ್.<img loading="lazy" decoding="async" class="aligncenter size-full wp-image-157751" src="https://www.justkannada.in/wp-content/uploads/2026/07/ramayana.jpg" alt="" width="500" height="887" srcset="https://www.justkannada.in/wp-content/uploads/2026/07/ramayana.jpg 500w, https://www.justkannada.in/wp-content/uploads/2026/07/ramayana-169x300.jpg 169w, https://www.justkannada.in/wp-content/uploads/2026/07/ramayana-237x420.jpg 237w, https://www.justkannada.in/wp-content/uploads/2026/07/ramayana-150x266.jpg 150w, https://www.justkannada.in/wp-content/uploads/2026/07/ramayana-300x532.jpg 300w" sizes="auto, (max-width: 500px) 100vw, 500px" /></p>
<p>ಆಕೆಯ ಶಾಲೆಯ ಮುಖ್ಯೋಪಾಧ್ಯಾರಾದ ನಂಜುಂಡಸ್ವಾಮಿ ತಮ್ಮ ವಿದ್ಯಾರ್ಥಿನಿಯ ಈ ಪ್ರಯತ್ನ ಎಲ್ಲಾ ಮಕ್ಕಳಿಗೂ ಪ್ರೇರಣೆ ಎಂದು ಶುಭ ಹಾರೈಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Kannada, 11-year-old girl, children&#8217;s Ramayana, Mysore</p>
<p>The post <a href="https://www.justkannada.in/childrens-ramayana-mysore/">ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ</title>
		<link>https://www.justkannada.in/rahul-gandhi-7/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 06:50:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Dharmendra Pradhan]]></category>
		<category><![CDATA[ministerial post]]></category>
		<category><![CDATA[Rahul Gandhi]]></category>
		<category><![CDATA[Remove]]></category>
		<guid isPermaLink="false">https://www.justkannada.in/?p=157747</guid>

					<description><![CDATA[<p>ನವದೆಹಲಿ,ಜುಲೈ,25,2026 (www.justkannada.in):  ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ ಸಚಿವ ಸ್ಥಾನದಿಂದಲೇ ಅವರನ್ನ ವಜಾ ಮಾಡಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ್ ಭ್ರಷ್ಟಾಚಾರದ ಸಂಕೇತ. ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿ. ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನದಲ್ಲಿ ಇರಬಾರದು  ಎಂದರು. ವಿದ್ಯಾರ್ಥಿಗಳುಮೂರು ಬೇಡಿಕೆ ಇಟ್ಟಿದ್ದಾರೆ. ಮೂರು ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಧರ್ಮೇಂಧ್ರ ಪ್ರಧಾನ್ ರಾಜೀನಾಮೆ [&#8230;]</p>
<p>The post <a href="https://www.justkannada.in/rahul-gandhi-7/">ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,25,2026 (<a href="http://www.justkannada.in">www.justkannada.in</a>): </strong> ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ ಸಚಿವ ಸ್ಥಾನದಿಂದಲೇ ಅವರನ್ನ ವಜಾ ಮಾಡಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ್ ಭ್ರಷ್ಟಾಚಾರದ ಸಂಕೇತ. ಅವರನ್ನ ಸಚಿವ ಸ್ಥಾನದಿಂದ ತೆಗೆದು ಹಾಕಿ. ಅವರು ಯಾವುದೇ ಕಾರಣಕ್ಕೂ ಸಚಿವ ಸ್ಥಾನದಲ್ಲಿ ಇರಬಾರದು  ಎಂದರು.<img loading="lazy" decoding="async" class="aligncenter size-full wp-image-157660" src="https://www.justkannada.in/wp-content/uploads/2026/07/darmendra-pradhan.jpg" alt="" width="500" height="333" srcset="https://www.justkannada.in/wp-content/uploads/2026/07/darmendra-pradhan.jpg 500w, https://www.justkannada.in/wp-content/uploads/2026/07/darmendra-pradhan-300x200.jpg 300w, https://www.justkannada.in/wp-content/uploads/2026/07/darmendra-pradhan-150x100.jpg 150w" sizes="auto, (max-width: 500px) 100vw, 500px" /></p>
<p>ವಿದ್ಯಾರ್ಥಿಗಳುಮೂರು ಬೇಡಿಕೆ ಇಟ್ಟಿದ್ದಾರೆ. ಮೂರು ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಧರ್ಮೇಂಧ್ರ ಪ್ರಧಾನ್ ರಾಜೀನಾಮೆ ನಿಡಲೇಬೇಕು   ಪ್ರಧಾನ್ ಗೆ  ಬೇರೆ ಇಲಾಖೆ ಜವಾಬ್ದಾರಿ ಕೊಟ್ಟರೇ ಸಹಿಸಲ್ಲ. ಬೇರೆ ಖಾತೆ ನಿಡಿದರೇ ಒಪ್ಪುವುದಿಲ್ಲ. ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ದಾಳಿ ಮಾಡುತ್ತಿದೆ. ಪ್ರತಿಭಟನಾ ಸ್ಥಳದಿಂದ ವಿದ್ಯಾರ್ಥಿಗಳನ್ನ ಪೊಲೀಸರು ಓಡಿಸಿದ್ದಾರೆ  ಎಂದು ಆರೋಪಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Dharmendra Pradhan, Remove, ministerial post, Rahul Gandhi</p>
<p>The post <a href="https://www.justkannada.in/rahul-gandhi-7/">ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</title>
		<link>https://www.justkannada.in/commits-suicide-4/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 06:28:28 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Commits suicide]]></category>
		<category><![CDATA[Mother]]></category>
		<category><![CDATA[two children]]></category>
		<guid isPermaLink="false">https://www.justkannada.in/?p=157745</guid>

					<description><![CDATA[<p>ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ [&#8230;]</p>
<p>The post <a href="https://www.justkannada.in/commits-suicide-4/">ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕೋಲಾರ,ಜುಲೈ25,2026 (<a href="http://www.justkannada.in">www.justkannada.in</a>): </strong> ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೋಲಾರದ ಛತ್ರಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ.  ತಾಯಿ ಪ್ರಮೀಳ (36) ಮಗಳು ಸ್ವಪ್ನ ಮಗ ಚರಣ್ ಜೊತೆ ಕೃಷಿಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-121350" src="https://www.justkannada.in/wp-content/uploads/2024/03/water-death.jpg" alt="" width="500" height="300" srcset="https://www.justkannada.in/wp-content/uploads/2024/03/water-death.jpg 500w, https://www.justkannada.in/wp-content/uploads/2024/03/water-death-300x180.jpg 300w, https://www.justkannada.in/wp-content/uploads/2024/03/water-death-150x90.jpg 150w" sizes="auto, (max-width: 500px) 100vw, 500px" /></p>
<p>ಮೃತರು ಬೆಗ್ಲಿಬೇಣಜೇನಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪತ್ನಿ ಮಕ್ಕಳಾಗಿದ್ದು ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Mother, commits suicide, , two children</p>
<p>The post <a href="https://www.justkannada.in/commits-suicide-4/">ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ</title>
		<link>https://www.justkannada.in/dharmendra-pradhan-resignation-cjp/</link>
		
		<dc:creator><![CDATA[prashanth]]></dc:creator>
		<pubDate>Sat, 25 Jul 2026 05:44:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CJP]]></category>
		<category><![CDATA[Dharmendra Pradhan]]></category>
		<category><![CDATA[No compromise]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=157741</guid>

					<description><![CDATA[<p>ನವದೆಹಲಿ,ಜುಲೈ,25,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ತೀವ್ರ ಆಗ್ರಹ ಕೇಳಿ ಬಂದದ್ದು ಕೇಂದ್ರ ಸರ್ಕಾರದ ಜೊತೆ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಇಂದು 3ನೇ ಸುತ್ತನ ಸಭೆ ನಡೆಸಲಿದೆ. ಸಭೆಗೂ ಮುನ್ನ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೇ ಮುಂದಿನ ಸಭೆ ಇಲ್ಲ.  ರಾಜೀನಾಮೆ [&#8230;]</p>
<p>The post <a href="https://www.justkannada.in/dharmendra-pradhan-resignation-cjp/">ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,25,2026 (<a href="http://www.justkannada.in">www.justkannada.in</a>):</strong>  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ತೀವ್ರ ಆಗ್ರಹ ಕೇಳಿ ಬಂದದ್ದು ಕೇಂದ್ರ ಸರ್ಕಾರದ ಜೊತೆ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಇಂದು 3ನೇ ಸುತ್ತನ ಸಭೆ ನಡೆಸಲಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಭೆಗೂ ಮುನ್ನ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೇ ಮುಂದಿನ ಸಭೆ ಇಲ್ಲ.  ರಾಜೀನಾಮೆ ನೀಡದಿದ್ದರೇ ಮುಂದಿನ ಮಾತುಕತೆ ಇಲ್ಲ.  ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒಪ್ಪದಿದ್ದರೇ ಮಾತುಕತೆಗೆ ಅರ್ಥವಿಲ್ಲ ಎಂದು ಹೇಳಿದ್ದಾರೆ.<img loading="lazy" decoding="async" class="aligncenter size-full wp-image-157660" src="https://www.justkannada.in/wp-content/uploads/2026/07/darmendra-pradhan.jpg" alt="" width="500" height="333" srcset="https://www.justkannada.in/wp-content/uploads/2026/07/darmendra-pradhan.jpg 500w, https://www.justkannada.in/wp-content/uploads/2026/07/darmendra-pradhan-300x200.jpg 300w, https://www.justkannada.in/wp-content/uploads/2026/07/darmendra-pradhan-150x100.jpg 150w" sizes="auto, (max-width: 500px) 100vw, 500px" /></p>
<p>ನಿನ್ನೆ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜೀತೇಂದ್ರ ಸಿಂಗ್ ಜೊತೆ ಸಿಜೆಪಿ ನಾಯಕರು ಸಭೆ ನಡೆಸಿ ಚರ್ಚಿಸಿದ್ದರು ಇಂದು ಮಧ್ಯಾಹ್ನೆ 3.30ರ ವೇಳೆಗೆ 3ನೇ ಸಭೆ  ನಡೆಯಲಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ  ವಿಚಾರ ಚರ್ಚೆಯಾಗಲಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: No compromise, Dharmendra Pradhan, resignation, CJP</p>
<p>The post <a href="https://www.justkannada.in/dharmendra-pradhan-resignation-cjp/">ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
