ಅಭಿವೃದ್ಧಿ ಕಾರ್ಯ ಮಾಡಿದ್ದರೆ ಜನರು ಸಿದ್ದರಾಮಯ್ಯನನ್ನ ಏಕೆ ಸೋಲಿಸುತ್ತಿದ್ದರು : ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನೆ

ಬೆಂಗಳೂರು,ಡಿಸೆಂಬರ್,07,2020(www.justkannada.in): ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರನ್ನು ಯಾಕೆ ಜನರು ಸೋಲಿಸುತ್ತಿದ್ದರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.logo-justkannada-mysoreವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮೆಲ್ಲರ ಗೋಮಾತೆಯಿದ್ದಂತೆ. ನಾವು ಅಭಿವೃದ್ಧಿ ಮಾಡಿದ್ದೇವೆ. ಹೀಗಾಗಿ, ಜನರು ನಮ್ಮನ್ನು ಆಯ್ಕೆಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡುತ್ತೇವೆ ಎಂದರು.

 development-work-done-Why-people-Siddaramaiah-Beating-Minister-K.S.Eshwarappa-Question

key words : development-work-done-Why-people-Siddaramaiah-Beating-Minister-K.S.Eshwarappa-Question