ಕಾಡಾನೆಗಳ ದಾಳಿಯಿಂದ ಭತ್ತದ ಬೆಳೆ ನಾಶ…

ಮಂಡ್ಯ,ನವೆಂಬರ್,15,2020(www.justkannada.in): ಕಾಡಾನೆ ದಾಳಿಯಿಂದ ಭತ್ತದ ಬೆಳೆ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.kannada-journalist-media-fourth-estate-under-loss

ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ತಾಳೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿಂಷಾಕಾಡಿನಿಂದ ಬಂದ 12 ಆನೆಗಳು ಭತ್ತದ ಗದ್ದೆಯನ್ನು ತುಳಿದು ನಾಶಪಡಿಸಿವೆ. ತಾಳೆಹಳ್ಳಿ ಗ್ರಾಮದ ನಿವಾಸಿ ಶಿವಣ್ಣ ಎಂಬುವವರ ಭತ್ತದ ಗದ್ದೆ ಸಂಪೂರ್ಣ ನಾಶವಾಗಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.destruction -paddy crop - elephant attack.

Key words: destruction -paddy crop – elephant attack.