ಕೊರೊನಾ ಪ್ರಕರಣ ಹೆಚ್ಚಳ, ಸಾವಧಾನವಿರಲಿ, ಆತಂಕ ಬೇಡ : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ

ಬೆಂಗಳೂರು,ಏಪ್ರಿಲ್,17,2021(www.justkannada.in) : ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಜನರು ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕಿದೆ. ಸಾವಧಾನವಿರಲಿ,ಆತಂಕ ಬೇಡ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

Corona case-Increase-Be mindful-Don't worry-DCM-Dr.C.N. Ashwath Narayana

ಜೀವ ಹಾಗೂ ಜೀವನವೂ ಮುಖ್ಯ. ರಾಜ್ಯದ ಜನತೆಯ ಸುರಕ್ಷತೆ ಮತ್ತು ಆರೋಗ್ಯ ಸುಧಾರಣೆ ದೃಷ್ಟಿಯಿಂದ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಜತೆ ನಮ್ಮ-ನಿಮ್ಮೆಲ್ಲರ ಹಿತರಕ್ಷಣೆಗೆ ಸಂಪೂರ್ಣ ಬದ್ಧವಾಗಿದೆ ಎಂದು ತಿಳಿಸಿದರು.Corona case-Increase-Be mindful-Don't worry-DCM-Dr.C.N. Ashwath Narayana

key words : Corona case-Increase-Be mindful-Don’t worry-DCM-Dr.C.N. Ashwath Narayana