ಯಾವುದೇ ಚುನಾವಣೆ ಬಂದ್ರೂ ಕಾಂಗ್ರೆಸ್ ಗೆಲ್ಲಲ್ಲ- ಡಿಸಿಎಂ ಅಶ್ವಥ್ ನಾರಾಯಣ್ ಟೀಕೆ…..

ಚಿಕ್ಕಮಗಳೂರು,ಜನವರಿ,1,2020(www.justkannada.in):  ಯಾವುದೇ ಚುನಾವಣೆ ಬಂದ್ರೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಟೀಕಿಸಿದರು.jk-logo-justkannada-mysore

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ನಲ್ಲಿ ಒಳ ಜಗಳ ಹೆಚ್ಚಾಗಿದೆ. ರಾಜ್ಯದಲ್ಲಿ ಯಾವುದೇ ಚುನಾವಣೆ ಬಂದರೂ ಕಾಂಗ್ರೆಸ್ ಗೆಲ್ಲುವುದಿಲ್ಲ. ಸದ್ಯ ಕಾಂಗ್ರೆಸ್ ಕಳೆದು ಹೋಗಿದೆ ಎಂದು ಲೇವಡಿ ಮಾಡಿದರು.Congress -did not- win -any election- DCM- Ashwath Narayan

ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಶೇ60 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಆದರೆ ಇದನ್ನ ಒಪ್ಪಿಕೊಳ್ಳಲಾಗದೆ ಸಿದ್ಧರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.

Key words: Congress -did not- win -any election- DCM- Ashwath Narayan