“ಕೊರೋನಾ ಅಪಾಯ ಕಿಂಚಿತ್ತೂ ನಿರ್ಲಕ್ಷಿಸಬೇಡಿ” : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು,ಮಾರ್ಚ್,16,2021(www.justkannada.in) : ಕೊರೋನಾ ಅಪಾಯವನ್ನು ಕಿಂಚಿತ್ತೂ ನಿರ್ಲಕ್ಷಿಸಬೇಡಿ. ಈ ಉದಾಸೀನತೆ ನಿಮಗೆ ಮಾತ್ರವಲ್ಲ, ನಿಮ್ಮ ಕುಟುಂಬ ಮತ್ತು ಸಮಗ್ರ ಸಮಾಜಕ್ಕೂ ಅಪಾಯ ತರಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

Corona-danger-Don't ignore-CM B.S.Yeddyurappa-Warning ಮುಂಜಾಗ್ರತೆ ವಹಿಸದಿದ್ದರೆ, ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ, ಕೊರೋನಾ ವಿರುದ್ಧದ ಹೋರಾಟ ಯಶಸ್ವಿಯಾಗುವುದಿಲ್ಲ.

Brahmakumari-Chief Administrative-Officer-nanny-heartbeat-Died-CM B.S.Yeddyurappa-Condolences

ಎಲ್ಲಾ ನಿಯಮಗಳನ್ನು ತಪ್ಪದೆ ಪಾಲಿಸೋಣ, ಕೊರೋನಾ ಮಣಿಸೋಣ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

key words : Corona-danger-Don’t ignore-CM B.S.Yeddyurappa-Warning