ಮಂಗಳೂರು ಏರ್ ಪೋರ್ಟ್ ಗೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿ ಅರೆಸ್ಟ್…

kannada t-shirts

ಮಂಗಳೂರು,ಆ,20,2020(www.justkannada.in): ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನ ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.jk-logo-justkannada-logo

ಉಡುಪಿ ಜಿಲ್ಲೆ ಕಾರ್ಕಾಳ ತಾಲ್ಲೂಕಿನ ಮುರಾಡಿ ನಿವಾಸಿ ವಸಂತ(33) ಬಂಧಿತ ಆರೋಪಿ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಆರೋಪಿ ವಸಂತ ಕರೆ ಮಾಡಿದ್ದನು. ಈ ವೇಳೆ ಫೋನ್ ಟ್ರ್ಯಾಕ್ ಮಾಡಿ ಆರೋಪಿ ವಸಂತನನ್ನ ಬಜಪೆ ಪೊಲೀಸರು ಬಂಧಿಸಿದ್ದಾರೆ.arrest-accused-bomb-calls-mangalore-airport

ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Arrest -accused –bomb- calls – Mangalore airport

website developers in mysore