ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಸೆಪ್ಟೆಂಬರ್,28,2020(www.justkannada.in) : ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶವ್ಯಕ್ತಪಡಿಸಿದ್ದಾರೆ.jk-logo-justkannada-logo

ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಸರಕಾರದ ವಿರುದ್ಧ ಆಕ್ರೋಶಗೊಂಡಿದ್ದು, ರೈತರ ಪರ ಕಾಂಗ್ರೆಸ್ ನಿಲ್ಲಲಿದೆ. ಬಿಜೆಪಿ ಸರಕಾರವನ್ನು ನಾವು ಬೀಳಿಸುವುದಿಲ್ಲ. ರೈತರೇ ಬಿಜೆಪಿ ಸರಕಾರ ಕಿತ್ತು ಬಿಸಾಕುತ್ತಾರೆ ಎಂದು ಹೇಳಿದ್ದಾರೆ.

key words : Farmers-topple-BJP-government-KPCC-president-D.K.Shivakumar