ಬೆಂಗಳೂರು ಗಲಭೆ ಪ್ರಕರಣ: 14 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಬೆಂಗಳೂರು, ಆಗಸ್ಟ್, 19, 2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಸ್ಥಳಾಂತರಿಸಲಾಯಿತು.jk-logo-justkannada-logo

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನಂತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ಹಿನ್ನೆಲೆ ವಿಧಿಸಲಾಗಿದ್ದು, ಆರೋಪಿಗಳನ್ನ ಸೂಕ್ತ ಭದ್ರತೆಯೊಂದಿಗೆ ಪೊಲೀಸರು ಬಿಎಂಟಿಸಿ ಬಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.Bangalore -riot case-14 accused- shift - Parappana Agrahara- jail.

key words: Bangalore -riot case-14 accused- shift – Parappana Agrahara- jail.