ಬೆಳಗಾವಿ ಕನ್ನಡಿಗರದ್ದು, ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾರ ಅಪ್ಪಣೆ ಬೇಕಿಲ್ಲ ; ಕರವೇ ನಾರಾಯಣಗೌಡ

ಬೆಳಗಾವಿ, ಆಗಸ್ಟ್, 28, 2020(www.justkannada.in) ; ಬೆಳಗಾವಿ ಜಿಲ್ಲೆ ಕನ್ನಡಿಗರದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾರ ಅಪ್ಪಣೆಯೂ ಬೇಕಿಲ್ಲ. ಮರಾಠಿಗರ ಗೂಂಡಾಗಿರಿಗೆ ಕನ್ನಡಿಗರು ಹೆದರಲ್ಲ ಎಂದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ  ನಾರಾಯಣಗೌಡ ಆಕ್ರೋಶವ್ಯಕ್ತಪಡಿಸಿದ್ದಾರೆ.

Belgavi- statue-Rayanna-establishment-need-anyone's-order-Karave-Narayana Gowda

 

ಬೆಳಗಾವಿಯಲ್ಲಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಮರಾಠಿಗರು ಚಪ್ಪಲಿ ಎಸೆದಿರುವುದನ್ನು ಖಂಡಿಸಿ, ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Key words ; Belgavi- statue-Rayanna-establishment-need-anyone’s-order-Karave-Narayana Gowda