ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ನಿಧನ…

ಬೆಂಗಳೂರು,ಆ,4,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಇಂದು ನಿಧನರಾಗಿದ್ದಾರೆ.JDS MLA -Shira constituency -: B. Satyanarayana,- passes away.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ಬಿ. ಸತ್ಯನಾರಾಯಣ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ಕಳೆದ ಕೆಲದಿನಗಳಿಂದ ಶಾಸಕ ಸತ್ಯನಾರಾಯಣ ಆನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಶಾಸಕ ಸತ್ಯನಾರಾಯಣ್ ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: JDS MLA -Shira constituency -: B. Satyanarayana,- passes away.