ಡಾ.ಬನ್ನಂಜೆ ಗೋವಿಂದಾಚಾರ್ಯ ನಿಧನ : ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ

ಬೆಂಗಳೂರು,ಡಿಸೆಂಬರ್,13,2020(www.justkannada.in) :  ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.logo-justkannada-mysoreವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಹಾಗೂ ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

Dr.Bannanje-Govindacharya-Died-CM B.S.Yeddyurappa-Condolences

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರು ಹಾಗೂ ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Dr.Bannanje-Govindacharya-Died-CM B.S.Yeddyurappa-Condolences

key words : Dr.Bannanje-Govindacharya-Died-CM B.S.Yeddyurappa-Condolences