ಕೊರೊನಾ ಸಂಬಂಧಿಸಿದಂತೆ ಉದಾಸೀನ ಬೇಡ : ಸಿಎಂ ಬಿ.ಎಸ್.ವೈ ಮನವಿ  

ಬೆಂಗಳೂರು,ಸೆಪ್ಟೆಂಬರ್,21,2020(www.justkannada.in) : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರು ಯಾವುದೇ ರೀತಿ ಉದಾಸೀನ ಮಾಡಬಾರದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk-logo-justkannada-logoಕೊರೊನಾ ಪ್ರಕರಣ ಹೆಚ್ಚಳ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸಂಬಂಧಿಸಿದಂತೆ ಜನಸಾಮಾನ್ಯರು ಮುಂಜಾಗ್ರತಾ ಕ್ರಮಗಳನ್ನು ಕಡೆಗಣಿಸಬಾರದು. ಈಗಾಗಲೇ ತಿಳಿಸಿರುವಂತೆ ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

Don't-indifferent-Corona-C.M.B.S.Y-Appeal

ಗ್ರಾಮೀಣ ಭಾಗದ ಜನರು ಕೂಡ ಕೊರೊನಾ ಸಂಬಂಧಿಸಿದಂತೆ ಎಚ್ಚರಿಕೆ ವಹಿಸಬೇಕು ಎಂದು  ಎಚ್ಚರಿಕೆ ನೀಡಿದ್ದಾರೆ.

key words : Don’t-indifferent-Corona-C.M.B.S.Y-Appeal