ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದು ಯಾರಿಗೆ?

ಹಾಸನ,ಸೆಪ್ಟೆಂಬರ್,19,2020(www.justkannada.in) : ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರ ಮನೋಭಾವವನ್ನು ಬಿಡಲೇಬೇಕು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

jk-logo-justkannada-logo

ಇತ್ತೀಚಿನ ಕೆಲವು ವಿದ್ಯಮಾನಗಳು ನನ್ನನ್ನು ಘಾಸಿಗೊಳಿಸಿವೆ. ಹೀಗಾದರೆ ಪಕ್ಷ ಸಂಘಟನೆ ಕಾರ್ಯ ಸಾಧ್ಯವಿಲ್ಲ. ಹೀಗಾಗಿ ರೇವಣ್ಣ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ತಮ್ಮ ಪಕ್ಷದ ಶಾಸಕರ ವಿರುದ್ಧವೇ ಬಹಿರಂಗವಾಗಿ ಆಕ್ರೋಶಹೊರಹಾಕಿರುವುದು ತಿಳಿದು ಬಂದಿದೆ.

dictator-should-MLA A.T.Ramaswamy-said,whom?

key words : dictator-should-MLA A.T.Ramaswamy-said,whom?