ಕುರ್ಚಿಗಾಗಿ ಡಿಕೆಶಿ, ಸಿದ್ದರಾಮಯ್ಯ ಹೋರಾಟ : ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕೆ

ಬೆಂಗಳೂರು,ಜನವರಿ,20,2021(www.justkannada.in) : ಡಿಕೆಶಿ, ಸಿದ್ದರಾಮಯ್ಯ ಕುರ್ಚಿಗಾಗಿ ಹೋರಾಟ ನಡೆಸುತ್ತಿದ್ದು, ರೈತರ ವಿರೋಧಿಗಳಾಗಿದ್ದಾರೆ. ದೇಶದ ಕಾನೂನು ಗೌರವಿಸುತ್ತಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.jkಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಕುರಿತು ಆಕ್ರೋಶವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಹೋರಾಟವು ಸಂಪೂರ್ಣ ನಕಲಿಯಾಗಿದೆ.DKeshi-Siddaramaiah-fight-chair-MLA M.P.Renuka Acharya 

ರಾಹುಲ್ ಗಾಂಧಿ ನೀರಿನಿಂದ ಹೊರಬಂದ ಮೀನಿನಂತೆ ಆಡುತ್ತಿದ್ದಾರೆ ಎಂದು ಕಿಡಿಕಾರಿದರು.

key words :  DKeshi-Siddaramaiah-fight-chair-MLA M.P.Renuka Acharya