Sunday, September 13, 2026

BDA Apartments

Home Front Page ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ವಿಧಾನಸೌಧಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಡಿ.ಕೆ ಶಿವಕುಮಾರ್ ವಿಧಾನಸೌಧದ ಸುತ್ತ ಪ್ರದಕ್ಷಿಣೆ ಹಾಕಿ  ಮಹಾತ್ಮ ಗಾಂಧೀಜಿ,  ಜವಾಹರ್ ಲಾಲ್ ನೆಹರು, ಬಸವಣ್ಣ ಕೆಂಪೇಗೌಡ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ BDA JK_Adv BDA Adv

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಸಚಿವರಾದ ಕೆ.ಎಚ್ ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿ ಹಲವರು ಸಾಥ್ ನೀಡಿದರು. ಕೆಲವೇ ಕ್ಷಣಗಳಲ್ಲಿ ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.ಪ್ರತಿಮೆಗಳಿಗೆ ಪುಷ್ಪಾರ್ಚನೆ jk02

Key words  CM DK Shivakumar, rounds, Vidhana Soudha