ಎಲ್ಲೆಲ್ಲೋ ಬಟ್ಟೆ ಬಿಚ್ಚಿ ಮರ್ಯಾದೆ ಕಳೆದುಕೊಳ್ಳುತ್ತಿರುವ ರಾಜ್ಯ ಬಿಜೆಪಿ ನಾಯಕರಿಗಾಗಿ ಹೊಸ ಬಟ್ಟೆ ಖರೀದಿ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಮಾರ್ಚ್ 21, 2021 (www.justkannada.in): ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ.

ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಅವರಿಗೂ ಒಂದೆರೆಡು ಜೊತೆ ಬಟ್ಟೆ ದಾನ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ ಮಾಜಿ ಸಿಎಂ ಸಿದ್ದು.

ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ನಳಿನ್ ಕುಮಾರ್ ಕಟೀಲ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಒಂದು ತಿಂಗಳೊಳಗೆ ಕಾಂಗ್ರೆಸ್ ಪಕ್ಷ ಬಿಡಲಿದ್ದು, ಅದಕ್ಕಾಗಿಯೇ 90 ಜೊತೆ ಬಟ್ಟೆ ಖರೀದಿಸಿದ್ದಾರೆ ಎಂದು ಕಟೀಲ್ ಟೀಕಿಸಿದ್ದರು.karnataka-covid-siddaramaiha-looty-bjp