ವಿಧಾನಸೌಧದಲ್ಲಿ ಕೆ.ಸಿ ರೆಡ್ಡಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಫೆಬ್ರವರಿ,25,2023(www.justkannada.in): ಮೈಸೂರು ರಾಜ್ಯದ ಮೊಟ್ಟಮೊದಲ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಪ್ರತಿಮೆಯನ್ನ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.

ವಿಧಾನಸೌಧದ ಆವರಣದ ಪಶ್ಚಿಮ ಭಾಗದಲ್ಲಿ  ಕೆಸಿ ರೆಡ್ಡಿ ಅವರ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು. ಈ ವೇಳೆ ಸಚಿವರಾದ ಡಾ.ಕೆ ಸುಧಾಕರ್ , ಆನಂದ್ ಸಿಂಗ್ ಕೆಸಿ ರೆಡ್ಡಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Key words: CM Basavaraja Bommai – KC Reddy- statue – Vidhana Soudha