ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು : ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ

kannada t-shirts

ಬೆಂಗಳೂರು,ಫೆಬ್ರವರಿ,16,2021(www.justkannada.in) : ಮೂರು ಉಪಚುನಾಪಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.BJP,by,election,Candidates,Win,CM B.S.Yeddyurappaಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯಧ್ಯಕ್ಷರು ಈ ಬಗ್ಗೆ ಗಮನಹರಿಸುತ್ತಾರೆ. ಉಪಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

key words : BJP-by-election-Candidates-Win-CM B.S.Yeddyurappa

website developers in mysore