<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/feed/" rel="self" type="application/rss+xml" />
	<link>https://www.justkannada.in/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2026 09:26:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Just Kannada &#8211; Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/</link>
	<width>32</width>
	<height>32</height>
</image> 
	<item>
		<title> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</title>
		<link>https://www.justkannada.in/mla-belur-gopalakrishna-resign/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 09:26:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belur Gopalakrishna]]></category>
		<category><![CDATA[ministerial]]></category>
		<category><![CDATA[MLA]]></category>
		<category><![CDATA[position]]></category>
		<category><![CDATA[resign]]></category>
		<guid isPermaLink="false">https://www.justkannada.in/?p=158142</guid>

					<description><![CDATA[<p>ಶಿವಮೊಗ್ಗ,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಹಿಂದುಳಿದ ವರ್ಗದಿಂದ ಬಂದಿದ್ದೇನೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಬೇಸರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ  ಶಾಸಕ ಸ್ಥಾನ, ನಿಗಮಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ನೂತನ [&#8230;]</p>
<p>The post <a href="https://www.justkannada.in/mla-belur-gopalakrishna-resign/"> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು  ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಹಿಂದುಳಿದ ವರ್ಗದಿಂದ ಬಂದಿದ್ದೇನೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಬೇಸರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ  ಶಾಸಕ ಸ್ಥಾನ, ನಿಗಮಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.</p>
<p>ನೂತನ ಸಚಿವರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನ ಕೈತಪ್ಪಿದ ಶಾಸಕರ ಬಂಡಾಯ, ಆಕ್ರೋಶ ಭುಗಿಲೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: ministerial, position, MLA ,Belur Gopalakrishna, resign</p>
<p>The post <a href="https://www.justkannada.in/mla-belur-gopalakrishna-resign/"> ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ರಾಜೀನಾಮೆಗೆ ಮುಂದಾದ ಶಾಸಕ ಬೇಳೂರು ಗೋಪಾಲಕೃಷ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವರ ಪಟ್ಟಿಯಲ್ಲಿ ಕೊನೇ ಕ್ಷಣದಲ್ಲಿ ಟ್ವಿಸ್ಟ್: ಮಂಕಾಳು ವೈದ್ಯ ಹೆಸರು ಔಟ್: ಮತ್ತೊಬ್ಬರಿಗೆ ಚಾನ್ಸ್</title>
		<link>https://www.justkannada.in/ministerial-list-mankalu-vaidya/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 08:16:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Mankalu Vaidya]]></category>
		<category><![CDATA[ministerial list]]></category>
		<category><![CDATA[Name]]></category>
		<category><![CDATA[out]]></category>
		<category><![CDATA[Twist]]></category>
		<guid isPermaLink="false">https://www.justkannada.in/?p=158138</guid>

					<description><![CDATA[<p>ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸರ್ಕಾರ ಸಜ್ಜಾಗಿದ್ದು ಈಗಾಗಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೊನೇ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಹೆಸರನ್ನು ತೆಗೆದು ಹಾಕಲಾಗಿದೆ. ನೂತನ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಅವರ ಹೆಸರನ್ನು ತೆಗೆದು  ಈ ಹಿಂದೆ ಸಚಿವರಾಗಿದ್ದ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯ ಅವರ ಹೆಸರನ್ನು ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನ ಸೇರಿಸಲಾಗಿದೆ ಎಂಬ [&#8230;]</p>
<p>The post <a href="https://www.justkannada.in/ministerial-list-mankalu-vaidya/">ಸಚಿವರ ಪಟ್ಟಿಯಲ್ಲಿ ಕೊನೇ ಕ್ಷಣದಲ್ಲಿ ಟ್ವಿಸ್ಟ್: ಮಂಕಾಳು ವೈದ್ಯ ಹೆಸರು ಔಟ್: ಮತ್ತೊಬ್ಬರಿಗೆ ಚಾನ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸರ್ಕಾರ ಸಜ್ಜಾಗಿದ್ದು ಈಗಾಗಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೊನೇ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಹೆಸರನ್ನು ತೆಗೆದು ಹಾಕಲಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನೂತನ ಸಚಿವರ ಪಟ್ಟಿಯಲ್ಲಿದ್ದ ಮಂಕಾಳು ವೈದ್ಯ ಅವರ ಹೆಸರನ್ನು ತೆಗೆದು  ಈ ಹಿಂದೆ ಸಚಿವರಾಗಿದ್ದ ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯ ಅವರ ಹೆಸರನ್ನು ಕೈಬಿಟ್ಟು ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನ ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-158121" src="https://www.justkannada.in/wp-content/uploads/2026/08/ministers.jpg" alt="" width="500" height="215" srcset="https://www.justkannada.in/wp-content/uploads/2026/08/ministers.jpg 500w, https://www.justkannada.in/wp-content/uploads/2026/08/ministers-300x129.jpg 300w, https://www.justkannada.in/wp-content/uploads/2026/08/ministers-150x65.jpg 150w" sizes="auto, (max-width: 500px) 100vw, 500px" /></p>
<p>ಈ ಕುರಿತು ಸ್ಪಷ್ಟನೆ ಕೇಳಲು ಮಂಕಾಳು ವೈದ್ಯ ಅವರು ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದು ಆದರೆ ಸಿಎಂ ಭೇಟಿಗೆ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. <img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಎಐಸಿಸಿ ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರಿರಲಿಲ್ಲ ಇದು ಕೇವಲ ಟೈಪಿಂಗ್ ಮಿಸ್ಟೇಕ್ ಎಂದಿದೆ. ಒಟ್ಟಾರೆ ಇಂದು ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.</p>
<p>Key words: twist ,ministerial list, Mankalu Vaidya,  name, out</p>
<p>The post <a href="https://www.justkannada.in/ministerial-list-mankalu-vaidya/">ಸಚಿವರ ಪಟ್ಟಿಯಲ್ಲಿ ಕೊನೇ ಕ್ಷಣದಲ್ಲಿ ಟ್ವಿಸ್ಟ್: ಮಂಕಾಳು ವೈದ್ಯ ಹೆಸರು ಔಟ್: ಮತ್ತೊಬ್ಬರಿಗೆ ಚಾನ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು: &#8220;ರಾಜೀನಾಮೆ ಕೊಡಿ ಸರ್&#8221; – ತನ್ವೀರ್ ಸೇಠ್ ನಿವಾಸದ ಮುಂದೆ ಬೆಂಬಲಿಗರ ಆಕ್ರೋಶ</title>
		<link>https://www.justkannada.in/mysuru-tanveer-sait-supporters/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 07:28:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[mysuru]]></category>
		<category><![CDATA[resign]]></category>
		<category><![CDATA[supporters]]></category>
		<category><![CDATA[tanveer sait]]></category>
		<category><![CDATA[urge]]></category>
		<guid isPermaLink="false">https://www.justkannada.in/?p=158135</guid>

					<description><![CDATA[<p>ಮೈಸೂರು, ಆಗಸ್ಟ್, 3,2026 (www.justkannada.in):  ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ಅವರ ನಿವಾಸದ ಬಳಿ ಬೆಂಬಲಿಗರು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. &#8220;ರಾಜೀನಾಮೆ ಕೊಟ್ಟುಬಿಡಿ ಸರ್&#8221;, &#8220;ಪಕ್ಷವಿರೋಧಿಗಳಿಗೆ ಸಚಿವ ಸ್ಥಾನ ನೀಡುತ್ತಾರೆ, ನಮಗೇಕೆ ನ್ಯಾಯ ಇಲ್ಲ?&#8221;, &#8220;ಪೇಮೆಂಟ್ ಗಿರಾಕಿಗಳಿಗೆ ಮಂತ್ರಿಗಿರಿ, ನಿಷ್ಠಾವಂತರಿಗೆ ಅನ್ಯಾಯ&#8221; ಎಂದು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. &#8220;ನೀವೇನೂ ತಪ್ಪು ಮಾಡಿಲ್ಲ. ನೆನ್ನೆ-ಮೊನ್ನೆ ಬಂದವರಿಗೆ, ಪಕ್ಷಕ್ಕೆ ಮೋಸ ಮಾಡಿದವರಿಗೆ ಸ್ಥಾನ ಕೊಡುತ್ತಾರೆ. ಇಂತಹ ಸ್ಥಾನದಲ್ಲಿ [&#8230;]</p>
<p>The post <a href="https://www.justkannada.in/mysuru-tanveer-sait-supporters/">ಮೈಸೂರು: &#8220;ರಾಜೀನಾಮೆ ಕೊಡಿ ಸರ್&#8221; – ತನ್ವೀರ್ ಸೇಠ್ ನಿವಾಸದ ಮುಂದೆ ಬೆಂಬಲಿಗರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್, 3,2026 (<a href="http://www.justkannada.in">www.justkannada.in</a>):  </strong>ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ತನ್ವೀರ್ ಸೇಠ್ ಅವರ ನಿವಾಸದ ಬಳಿ ಬೆಂಬಲಿಗರು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>&#8220;ರಾಜೀನಾಮೆ ಕೊಟ್ಟುಬಿಡಿ ಸರ್&#8221;, &#8220;ಪಕ್ಷವಿರೋಧಿಗಳಿಗೆ ಸಚಿವ ಸ್ಥಾನ ನೀಡುತ್ತಾರೆ, ನಮಗೇಕೆ ನ್ಯಾಯ ಇಲ್ಲ?&#8221;, &#8220;ಪೇಮೆಂಟ್ ಗಿರಾಕಿಗಳಿಗೆ ಮಂತ್ರಿಗಿರಿ, ನಿಷ್ಠಾವಂತರಿಗೆ ಅನ್ಯಾಯ&#8221; ಎಂದು ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.</p>
<p>&#8220;ನೀವೇನೂ ತಪ್ಪು ಮಾಡಿಲ್ಲ. ನೆನ್ನೆ-ಮೊನ್ನೆ ಬಂದವರಿಗೆ, ಪಕ್ಷಕ್ಕೆ ಮೋಸ ಮಾಡಿದವರಿಗೆ ಸ್ಥಾನ ಕೊಡುತ್ತಾರೆ. ಇಂತಹ ಸ್ಥಾನದಲ್ಲಿ ಮುಂದುವರಿಯುವುದಕ್ಕೆ ಅರ್ಥವೇ ಇಲ್ಲ&#8221; ಎಂದು ಬೆಂಬಲಿಗರು ತನ್ವೀರ್ ಸೇಠ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.<img loading="lazy" decoding="async" class="aligncenter size-full wp-image-158136" src="https://www.justkannada.in/wp-content/uploads/2026/08/tanveer-sait.jpg1_.jpg" alt="" width="500" height="333" srcset="https://www.justkannada.in/wp-content/uploads/2026/08/tanveer-sait.jpg1_.jpg 500w, https://www.justkannada.in/wp-content/uploads/2026/08/tanveer-sait.jpg1_-300x200.jpg 300w, https://www.justkannada.in/wp-content/uploads/2026/08/tanveer-sait.jpg1_-150x100.jpg 150w" sizes="auto, (max-width: 500px) 100vw, 500px" /></p>
<p>ಹೈಕಮಾಂಡ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು, &#8220;ಅನ್ಯಾಯದ ವಿರುದ್ಧ ಕಠಿಣ ನಿಲುವು ತಾಳಬೇಕು. ಅಗತ್ಯವಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೋರಾಟ ನಡೆಸಿ&#8221; ಎಂದು ಒತ್ತಾಯಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ತನ್ವೀರ್ ಸೇಠ್ ಅವರ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.</p>
<p>ENGLISH SUMMARY&#8230;</p>
<p>Mysuru: Supporters urge Tanveer Sait to resign after Cabinet snub<br />
Following his exclusion from the Karnataka Cabinet, supporters and Youth Congress workers gathered outside MLA Tanveer Sait&#8217;s residence in Mysuru, urging him to resign. They alleged that &#8220;party loyalists are being ignored while undeserving leaders are rewarded&#8221; and expressed anger over the High Command&#8217;s decision. The supporters appealed to Sait to take a strong stand against what they called an injustice.</p>
<p>Key words: Mysuru, Tanveer Sait, Supporters, urge, resign</p>
<p>The post <a href="https://www.justkannada.in/mysuru-tanveer-sait-supporters/">ಮೈಸೂರು: &#8220;ರಾಜೀನಾಮೆ ಕೊಡಿ ಸರ್&#8221; – ತನ್ವೀರ್ ಸೇಠ್ ನಿವಾಸದ ಮುಂದೆ ಬೆಂಬಲಿಗರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</title>
		<link>https://www.justkannada.in/tanveer-sait/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 07:07:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cabinet Snub]]></category>
		<category><![CDATA[Expresses]]></category>
		<category><![CDATA[Mysore.]]></category>
		<category><![CDATA[over]]></category>
		<category><![CDATA[Strong Discontent]]></category>
		<category><![CDATA[tanveer sait]]></category>
		<guid isPermaLink="false">https://www.justkannada.in/?p=158132</guid>

					<description><![CDATA[<p>ಮೈಸೂರು, ಆಗಸ್ಟ್,3:,2026 (www.justkannada.in): ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ತನ್ವೀರ್ ಸೇಠ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. &#8220;ನನ್ನ ಆಸೆ ನಿರಾಸೆಯಾಗಿದೆ. ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ಈಗ ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221; ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, &#8220;ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ [&#8230;]</p>
<p>The post <a href="https://www.justkannada.in/tanveer-sait/">ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,3:,2026 (<a href="http://www.justkannada.in">www.justkannada.in</a>):</strong> ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ತನ್ವೀರ್ ಸೇಠ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. &#8220;ನನ್ನ ಆಸೆ ನಿರಾಸೆಯಾಗಿದೆ. ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ಈಗ ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221; ಎಂದು ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, &#8220;ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ ಯಾವುದೇ ಕ್ರಮವಾಗಲಿಲ್ಲ. ಜಮೀರ್ ಅಹ್ಮದ್ ಮಾತ್ರವಲ್ಲ, ಹಲವರು ಪಕ್ಷದ ವರ್ಚಸ್ಸನ್ನು ಕಡೆಗಣಿಸಿದ್ದಾರೆ&#8221; ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.</p>
<p>&#8220;ನಾನು ಯಾರ ವಿರುದ್ಧವೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ. ಅದಕ್ಕೂ ಒಂದು ಕಾಲ ಬರುತ್ತದೆ. ನನ್ನ ಕೋಪ, ನೋವು ಮತ್ತು ಬೇಸರವನ್ನು ಯಾವುದೇ ಪದಗಳಲ್ಲಿ ವ್ಯಕ್ತಪಡಿಸದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಉಳಿದಿದ್ದೇನೆ&#8221; ಎಂದರು.</p>
<p>&#8220;ಯಾವುದೇ ನಿಗಮ-ಮಂಡಳಿ ಸ್ಥಾನವೂ ಬೇಡ ಎಂದು ಹೇಳಿದ್ದೆ. ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆ ವಿಶ್ವಾಸವನ್ನು ಪಕ್ಷವೇ ಹುಸಿಗೊಳಿಸಿದೆ. ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿ ಆಗಿರುವ ಕಾರಣ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದಾಗಲೂ ಮೌನವಾಗಿದ್ದೆ&#8221; ಎಂದು ಬೇಸರ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-158121" src="https://www.justkannada.in/wp-content/uploads/2026/08/ministers.jpg" alt="" width="500" height="215" srcset="https://www.justkannada.in/wp-content/uploads/2026/08/ministers.jpg 500w, https://www.justkannada.in/wp-content/uploads/2026/08/ministers-300x129.jpg 300w, https://www.justkannada.in/wp-content/uploads/2026/08/ministers-150x65.jpg 150w" sizes="auto, (max-width: 500px) 100vw, 500px" /></p>
<p>&#8220;ದೆಹಲಿ ಹೋಗಿ ಲಾಬಿ ಮಾಡಲಿಲ್ಲ, ಈಗಲೂ ಮಾಡುವುದಿಲ್ಲ. ಪಕ್ಷ ನಮ್ಮನ್ನು ಕಡೆಗಣಿಸಿದೆ. ನನ್ನ ಅವಕಾಶ ತಪ್ಪಲು ರಾಜ್ಯದ ಕೆಲ ನಾಯಕರ ಕೈವಾಡವಿದೆ. ಹೈಕಮಾಂಡ್‌ನಿಂದ ನನಗೆ ಯಾವುದೇ ಅನ್ಯಾಯವಾಗಿಲ್ಲ, ತಪ್ಪು ರಾಜ್ಯ ನಾಯಕರಿಂದಾಗಿದೆ. ಯಾರಿಂದ ಅವಕಾಶ ತಪ್ಪಿದೆ ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ&#8221; ಎಂದು ಎಚ್ಚರಿಕೆ ನೀಡಿದರು.<img loading="lazy" decoding="async" class="aligncenter size-full wp-image-158133" src="https://www.justkannada.in/wp-content/uploads/2026/08/tanveer-sait.jpg" alt="" width="500" height="333" srcset="https://www.justkannada.in/wp-content/uploads/2026/08/tanveer-sait.jpg 500w, https://www.justkannada.in/wp-content/uploads/2026/08/tanveer-sait-300x200.jpg 300w, https://www.justkannada.in/wp-content/uploads/2026/08/tanveer-sait-150x100.jpg 150w" sizes="auto, (max-width: 500px) 100vw, 500px" /></p>
<p>ಮೈಸೂರು ನಗರ ಹಾಗೂ ಜಿಲ್ಲೆಗೆ ಸೇವೆ ಮಾಡುವ ಅವಕಾಶ ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದ ಅವರು, &#8220;ಅಭಿಮಾನಿಗಳು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷದ ಮೇಲೆ ಇದ್ದ ನಂಬಿಕೆ ಕುಸಿದಿದೆ&#8221; ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ರಾಜಕಾರಣದ ಮೌಲ್ಯಗಳ ಮೇಲೂ ಪ್ರಶ್ನೆ ಎತ್ತಿದ ತನ್ವೀರ್ ಸೇಠ್, &#8220;ಮಗು ಅತ್ತರೆ ಮಾತ್ರ ತಾಯಿ ಹಾಲು ಕೊಡುತ್ತಾಳೆ ಎಂಬ ಪರಿಸ್ಥಿತಿ ರಾಜಕಾರಣದಲ್ಲೂ ಬಂದಿದೆಯೇ ಎಂಬ ಅನುಮಾನ ಮೂಡಿದೆ. ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ&#8221; ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>
<p>ENGLISH SUMMARY&#8230;</p>
<p>Tanveer Sait Expresses Strong Discontent Over Cabinet Snub</p>
<p>Mysuru, Aug. 3: Senior Congress leader and ministerial aspirant Tanveer Sait voiced strong disappointment after being denied a cabinet berth, saying his &#8220;trust has been betrayed.&#8221; He claimed he was assured an opportunity after two-and-a-half years but was overlooked. Sait said he would abide by the decision of party workers regarding his next political move, while maintaining that he remains a disciplined Congress worker. He also alleged that state leaders, not the high command, were responsible for denying him the ministerial post.</p>
<p>#TanveerSait #Congress #KarnatakaPolitics #CabinetExpansion #Mysuru #PoliticalNews #JustKannada</p>
<p>Key words: Mysore, Tanveer Sait, Expresses, Strong Discontent, Over, Cabinet Snub</p>
<p>The post <a href="https://www.justkannada.in/tanveer-sait/">ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ</title>
		<link>https://www.justkannada.in/ministerial-position-rudrappa-lamani/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 06:51:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[development #work:]]></category>
		<category><![CDATA[happy]]></category>
		<category><![CDATA[ministerial position]]></category>
		<category><![CDATA[rudrappa lamani]]></category>
		<guid isPermaLink="false">https://www.justkannada.in/?p=158128</guid>

					<description><![CDATA[<p>ಹಾವೇರಿ,ಆಗಸ್ಟ್,3,2026 (www.justkannada.in): ನನಗೆ ಸಚಿವ ಸ್ಥಾನ ನೀಡಿದಕ್ಕೆ ಸಂತೋಷವಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಸಿಕ್ಕಿರುವ ಕುರಿತು ಮಾತನಾಡಿದ ಶಾಸಕ ರುದ್ರಪ್ಪ ಲಮಾಣಿ,  ಇದೀಗ ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ.  ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ.  ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ  ಎಂದರು. ಡಿಕೆ ಶಿವಕುಮಾರ್ ಸಂಪುಟ ಸೇರುತ್ತಿರುವುದಕ್ಕೆ [&#8230;]</p>
<p>The post <a href="https://www.justkannada.in/ministerial-position-rudrappa-lamani/">ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾವೇರಿ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ನನಗೆ ಸಚಿವ ಸ್ಥಾನ ನೀಡಿದಕ್ಕೆ ಸಂತೋಷವಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಸ್ಥಾನ ಸಿಕ್ಕಿರುವ ಕುರಿತು ಮಾತನಾಡಿದ ಶಾಸಕ ರುದ್ರಪ್ಪ ಲಮಾಣಿ,  ಇದೀಗ ಸಿಎಂ ಕಚೇರಿಯಿಂದ ನನಗೆ ಕರೆ ಬಂದಿದೆ.  ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಲಾಗಿದೆ.  ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ  ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಡಿಕೆ ಶಿವಕುಮಾರ್ ಸಂಪುಟ ಸೇರುತ್ತಿರುವುದಕ್ಕೆ ಖುಷಿ ಆಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ದಿ ಕೆಲಸ ಮಾಡುತ್ತೇನೆ ಎಂದು ರುದ್ರಪ್ಪ ಲಮಾಣಿ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  happy, ministerial position, development work,  Rudrappa Lamani</p>
<p>The post <a href="https://www.justkannada.in/ministerial-position-rudrappa-lamani/">ನನಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷ: ಅಭಿವೃದ್ದಿ ಕೆಲಸ ಮಾಡ್ತೇನೆ- ರುದ್ರಪ್ಪ ಲಮಾಣಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಪಟ್ಟಿ  ಹೀಗಿದೆ ನೋಡಿ&#8230;</title>
		<link>https://www.justkannada.in/cabinet-expansion-4/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 05:59:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cabinet- expansion]]></category>
		<category><![CDATA[list]]></category>
		<category><![CDATA[new ministers]]></category>
		<category><![CDATA[released]]></category>
		<guid isPermaLink="false">https://www.justkannada.in/?p=158120</guid>

					<description><![CDATA[<p>ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ರಚನೆ ಕ್ಷಣಗಣನೆ ಆರಂಭವಾಗಿದ್ದು ನೂತನ ಸಚಿವರಾಗುವವರ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಿಂದ ನೂತನ ಸಚಿವ ಪಟ್ಟಿ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದ್ದು ಪಟ್ಟಿಯಲ್ಲಿ , ಜಮೀರ್ ಅಹ್ಮದ್ ಖಾನ್,  ಶಿವರಾಜ್ ತಂಗಡಗಿ, ಹೆಚ್ ಸಿ  ಬಾಲಕೃಷ್ಣ, ಅಜಯ್ ಸಿಂಗ್ , ಕೆಎಸ್ ಬಸವಂತಪ್ಪ,  ಶಿವಲಿಂಗೇಗೌಡ,  ಲಕ್ಷ್ಮಣ್ ಸವದಿ  ಅವರ ಹೆಸರು ಇದೆ. ಹಾಗೆಯೇ ರುದ್ರಪ್ಪ ಲಮಾಣಿ , ಬಿ,ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ , ಚಲುವರಾಯಸ್ವಾಮಿ , ಟಿ.ರಘುಮೂರ್ತಿ ರಿಜ್ವನ್ ಅರ್ಷಾದ್ [&#8230;]</p>
<p>The post <a href="https://www.justkannada.in/cabinet-expansion-4/">ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಪಟ್ಟಿ  ಹೀಗಿದೆ ನೋಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ರಾಜ್ಯ ಸಚಿವ ಸಂಪುಟ ರಚನೆ ಕ್ಷಣಗಣನೆ ಆರಂಭವಾಗಿದ್ದು ನೂತನ ಸಚಿವರಾಗುವವರ ಪಟ್ಟಿ ಬಿಡುಗಡೆಯಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾಂಗ್ರೆಸ್ ಹೈಕಮಾಂಡ್ ನಿಂದ ನೂತನ ಸಚಿವ ಪಟ್ಟಿ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದ್ದು ಪಟ್ಟಿಯಲ್ಲಿ , ಜಮೀರ್ ಅಹ್ಮದ್ ಖಾನ್,  ಶಿವರಾಜ್ ತಂಗಡಗಿ, ಹೆಚ್ ಸಿ  ಬಾಲಕೃಷ್ಣ, ಅಜಯ್ ಸಿಂಗ್ , ಕೆಎಸ್ ಬಸವಂತಪ್ಪ,  ಶಿವಲಿಂಗೇಗೌಡ,  ಲಕ್ಷ್ಮಣ್ ಸವದಿ  ಅವರ ಹೆಸರು ಇದೆ.<img loading="lazy" decoding="async" class="aligncenter size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="auto, (max-width: 500px) 100vw, 500px" /></p>
<p>ಹಾಗೆಯೇ ರುದ್ರಪ್ಪ ಲಮಾಣಿ , ಬಿ,ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ , ಚಲುವರಾಯಸ್ವಾಮಿ , ಟಿ.ರಘುಮೂರ್ತಿ ರಿಜ್ವನ್ ಅರ್ಷಾದ್ ,ಪುಟ್ಟರಂಗಶೆಟ್ಟಿ , ಮಧು ಬಂಗಾರಪ್ಪ  ಸಂತೋಷ್ ಲಡ್ ಮಂಕಾಳು ವೈದ್ಯ,  ಗಾಯಿತ್ರಿ ಶಾಂತಗೌಡ, ಬಸವರಾಜ ರಾಯರೆಡ್ಡಿ ಅವರ ಹೆಸರು ಇದೆ.</p>
<p>ಹಾಗೆಯೇ ವಿಧಾನಸಭೆ ಸ್ಪೀಕರ್ ಆಗಿ ಜಿಎಸ್ ಪಾಟೀಲ್, ಉಪಸಭಾಪತಿಯಾಗಿ ಎಎಸ್ ಪೊನ್ನಣ್ಣಗೆ ಸ್ಥಾನ ಸಿಕ್ಕಿದೆ.</p>
<p>&nbsp;</p>
<p><img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ನೂತನ ಸಚಿವರು ಸಜ್ಜಾಗಿದ್ದು,  ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗುತ್ತಿದೆ.</p>
<p>Key words: cabinet expansion, List, new ministers, released</p>
<p>The post <a href="https://www.justkannada.in/cabinet-expansion-4/">ಸಂಪುಟ ವಿಸ್ತರಣೆಗೆ ಕ್ಷಣಗಣನೆ: ನೂತನ ಸಚಿವರ ಪಟ್ಟಿ  ಹೀಗಿದೆ ನೋಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-61/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 05:38:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[cabinet- expansion]]></category>
		<category><![CDATA[Home Minister]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=158118</guid>

					<description><![CDATA[<p>ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಡಿಕೆ ಶಿವಕುಮಾರ್ ತೀವ್ರ ಕಸರತ್ತು ನಡೆಸುತ್ತಿದ್ದು ಇಂದೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು.  ಸಂಪೂರ್ಣ ಸಂಪುಟ ಇರಬೇಕು.  ಇದರಿಂದ ಮುಖ್ಯಮಂತ್ರಿಗೂ ಬಲ ಬಂದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ಸಚಿವಾಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದು ಕೆಲವೇ ಕ್ಷಣಗಳಲ್ಲಿ ನೂತನ [&#8230;]</p>
<p>The post <a href="https://www.justkannada.in/minister-priyank-kharge-61/">ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong> ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಡಿಕೆ ಶಿವಕುಮಾರ್ ತೀವ್ರ ಕಸರತ್ತು ನಡೆಸುತ್ತಿದ್ದು ಇಂದೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು.  ಸಂಪೂರ್ಣ ಸಂಪುಟ ಇರಬೇಕು.  ಇದರಿಂದ ಮುಖ್ಯಮಂತ್ರಿಗೂ ಬಲ ಬಂದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ಸಚಿವಾಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದು ಕೆಲವೇ ಕ್ಷಣಗಳಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Cabinet expansion, Home Minister, Priyank Kharge</p>
<p>The post <a href="https://www.justkannada.in/minister-priyank-kharge-61/">ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</title>
		<link>https://www.justkannada.in/rains-krs-reservoir-100-feet/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 05:03:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[100 feet]]></category>
		<category><![CDATA[filled]]></category>
		<category><![CDATA[KRS reservoir]]></category>
		<category><![CDATA[rains]]></category>
		<guid isPermaLink="false">https://www.justkannada.in/?p=158116</guid>

					<description><![CDATA[<p>ಮಂಡ್ಯ,ಆಗಸ್ಟ್,3,2026 (www.justkannada.in):  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ. ಜಲಾಶಯಕ್ಕೆ ಅಪಾರ [&#8230;]</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,3,2026 (<a href="http://www.justkannada.in">www.justkannada.in</a>):</strong>  ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು ಈ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 124  ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ  ಕೆಆರ್ ಎಸ್ ಜಲಾಶಯ  ಇದೀಗ 100 ಅಡಿ ಭರ್ತಿಯಾಗಿದೆ. ಕಳೆದ ಕೇವಲ ಮೂರು ದಿನದ ಅಂತರದಲ್ಲಿ ಕೆಆರ್ ಎಸ್ ಜಲಾಶೈದ ನೀರಿನ ಮಟ್ಟ 8 ಅಡಿ ಏರಿಕೆ ಕಂಡಿದೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು    ಸದ್ಯ ಕೆಆರ್ ಎಸ್ ಡ್ಯಾಂಗೆ 32,048 ಕ್ಯೂಸೆಕ್ ನೀರು ಒಳಹರಿವು ಇದೆ. ಇದೇ ರೀತಿ ಮಳೆಯಾದರೇ  ಕೆಆರ್ ಎಸ್ ಜಲಾಶಯ ಭರ್ತಯಾಗಲಿದ್ದು ರೈತರು ಮುಖದಲ್ಲಿ ಮಂದಹಾಸ ಮೂಡಿದೆ.</p>
<p>ಇತ್ತೀಚೆಗೆ ತಮಿಳುನಾಡಿಗೆ 3500 ಕ್ಯೂಸೆಕ್ ಪ್ರತಿನಿತ್ಯ 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿತ್ತು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Rains, KRS reservoir, filled , 100 feet</p>
<p>The post <a href="https://www.justkannada.in/rains-krs-reservoir-100-feet/">ಮುಂಗಾರು ಮಳೆ ಮತ್ತಷ್ಟು ಚುರುಕು: 100 ಅಡಿ ಭರ್ತಿಯಾದ KRS ಜಲಾಶಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS</title>
		<link>https://www.justkannada.in/cm-vijay-is-a-mature-leader/</link>
		
		<dc:creator><![CDATA[mahesh]]></dc:creator>
		<pubDate>Sun, 02 Aug 2026 12:37:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Vijay]]></category>
		<category><![CDATA[confident]]></category>
		<category><![CDATA[D K Shivakumar]]></category>
		<category><![CDATA[He Will Understand the Situation]]></category>
		<category><![CDATA[is a Mature Leader]]></category>
		<guid isPermaLink="false">https://www.justkannada.in/?p=158114</guid>

					<description><![CDATA[<p>&#160; ಬೆಂಗಳೂರು, ಆ. 02: ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂಬ ಆ ರಾಜ್ಯದ ಕಾನೂನು ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, &#8220;ತಮಿಳುನಾಡಿನ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ, ನನಗೆ ತಮಿಳುನಾಡು ನಾಡು ಒಂದು, ಕರ್ನಾಟಕ ಒಂದು, ಎರಡೂ ರಾಜ್ಯಗಳು ಒಂದು ಎಂಬ ಭಾವನೆ ಇದೆ. ಮೇಕೆದಾಟು ಯೋಜನೆ 90% ತಮಿಳುನಾಡಿಗೆ ಲಾಭ. ಯಾವುದೇ ಕಾರಣಕ್ಕೆ ಮೇಕೆದಾಟುವಿನಿಂದ ನೀರನ್ನು ಹಿಂದಕ್ಕೆ ತೆಗೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಾವೇರಿ ನದಿ ನೀರಿನ [&#8230;]</p>
<p>The post <a href="https://www.justkannada.in/cm-vijay-is-a-mature-leader/">CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಆ. 02: ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂಬ ಆ ರಾಜ್ಯದ ಕಾನೂನು ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, &#8220;ತಮಿಳುನಾಡಿನ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ, ನನಗೆ ತಮಿಳುನಾಡು ನಾಡು ಒಂದು, ಕರ್ನಾಟಕ ಒಂದು, ಎರಡೂ ರಾಜ್ಯಗಳು ಒಂದು ಎಂಬ ಭಾವನೆ ಇದೆ. ಮೇಕೆದಾಟು ಯೋಜನೆ 90% ತಮಿಳುನಾಡಿಗೆ ಲಾಭ. ಯಾವುದೇ ಕಾರಣಕ್ಕೆ ಮೇಕೆದಾಟುವಿನಿಂದ ನೀರನ್ನು ಹಿಂದಕ್ಕೆ ತೆಗೆದುಕೊಂಡು ಬರಲು ಸಾಧ್ಯವಿಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.</p>
<p>ಕಾವೇರಿ ನದಿ ನೀರಿನ ವಿಚಾರವಾಗಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಮಿಳುನಾಡು ಸಿಎಂ ಯುವಕರು, ರಾಜಕೀಯದಲ್ಲಿ ಹೊಸಬರಾದರೂ ಅವರು ಪ್ರಬುದ್ಧ ನಾಯಕ. ಅವರು ವಾಸ್ತವ ಪರಿಸ್ಥಿತಿ ಅರಿಯುತ್ತಾರೆ ಎಂಬ ವಿಶ್ವಾಸವಿದೆ. ರಾಜಕೀಯ ಭಿನ್ನಾಭಿಪ್ರಾಯ ಏನೇ ಇದ್ದರೂ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲು ಮುಂದಾಗಿದ್ದಕ್ಕೆ ಅವರಿಗೆ ಅಭಿನಂದಿಸುವೆ&#8221; ಎಂದು ತಿಳಿಸಿದರು.</p>
<p><img loading="lazy" decoding="async" class="alignnone size-full wp-image-158110" src="https://www.justkannada.in/wp-content/uploads/2026/08/dks-1.jpg" alt="" width="500" height="282" srcset="https://www.justkannada.in/wp-content/uploads/2026/08/dks-1.jpg 500w, https://www.justkannada.in/wp-content/uploads/2026/08/dks-1-300x169.jpg 300w, https://www.justkannada.in/wp-content/uploads/2026/08/dks-1-150x85.jpg 150w" sizes="auto, (max-width: 500px) 100vw, 500px" /></p>
<p>&#8220;ಕಾವೇರಿ ವಿಚಾರವಾಗಿ ಪರಿಸ್ಥಿತಿ ಬಿಗುವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಭೇಟಿ ನೀಡುವ ಕಾರ್ಯಕ್ರಮ ಮುಂದೂಡಲು ಒಪ್ಪಿದ್ದಾರೆ. ಅವರು ಇಲ್ಲಿಗೆ ಬಂದಾಗ ಅವರ ವಿರುದ್ಧ ಘೋಷಣೆ ಕೂಗುವುದು ಸರಿಯಲ್ಲ. ನಾವು ಪರಸ್ಪರ ಗೌರವಿಸಿ, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಂತಿಮವಾಗಿ ನಾವೆಲ್ಲರೂ ಭಾರತೀಯರು, ಒಟ್ಟಾಗಿ ಕೆಲಸ ಮಾಡಬೇಕು. ನಾವು ತಮಿಳುನಾಡು ನಡೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ನಾವು ನೆಲದ ಕಾನೂನು ಹಾಗೂ ಆದೇಶ ಪಾಲನೆ ಮಾಡುತ್ತಿದ್ದೇವೆ. ಹೀಗಾಗಿ ಯಾವುದೇ ತೊಂದರೆ ಆಗುವುದಿಲ್ಲ ಎಂಬ ವಿಶ್ವಾಸವಿದೆ&#8221; ಎಂದರು</p>
<p>ತಮಿಳುನಾಡು ಸಿಎಂ ಜೊತೆ ಸಭೆ ಯಾವಾಗ ಎಂದು ಕೇಳಿದಾಗ, &#8220;ನಾನು ಈ ಸಭೆಯನ್ನು ಕದ್ದುಮುಚ್ಚಿ ಮಾಡುವುದಿಲ್ಲ. ನಿಮಗೆ ಮಾಹಿತಿ ನೀಡುತ್ತೇವೆ&#8221; ಎಂದರು.</p>
<p>Key words: CM Vijay, is a Mature Leader, Confident, He Will Understand the Situation, D.K. Shivakumar</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p><strong>CM Vijay is a Mature Leader, Confident He Will Understand the Situation: D.K. Shivakumar</strong></p>
<p><strong>Bengaluru, Aug. 2:</strong> Responding to a question about the Tamil Nadu Law Minister&#8217;s statement that the state would approach the Supreme Court, Karnataka Deputy Chief Minister D.K. Shivakumar said, &#8220;I do not wish to comment on Tamil Nadu&#8217;s internal matters. For me, Tamil Nadu and Karnataka are like one family. The Mekedatu project will benefit Tamil Nadu by nearly 90%. Under no circumstances can water be diverted back because of the Mekedatu project.&#8221;</p>
<p><img loading="lazy" decoding="async" class="alignnone size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="auto, (max-width: 500px) 100vw, 500px" /></p>
<p>Shivakumar was addressing the media after the all-party meeting on the Cauvery river water issue held at the Chief Minister&#8217;s official residence, Krishna, on Sunday.</p>
<p>Referring to Tamil Nadu Chief Minister Vijay, Shivakumar said, &#8220;Although he is young and relatively new to politics, he is a mature leader. I am confident that he understands the ground realities. Despite political differences, I congratulate him for expressing his willingness to visit Karnataka.&#8221;</p>
<p>&nbsp;</p>
<p>The post <a href="https://www.justkannada.in/cm-vijay-is-a-mature-leader/">CM ವಿಜಯ್ ಪ್ರಬುದ್ಧ ನಾಯಕರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ; DKS</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್</title>
		<link>https://www.justkannada.in/cm-d-k-shivakumar-20/</link>
		
		<dc:creator><![CDATA[mahesh]]></dc:creator>
		<pubDate>Sun, 02 Aug 2026 12:24:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Based on Legal Experts' Advice]]></category>
		<category><![CDATA[CM D. K. Shivakumar]]></category>
		<category><![CDATA[Decision on]]></category>
		<category><![CDATA[Supreme Court Appeal]]></category>
		<category><![CDATA[Will Be Taken]]></category>
		<guid isPermaLink="false">https://www.justkannada.in/?p=158112</guid>

					<description><![CDATA[<p>&#160; ಬೆಂಗಳೂರು, ಆ. 02: &#8220;ಸಂಕಟ ಸೂತ್ರದ ವಿಚಾರದಲ್ಲಿ ಕಾನೂನನ್ನು ಗಮನದಲ್ಲಿಟ್ಟು ಕೊಂಡು ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲೂ ಕಾನೂನು ತಜ್ಞರ ಸಲಹೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಆರಂಭಿಕ ಹಂತದಲ್ಲಿದ್ದು, ಮುಂಬರುವ ಜನವರಿ ತಿಂಗಳವರೆಗೂ ಪ್ರತಿ 15 ದಿನಕ್ಕೊಮ್ಮೆ ಕಾವೇರಿ ಸಮಿತಿ ಹಾಗೂ ಪ್ರಾಧಿಕಾರ ಸಭೆ ಮಾಡಲಿದ್ದಾರೆ. ಹೀಗಾಗಿ ನಾವು ಎಚ್ಚರ ವಹಿಸಬೇಕು&#8221; ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. [&#8230;]</p>
<p>The post <a href="https://www.justkannada.in/cm-d-k-shivakumar-20/">ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಬೆಂಗಳೂರು, ಆ. 02: &#8220;ಸಂಕಟ ಸೂತ್ರದ ವಿಚಾರದಲ್ಲಿ ಕಾನೂನನ್ನು ಗಮನದಲ್ಲಿಟ್ಟು ಕೊಂಡು ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ವಿಚಾರದಲ್ಲೂ ಕಾನೂನು ತಜ್ಞರ ಸಲಹೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಆರಂಭಿಕ ಹಂತದಲ್ಲಿದ್ದು, ಮುಂಬರುವ ಜನವರಿ ತಿಂಗಳವರೆಗೂ ಪ್ರತಿ 15 ದಿನಕ್ಕೊಮ್ಮೆ ಕಾವೇರಿ ಸಮಿತಿ ಹಾಗೂ ಪ್ರಾಧಿಕಾರ ಸಭೆ ಮಾಡಲಿದ್ದಾರೆ. ಹೀಗಾಗಿ ನಾವು ಎಚ್ಚರ ವಹಿಸಬೇಕು&#8221; ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.</p>
<p><strong>ಕಬಿನಿ ಜಲಾಶಯ ಭರ್ತಿ; ಸುರಕ್ಷತೆ ದೃಷ್ಟಿಯಿಂದ ನೀರು ಹರಿಸಿದ್ದೇವೆ</strong></p>
<p>&#8220;ಈ ಹಿಂದಿನ ವರ್ಷಗಳಲ್ಲಿ ನಾವು ತಮಿಳುನಾಡಿಗೆ ಜೂನ್ ತಿಂಗಳಲ್ಲಿ 9.19 ಟಿಎಂಸಿ ನೀರು ಹಾರಿಸಿದ್ದೆವು. ಆದರೆ ಈ ವರ್ಷ 2.9 ಟಿಎಂಸಿ ನೀರು ಬಿಟ್ಟಿದ್ದೇವೆ. ಕಳೆದ ವರ್ಷ ಜುಲೈ ನಲ್ಲಿ 31 ಟಿಎಂಸಿ ನೀರು ಹರಿಸಲಾಗಿತ್ತು. ಈ ವರ್ಷ 0.7 ಟಿಎಂಸಿ ನೀರು ಮಾತ್ರ ಹರಿಸಿದ್ದೇವೆ. ನಾವು ಈ ವರ್ಷ ಈವರೆಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ನಾವು ಹರಿಸಿರುವುದು 3.6 ಟಿಎಂಸಿ ಮಾತ್ರ. ನಾವು ಈ ವರ್ಷ ಜಲಾಶಯಗಳಿಂದ ನೀರು ಬಿಟ್ಟಿಲ್ಲ. ಕಬಿನಿ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಅದರ ಸುರಕ್ಷತೆ ಹಿತದೃಷ್ಟಿಯಿಂದ ಅಣೆಕಟ್ಟು ಮೂಲಕ ನೀರು ಹರಿಸಲು ಆದೇಶ ನೀಡಿದ್ದೇವೆ&#8221; ಎಂದರು.</p>
<p>&#8220;ಈ ವಿಚಾರದಲ್ಲಿ ಎಲ್ಲಾ ಸಂಸದರು, ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದ್ದಾರೆ. ಆ ನಾಯಕರ ಸಲಹೆಗಳನ್ನು ಕಾನೂನು ಚೌಕಟ್ಟಿನಲ್ಲಿ ತಜ್ಞರು ಹಾಗೂ ಸಚಿವ ಸಹೋದ್ಯೋಗಿಗಳ ಜೊತೆ ಚರ್ಚೆ ಮಾಡುತ್ತೇವೆ&#8221; ಎಂದು ತಿಳಿಸಿದರು.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>ಬಂದ್ ಕೈಬಿಡುವಂತೆ ಸಂಘಟನೆಗಳಲ್ಲಿ ಮನವಿ:</strong></p>
<p>&#8220;ಕೆಲವು ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ದೇವರು ಕಳೆದ ಎರಡು ದಿನಗಳಿಂದ ಕೃಪೆ ತೋರಿದ ಪರಿಣಾಮ ಪರಿಸ್ಥಿತಿ ಶಾಂತವಾಗಿದೆ. ರೈತರು, ಕನ್ನಡ ಪರ ಎಲ್ಲಾ ಸಂಘಟನೆಗಳು ಆ. 13ರಂದು ಹಮ್ಮಿಕೊಂಡಿರುವ ಬಂದ್ ಅನ್ನು ಕೈ ಬಿಡಬೇಕು. ಸಂಘಟನೆ ಜೊತೆಗೆ ನಾನು ಹಾಗೂ ಸಚಿವರು ಚರ್ಚೆ ಮಾಡುತ್ತೇವೆ. ಬಂದ್ ಮಾಡುವುದರಿಂದ ಯಾವುದೇ ಪರಿಹಾರ ಸಿಗಲ್ಲ. ಸರ್ಕಾರವೇ ನಿಮ್ಮ ಪರವಾಗಿ ನಿಂತಿರುವಾಗ ಪ್ರತಿಭಟನೆ ಮಾಡುವ ಅಗತ್ಯವಿಲ್ಲ&#8221; ಎಂದು ತಿಳಿಸಿದರು.</p>
<p><img loading="lazy" decoding="async" class="alignnone size-full wp-image-101816" src="https://www.justkannada.in/wp-content/uploads/2022/12/krs.jpg" alt="" width="500" height="318" srcset="https://www.justkannada.in/wp-content/uploads/2022/12/krs.jpg 500w, https://www.justkannada.in/wp-content/uploads/2022/12/krs-300x191.jpg 300w" sizes="auto, (max-width: 500px) 100vw, 500px" /></p>
<p><strong>ತಮಿಳುನಾಡಿನ ಹೆಜ್ಜೆಯನ್ನು ಗಮನಿಸುತ್ತೇವೆ:</strong></p>
<p>&#8220;ತಮಿಳುನಾಡು ಸಂಕಟ ಸೂತ್ರದ ಬಗ್ಗೆ ಬೇಡಿಕೆ ಇಟ್ಟಿದ್ದು, ಡಿಎಂಕೆ ಖಾಸಗಿಯಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದನ್ನು ಕಾನೂನು ಚೌಕಟ್ಟಿನಲ್ಲಿ ಉತ್ತರ ನೀಡುತ್ತೇವೆ. ನನ್ನ ಅನುಭವದ ಪ್ರಕಾರ ಇಂತಹ ವಿಚಾರದಲ್ಲಿ ಖಾಸಗಿ ಅರ್ಜಿಗಳಿಗೆ ಮಾನ್ಯತೆ ನೀಡುವುದು ಬಹಳ ಕಡಿಮೆ. ನ್ಯಾಯಾಲಯ ವಿಚಾರದಲ್ಲಿ ಹಿರಿಯರ ಅನುಭವ ಪರಿಗಣಿಸಬೇಕು. ತಮಿಳುನಾಡು ಮುಂದೆ ಯಾವ ಹೆಜ್ಜೆ ಇಡುತ್ತದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ. ಅವರು ಎಷ್ಟು ಕೃಷಿ ಭೂಮಿಗೆ ನೀರು ಬಳಸುತ್ತಾರೆ ಎಂಬುದನ್ನು ಗಮನಿಸುತ್ತೇವೆ&#8221; ಎಂದರು.</p>
<p>&#8220;ನೀರು ಹಂಚಿಕೆ ವಿಚಾರವಾಗಿ ಸಮಿತಿ ಹಾಗೂ ಪ್ರಾಧಿಕಾರ ನಿರಂತರವಾಗಿ ಮಾಹಿತಿ ಪಡೆದು ಸಭೆ ನಡೆಸಲಿದೆ. ಬರ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಪತ್ರ ಬರೆದು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ನಾವು ಸೌಹಾರ್ದತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಲು ಬಯಸುತ್ತೇವೆ. ಹೀಗಾಗಿ ರೈತರು, ಜನ ಪ್ರತಿನಿಧಿಗಳು, ಕಾನೂನು ತಜ್ಞರು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆಯಲಾಗುವುದು&#8221; ಎಂದರು.</p>
<p><strong>ಆಗಸ್ಟ್ ಅಂತ್ಯದ ವೇಳೆ ವರದಿ ಪಡೆದು ಬರ ಘೋಷಣೆ ತೀರ್ಮಾನ</strong></p>
<p><img loading="lazy" decoding="async" class="alignnone size-full wp-image-113770" src="https://www.justkannada.in/wp-content/uploads/2023/10/kurubur-shanthakumar.webp" alt="" width="500" height="750" srcset="https://www.justkannada.in/wp-content/uploads/2023/10/kurubur-shanthakumar.webp 500w, https://www.justkannada.in/wp-content/uploads/2023/10/kurubur-shanthakumar-200x300.webp 200w" sizes="auto, (max-width: 500px) 100vw, 500px" /></p>
<p>&#8220;ಬರದ ಘೋಷಣೆ ವಿಚಾರವಾಗಿ ನಾವು ಈಗಲೇ ತೀರ್ಮಾನ ಮಾಡಿಲ್ಲ. ಆಗಸ್ಟ್ ಅಂತ್ಯದ ವೇಳೆಗೆ ಮಾಹಿತಿ ಪಡೆದ ಬಳಿಕ ಕಂದಾಯ ಸಚಿವರು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಮಾಡುತ್ತಾರೆ. ನಂತರ ಸಚಿವ ಸಂಪುಟದಲ್ಲಿ ಮಂಡಿಸುತ್ತಾರೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ವಾಸ್ತವಾಂಶ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು&#8221; ಎಂದು ತಿಳಿಸಿದರು.</p>
<p>&#8220;ವಿರೋಧ ಪಕ್ಷದ ನಾಯಕರು ಬರ ಘೋಷಣೆ ಮಾಡಿ ಎಂದು ಹೇಳುತ್ತಿದ್ದರು. ಅವರು ಕಂದಾಯ ಸಚಿವರಾಗಿ ಅನುಭವ ಹೊಂದಿದ್ದಾರೆ. ಅವರು ರಾಜಕೀಯವಾಗಿ ಮಾತನಾಡಿದಾಗ ನಾವು ತಲೆ ಕೆಡಿಸಿಕೊಳ್ಳಲ್ಲ. ಈ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಸಲಹೆ ನೀಡಿದರೆ ಅದನ್ನು ಸ್ವೀಕರಿಸಲು ಸರ್ಕಾರ ಮುಕ್ತವಾಗಿದೆ. ಯಾರು ಏನೇ ಸಲಹೆ ಇದ್ದರು ಉಪಮುಖ್ಯಮಂತ್ರಿಗಳ ಬಳಿ ನೀಡಬಹುದು&#8221; ಎಂದು ಹೇಳಿದರು.</p>
<p>Key words: Decision on, Supreme Court Appeal, Will Be Taken, Based on Legal Experts&#8217; Advice, CM D.K. Shivakumar</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>SUMMARY:</strong></p>
<p><strong>Decision on Supreme Court Appeal Will Be Taken Based on Legal Experts&#8217; Advice: CM D.K. Shivakumar</strong></p>
<p><strong>Bengaluru, Aug. 2:</strong> &#8220;On the issue of the distress-sharing formula, we will take a decision after examining the legal aspects and consulting legal experts. Even regarding the filing of an appeal before the Supreme Court, we will hold discussions based on the advice of legal experts before making a decision. We are currently in the initial stage, and the Cauvery Water Management Committee and the Cauvery Water Management Authority will hold meetings every 15 days until next January. Therefore, we must remain vigilant,&#8221; said Chief Minister <strong>D.K. Shivakumar</strong>.</p>
<p>The post <a href="https://www.justkannada.in/cm-d-k-shivakumar-20/">ಕಾನೂನು ತಜ್ಞರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ಮೇಲ್ಮನವಿ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
