ಮದ್ಯ ಹಂಚದಂತೆ ಹೇಳಿದ್ದಕ್ಕೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ….

ಹಾಸನ,ಡಿಸೆಂಬರ್,22,2020(www.justkannada.in):  ಗ್ರಾಮಪಂಚಾಯತ್ ಚುನಾವಣೆ ಹಿನ್ನೆಲೆ ಮತಗಟ್ಟೆ ಬಳಿ ಮದ್ಯ ಹಂಚುತ್ತಿದ್ದನ್ನ ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.Teachers,solve,problems,Government,bound,Minister,R.Ashok

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ರುದ್ರಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೊಣನೂರು ಪಿಎಸ್ ಐ ಅಜಯ್ ಕುಮಾರ್ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಮತಗಟ್ಟೆ ಬಳಿ ಊಟ ಮತ್ತು ಮದ್ಯ ಹಂಚತ್ತಿದ್ದರು. ಈ ವೇಳೆ ಮದ್ಯ ಹಂಚದಂತೆ ಪೊಲೀಸರು ಬುದ್ದಿ ಹೇಳಿದ್ದಕ್ಕೆ ಪೊಲೀಸ್ ಸಿಬ್ಬಂದಿಯ ಮೇಲೆಯೇ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.attack-assult-police-allegedly-not-sharing-alcohol-hassan

ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Attack –assult- police – allegedly -not sharing –alcohol-hassan