ನಾನು ಈ ಸ್ಥಾನದಲ್ಲಿ ಇರುವುದಕ್ಕೆ ಆರ್ ಎಸ್ ಎಸ್ ಕಾರಣ- ಸಿದ್ಧರಾಮಯ್ಯಗೆ ಸಿಎಂ ಬಿಎಸ್ ವೈ ಟಾಂಗ್…

ಬೆಂಗಳೂರು,ಮಾರ್ಚ್,5,2021(www.justkannada.in): ವಿರೋಧ ಪಕ್ಷದ ನಾಯಕರು ಪದೇ ಪದೇ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಾರೆ.  ಕಾಂಗ್ರೆಸ್ ಆರ್ ಎಸ್ ಎಸ್ ಬಗ್ಗೆ ಮಾತನಾಡಿದಷ್ಟು ಪ್ರಬಲವಾಗುತ್ತೆ ಎಂದು ಸಿದ್ಧರಾಮಯ್ಯಗೆ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.jk

ಈ ಕುರಿತು ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರು ಪದೇ ಪದೇ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಾರೆ. ನಾನು ಈ ಸ್ಥಾನದಲ್ಲಿ ಇರಲು ಆರ್ ಎಸ್ ಎಸ್ ಕಾರಣ. ಪ್ರಧಾನಿಯೇ ಆರ್ ಎಸ್ ಎಸ್ ನಿಂದ ಬಂದವರು. ಕಾಂಗ್ರೆಸ್ ಆರ್ ಎಸ್ ಎಸ್ ಬಗ್ಗೆ ಮಾತನಾಡಿದಷ್ಟು ಪ್ರಬಲವಾಗುತ್ತೆ. ಆರ್ ಎಸ್ ಎಸ್ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತೇನೆ ಎಂದರು.RSS - reason – position- CM BS Yeddyurappa- Tong -Siddaramaiah.

Key words: RSS – reason – position- CM BS Yeddyurappa- Tong -Siddaramaiah.