“ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶ”

ಬೆಳಗಾವಿ,ಮಾರ್ಚ್,28,2021(www.justkannada.in) : ಸಾಂಬ್ರಾ ಏರ್ ಪೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು ಆಕ್ರೋಶವ್ಯಕ್ತಪಡಿಸಿದ್ದಾರೆ.

Government,Social,Economic,Educational,survey,Report,Should,receive,Former CM,Siddaramaiah 

ಸಿಡಿ ಪ್ರಕರಣ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬೆಳಗಾವಿಗೆ ಆಗಮಿಸದಂತೆ ಒತ್ತಾಯಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

Former minister -DK Sivakumar - reacted - appointment - KPCC president

ಡಿ.ಕೆ.ಶಿವಕುಮಾರ್ ಏರ್ ಫೋರ್ಟ್ ನಿಂದ ಹೋಟೆಲ್ ನತ್ತ ಪಯಣ ಆರಂಭಿಸಿದಾಗ ಪ್ರತಿಭಟನಕಾರರು ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆದು, ವಿವಿಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುವಂತ್ತಾಗಿದೆ.

key words : D.K.Shivakumar-supporters-vehicle-Slippers-Throw-Outrage