ಆಷಾಢ ಶುಕ್ರವಾರ ಹಿನ್ನೆಲೆ: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಹರಿದು ಬಂದ ಜನ ಸಾಗರ..

 

ಮೈಸೂರು,ಜು,5,2019(www.justkannada.in): ಇಂದು ಆಷಾಢ ಶುಕ್ರವಾರದ ಪೂಜಾ ಕಾರ್ಯಕ್ರಮ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ  ಜನ ಸಾಗರ ಹರಿದು ಬಂದಿದ್ದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಿದ್ದಾರೆ.

ಬೆಳಿಗ್ಗೆಯಿಂದ ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ತಾಯಿ ಚಾಮುಂಡೇಶ್ವರಿ ದರ