ಸಿಎಂ ಬಿಎಸ್ ವೈ ಅವರೇ ನೀವು ತಡೆಯಾಜ್ಞೆ ತರುವುದಿಲ್ಲವೇ…? ಕಾಂಗ್ರೆಸ್ ಟಾಂಗ್…

ಬೆಂಗಳೂರು,ಮಾರ್ಚ್,6,2021(www.justkannada.in):  ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಬಳಿಕ  ಆರು ಮಂದಿ ಸಚಿವರು ತಮ್ಮ ವಿರುದ್ಧದ ಯಾವುದೇ ಸುದ್ದಿ ಪ್ರಸಾರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತರಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.don't -get - injunction - CM BS Yeddyurappa-Congress- Tong.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದಂತೆ ಕಣ್ಣಿನಲ್ಲಿ ನೋಡಲಾಗದಂತ ಸಿಡಿ ಇದೆಯಂತೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ, ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಸಿಎಂ ಬಿಎಸ್ ವೈಗೆ ಟಾಂಟ್ ನೀಡಿದೆ.shocked-shouted-slogans-against-siddaramaiah-six-congress-workers-suspended-mysore

ಈ ಮೂಲಕ ಸಿಎಂ ಯಡಿಯೂರಪ್ಪಗೆ ಸಂಪುಟದಲ್ಲಿನ ಸಚಿವರ ಸಿಡಿ ಪ್ರಕರಣ ಕುರಿತಂತೆ ಕಾಂಗ್ರೆಸ್  ಲೇವಡಿ ಮಾಡಿದೆ.

Key words:  don’t -get – injunction – CM BS Yeddyurappa-Congress- Tong.