ಕೆರೆಯಲ್ಲಿ ಈಜಲು ಹೋಗಿ ಐವರು ನೀರುಪಾಲು….

ಚಿಕ್ಕಮಗಳೂರು,ನವೆಂಬರ್,25,2020(www.justkannada.in):  ಕೆರೆಯಲ್ಲಿ ಈಜಲು ಹೋಗಿ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.I didn't knew CM BSY will think so cheaply - KPCC President D.K. Shivakumar

ಚಿಕ್ಕಮಗಳೂರು ತಾಲ್ಲೂಕಿನ ವಸ್ತಾರೆ ಬಳಿ  ಹಿರೇಕೆರೆ  ಬಳಿ ಈ ಘಟನೆ ನಡೆದಿದೆ.ರಘು(22), ದಿಲೀಪ್(24),ಸಂದೀಪ್(23), ದೀಪಕ್(20) ಸುದೀಪ್(20) ನೀರುಪಾಲಾದವರು. ಮೃತಪಟ್ಟ ಯುವಕರು ಭೀಗರ ಔತಣಕ್ಕೆಂದು ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ.chikkamagalur-five-death-swim-lake

ಕೆರೆಯ ಬಳಿ ಮೃತರ ಕುಟುಂಬಸ್ಥರ ಆಕ್ರಂದನ  ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Key words: chikkamagalur- five-death- swim -lake.