ನಾಳೆ ಸಿಎಂ ಬಿಎಸ್ ಯಡಿಯೂರಪ್ಪ  ಆಸ್ಪತ್ರೆಯಿಂದ ಡಿಸ್ಚಾರ್ಜ್….

ಬೆಂಗಳೂರು,ಆ,10,2020(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ  ಅವರು ಕೊರೋನಾದಿಂದ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.jk-logo-justkannada-logo

ಕರೋನಾ ಸೊಂಕಿಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಇಂದು ಕೊರೋನಾ ನೆಗೆಟಿವ್ ಬಂದಿದ್ದು ಸಂಪೂರ್ಣ ಗುಣಮುಖರಾಗಿದ್ದಾರೆ.  ಅವರು ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಜಾರ್ಜ್‌ ಆಗಲಿದ್ದಾರೆ ಎನ್ನಲಾಗಿದೆ.corona-cure-discharge-cm-bs-yeddyurappa-hospital-tomorrow

ಸಿಎಂ ಬಿಎಸ್‌ ವೈ ಗೆ ಕಳೆದ 10 ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ನಂತರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ 10 ದಿನಕ್ಕೆ ಕೊರೊನಾ ಸೋಂಕಿನಿಂದ ಅವರು ಗುಣಮುಖರಾಗಿದ್ದಾರೆ.

Key words:corona- cure- Discharge – CM BS Yeddyurappa -Hospital -tomorrow.