ಜಿಲ್ಲಾ ಸರಕಾರಿ ನೌಕರರ ಸಂಘ, ಅವಿರೋಧ ಆಯ್ಕೆ.

  • ಮೈಸೂರು, ಡಿ.21,2020 (www.justkannada.in) ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಮತ್ತು ಜಿಲ್ಲಾ ಉಪಾಧ್ಯಕ್ಷ ಮಾಲಂಗಿ ಸುರೇಶ್ ಅವರ ಬಣ ಅವಿರೋಧವಾಗಿ ಆಯ್ಕೆಯಾಗಿದೆ.

university-ashwath Narayan-education - Bangalore.

  • ಜಿಲ್ಲಾಧ್ಯಕ್ಷರಾಗಿ ಕೆ.ಬಿ. ಸೋಮೇಗೌಡ, ಉಪಾಧ್ಯಕ್ಷರಾಗಿ ಸುಬ್ರಮಣ್ಯಘಿ, ಸಿ.ಎಸ್. ಮಮತ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಸ್. ಮಹೇಶ್, ಖಜಾಂಚಿಯಾಗಿ ಮಹಾದೇವ, ಸಂಘಟನಾ ಕಾರ್ಯದರ್ಶಿಯಾಗಿ ಪಿ. ಶಾಂತರಾಜು, ಕೆ.ಪಿ. ಭಾರತಿ, ಸಹ ಕಾರ್ಯದರ್ಶಿಯಾಗಿ ಎಂ. ಮಲ್ಲಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.

election - government- employees- Mysore.

  • ಉಳಿದಂತೆ ಸಹಕಾರ್ಯದರ್ಶಿ ಹುದ್ದೆಗೆ ಇಬ್ಬರು ಸ್ಪರ್ಧಿಸಿದ್ದು, ಯಾರೋಬ್ಬರು ನಾಮ ಪತ್ರ ಹಿಂಪಡೆಯದ ಕಾರಣ ಆ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

Key words : election – government- employees- Mysore.