ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಳ ಹಿನ್ನೆಲೆ : ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥ ಯದುವೀರ್ ಪ್ರಾರ್ಥನೆ…

ಮೈಸೂರು,ಏಪ್ರಿಲ್,28,2021(www.justkannada.in): ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ ಎರಡನೇ ಅಲೆ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಕಷ್ಟಗಳನ್ನ ಪರಿಹರಿಸುವಂತೆ ತಾಯಿ ಚಾಮುಂಡೇಶ್ವರಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಾರ್ಥನೆ ಸಲ್ಲಿಸಿದ್ದಾರೆ.jk

ಈ ಕುರಿತು ಸಾಮಾಜಿಕ‌ ಜಾಲತಾಣದ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜವಂಶಸ್ಥ ಯದುವೀರ್  ದೇಶದಲ್ಲಿ ಕಠಿಣ ಸಂದರ್ಭ ಎದುರಾಗಿದೆ. ನಮ್ಮ ಪ್ರಾರ್ಥನೆ ಎಲ್ಲರೊಂದಿಗೂ ಇರುತ್ತದೆ ಸಂಕಷ್ಟಗಳನ್ನು ತಾಯಿ ಪರಿಹರಿಸಲಿ ಎಂದು ಪ್ರಾರ್ಥಿಸಿದ್ದಾರೆ.corona-increase-country-yadaveer-prayer-chamundeshwari

ಇದೇ ವೇಳೆ ವೈದ್ಯರು ಆರೋಗ್ಯ ಕಾರ್ಯಕರ್ತರಿಗೆ ಯದುವೀರ್ ಧನ್ಯವಾದ ಅರ್ಪಿಸಿದ್ದಾರೆ.

Key words: Corona – increase – country-Yadaveer -Prayer – chamundeshwari