ಕೃಷಿಕಾಯ್ದೆ ವಿರೋಧಿಸಿ ಮಾ.26 ರಂದು ಭಾರತ್ ಬಂದ್: ತಟಸ್ಥವಾಗಿರಲು ಕೋಡಿಹಳ್ಳಿ ಚಂದ್ರಶೇಖರ್ ನಿರ್ಧಾರ…

kannada t-shirts

ಬೆಂಗಳೂರು,ಮಾರ್ಚ್,24,2021(www.justkannada.in):  ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಮಧ್ಯೆ ಭಾರತ್ ಬಂದ್ ನಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಿಂದೆ ಸರಿದಿದ್ದಾರೆ.jk

ಮಾರ್ಚ್ 26 ರಂದು ಕರೆ ನೀಡಲಾಗಿರುವ ಭಾರತ್ ಬಂದ್ ವೇಳೆ ತಟಸ್ಥವಾಗಿರಲು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಅವರು,ಯಾವುದೇ ತಯಾರಿ ಇಲ್ಲದೆ ಬಂದ್ ಸಾಧ್ಯವಿಲ್ಲ. ಈಗ ಬಂದ್ ಮಾಡಿದ್ರೆ ಯಶಸ್ವಿಯಾಗುವುದಿಲ್ಲ. ಬಂದ್ ಮಾಡಿಕೊಳ್ಳುವವರು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

Bharat Bandh – March 26 –farmer leader- Kodihalli Chandrashekhar'-decision
ಕೃಪೆ-internet

ಬೆಲೆ ಏರಿಕೆ, ಕೃಷಿ ಕಾಯ್ದೆ ಮತ್ತು ಖಾಸಗೀಕರಣವನ್ನು ವಿರೋಧಿಸಿ  ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾದಿಂದ ಮಾರ್ಚ್ 26 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

Key words: Bharat Bandh – March 26 –farmer leader- Kodihalli Chandrashekhar’-decision

 

website developers in mysore