ಸಿಡಿ ಪ್ರಕರಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಮುಕ್ತಾಯ…

ಬೆಂಗಳೂರು,ಮಾರ್ಚ್,29,2021(www.justkannada.in):  ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಮುಕ್ತಾಯವಾಗಿದೆ.Government,Social,Economic,Educational,survey,Report,Should,receive,Former CM,Siddaramaiah 

ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಚಾರಣೆಗೆ ಹಾಜರಾಗುವಂತೆ  ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.CD case-Former minister -Ramesh jarakiholi –hearing

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಹಾಗೂ ಎಸ್ ಐಟಿ ಅವರು ರಮೇಶ್ ಜಾರಕಿಹೊಳಿಯನ್ನು ಸುಮಾರು ನಾಲ್ಕೂವರೆ  ಗಂಟೆಗಳ ಕಾಲ ವಿಚಾರಣೆ ನಡೆಸಿದರು ಎನ್ನಲಾಗಿದೆ. ಈ ವೇಳೆ  ಹಲವು ಪ್ರಶ್ನೆಗಳಿಗೆ ರಮೇಶ್ ಜಾರಕಿಹೊಳಿ ಉತ್ತರ ನೀಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ವಕೀಲರ ಜೊತೆ ಚರ್ಚಿಸುತ್ತೇನೆ. 4 ದಿನದ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು ಎನ್ನಲಾಗಿದೆ.

Key words: CD case-Former minister -Ramesh jarakiholi –hearing