ಡ್ರಗ್ಸ್ ಪೆಡ್ಲರ್ ಗಳ ಜೊತೆ ಗುರುತಿಸಿಕೊಂಡವರಿಗೆ ಸಮನ್ಸ್ ಜಾರಿ ಮಾಡಲಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…

kannada t-shirts

ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ಪ್ರಕರಣವು ತಲೆ ತಗ್ಗಿಸುವ ವಿಚಾರವಾಗಿದ್ದು, ಮಾತಾಡಲು ಸಾಕಷ್ಟು ವಿಷಯಗಳಿದೆ. ಆದರೆ, ಸದ್ಯಕ್ಕೆ ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರವ್ಯಕ್ತಪಡಿಸಿದ್ದಾರೆ.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಪೆಡ್ಲರ್ ಗಳ ಜೊತೆಗೆ ಗುರುತಿಸಿಕೊಂಡಿರುವವರಿಗೆ ಸಮನ್ಸ್ ಜಾರಿ ಮಾಡುವಂತೆ ಹೇಳಿದ್ದಾರೆ.

Drugs-case-head-down-Dikeshi bored

ರಾಹುಲ್ ಜೊತೆಗೆ ಕೆಲವರು ಫೋಟೋ ತೆಗೆಸಿಕೊಂಡಿದ್ದು, ನನ್ನನ್ನೂ ಸೇರಿದಂತೆ ಎಲ್ಲರಿಗೂ ಸಮನ್ಸ್  ಜಾರಿ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ತಿಳಿಸಿದ್ದಾರೆ.

key words : Drugs-case-head-down-Dikeshi bored

website developers in mysore