ನಾಳಿನ ರೈತ ಹೋರಾಟಕ್ಕೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ನಾಳೆ ರೈತ ಸಂಘಟನೆಗಳು ನಡೆಸುತ್ತಿರುವ  ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.jk-logo-justkannada-logo

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ‘ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ರಾಜ್ಯ ಸರ್ಕಾರ ಹಲವು ತಪ್ಪುಗಳನ್ನ ಮಾಡಿದೆ. ಆ ತಪ್ಪುಗಳನ್ನ ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.congress-full-supports-tomorrow-bandh-kpcc-president-dk-sivakumar

ಇನ್ನು ನಾಳಿನ ರೈತರ ಹೋರಾಟಕ್ಕೆ  ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
key words: Congress- full- supports- tomorrow- bandh – KPCC president- DK Sivakumar