ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು – ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,ಸೆಪ್ಟೆಂಬರ್,19,2020(www.justkannada.in) :  ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು . ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

jk-logo-justkannada-logo

ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ವರಿಷ್ಠರು ಚರ್ಚಿಸಿ, ತೀರ್ಮಾನಕೈಗೊಳ್ಲಲಿದ್ದಾರೆ. ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ. ವಿಶ್ವನಾಥ್, ಎಂಬಿಟಿ ಯಾರಿಗೆ ಮಂತ್ರಿ ಸ್ಥಾನ ಸಿಕ್ಕರೂ ನನಗೆ ಸಂತೋಷ. ನಾನು ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Changes-Chief Minister-lie-Minister Ramesh Zarakiholi

key words : Changes-Chief Minister-lie-Minister Ramesh Zarakiholi