Tuesday, August 4, 2026

BDA Apartments

Home Front Page ಭಾರತದ ಮೊದಲ ಸಂಯೋಜಿತ  ‘ಏರ್ ಆಂಬ್ಯುಲೆನ್ಸ್’ ಸೇವೆ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ..

ಭಾರತದ ಮೊದಲ ಸಂಯೋಜಿತ  ‘ಏರ್ ಆಂಬ್ಯುಲೆನ್ಸ್’ ಸೇವೆ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ..

ಬೆಂಗಳೂರು, ಸೆಪ್ಟೆಂಬರ್ 8,2020(www.justkannada.in):  ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.CM BS Yeddyurappa- inaugurates -India's- first -integrated -air ambulance- service.

ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

Key words: CM BS Yeddyurappa- inaugurates -India’s- first -integrated -air ambulance- service.