ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಸಚಿವ ರಮೇಶ್ ಜಾರಕಿಹೊಳಿ‌…

ಬೆಳಗಾವಿ,ಸೆಪ್ಟಂಬರ್,24,2020(www.justkannada.in): ಕೋವಿಡ್ ಸೋಂಕಿನಿಂದ ಮೃತರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ಅಂತಿಮ ನಮನ‌ ಸಲ್ಲಿಸಲು ಅವರ ಆಪ್ತ ಸ್ನೇಹಿತ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ಪ್ರಯಾಣಿಸಲಿದ್ದಾರೆ.jk-logo-justkannada-logo

ಬೆಳಗಾವಿ ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಟೊಂಕ ಕಟ್ಟಿ ನಿಂತು ಸುರೇಶ್ ಅಂಗಡಿ ಮತ್ತು ರಮೇಶ್ ಜಾರಕಿಹೊಳಿ‌ ಕಾರ್ಯ ನಿರ್ವಹಿಸುತ್ತಿದ್ದರು. ಅಗಲಿದ ಆಪ್ತಮಿತ್ರನ ಮೃತದೇಹದ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಸಚಿವ ಜಾರಕಿಹೊಳಿ‌ ಭಾಗಿಯಾಗಲಿದ್ದಾರೆ.central-minister-suresh-angadi-funeral-minister-ramesh-jarkiholi-new-dehli

Key words: central minister- suresh angadi- funeral-minister- ramesh jarkiholi-new dehli